ನಿಲುವಂಗಿಯ ಕನಸು (ಅಧ್ಯಾಯ ೧೮-೧೯): ಹಾಡ್ಲಹಳ್ಳಿ ನಾಗರಾಜ್
ಅಧ್ಯಾಯ ೧೮: ಕೆಂಗಣ್ಣಪ್ಪನ ಔಷಧೋಪಚಾರ ನೀರು ಕುಡಿದು ವಿಶ್ರಮಿಸಿದ ದನಗಳನ್ನು ಬೆಟ್ಟದ ಕಡೆ ತಿರುಗಿಸಿದ ಚಿನ್ನಪ್ಪ ಬೆಟ್ಟದ ನೆತ್ತಿಯ ಹಕ್ಕೆಯ ಗೌಲು ಮರದ ನೆರಳಲ್ಲಿ ಕುಳಿತು ವಿಶ್ರಮಿಸತೊಡಗಿದ.ಸುಬ್ಬಪ್ಪ ದೊಡ್ಡ ಕೆಲಸಗಳನ್ನೆಲ್ಲಾ ಮುಗಿಸಿ ಕೊಟ್ಟು ಹಿಂದಿನ ದಿನ ಸಂಜೆಯಷ್ಟೇ ಊರಿಗೆ ಹೋಗಿದ್ದ, ಇತ್ತೀಚಿನ ಕೆಲವೇ ದಿನಗಳಲ್ಲಿ ಒದಗಿ ಬಂದ ಅನುಭವಗಳು ಹಾಗೂ ಭಾವ ಮೈದುನನೊಂದಿಗಿನ ಮಾತುಕತೆಗಳು ಗಂಡ ಹೆಂಡಿರಿಬ್ಬರಿಗೆ ಬದುಕಿನ ಕೆಲವು ಹೊಸ ಪಾಠಗಳನ್ನು ಕಲಿಸಿದ್ದವು.ಆ ಸಾರಗಳೊಳಗಿನ ಗೂಡಾರ್ಥಗಳು ತಿಳಿಯದಿದ್ದರೂ ಒಟ್ಟು ಸಾರಾಂಶ ಅವರ ಅರಿವಿಗೆ ಬಂದಿತ್ತು.ಇಂದಿನ ಸಾಮಾಜಿಕ … Read more