ಎಲ್ಲಾನು ಮಾಡುವುದು ಹೊಟ್ಟೆಗಾಗಿ .. : ಅನಿತಾ ನರೇಶ್ ಮಂಚಿ

ಕೆಲವು ಪುಸ್ತಕಗಳ ತಲೆಬರಹವೇ ಎತ್ತಿಕೋ ಎಂದು ಕೈ ಚಾಚಿ ಕರೆಯುವ ಮಗುವಿನಂತೆ ಭಾಸವಾಗುತ್ತದೆ. ಬೆಳಗಿನ ಸಮಯದಲ್ಲೇನಾದರೂ ಸುಮ್ಮನೆ ಕಗೆತ್ತಿಕೊಂಡು ಕಣ್ಣಾಡಿಸ ಹೊರಟಿರಾದರೆ ಸಿಕ್ಕಿಬಿದ್ದಿರೆಂದೇ ಅರ್ಥ. ಪುಸ್ತಕ ಎತ್ತಿಕೊಂಡವರು ನನ್ನಂತಹ ಗೃಹಿಣಿಯರಾದರೆ  ಅರ್ಧ ತೊಳೆದ ಪಾತ್ರೆಪಗಡಿಗಳು, ವಾಷಿಂಗ್ ಮೆಶೀನಿನಲ್ಲಿ ನೆನೆದು ಒದ್ದೆಯಾಗಿರುವ ಬಣ್ಣ ಬಿಡುವ ಬಟ್ಟೆ,  ಸ್ಟವ್ವಲ್ಲಿಟ್ಟ ಹಾಲು, ಮಧ್ಯಾಹ್ನದ ಅಡುಗೆ ಎಲ್ಲದಕ್ಕೂ ಎಳ್ಳು ನೀರು ಬಿತ್ತೆಂದೇ ತಿಳಿಯಿರಿ. ಅಕ್ಷರಗಳ ಗುರುತ್ವಾಕರ್ಷಣೆಯೇ ಹೆಚ್ಚಿ ಕೊನೆಯ ಪುಟ ಬರುವಲ್ಲಿಯವರೆಗೆ ನಿಮ್ಮ ಕೈಯಿಂದ ಕೆಳಗಿಳಿಲಾರವು.  ಹಾಗಾಗಬಾರದೆಂಬ ಎಚ್ಚರಿಕೆಯಲ್ಲೇ ಪುಸ್ತಕಗಳನ್ನು ಓದುವ ವೇಳೆ … Read more

ಇದೀಗ ನಮ್ಮದೇ ಕಥೆ .. : ಅನಿತಾ ನರೇಶ್ ಮಂಚಿ

                                   ಒಲೆಯ ಮೇಲೆ ಹಾಲು ಬಿಸಿಯಾಗುತ್ತಿತ್ತು. ಪಕ್ಕದ ಒಲೆಯಲ್ಲಿ ಸಿಡಿಯುತ್ತಿದ್ದ ಒಗ್ಗರಣೆಯಿಂದ  ಸಾಸಿವೆ ಕಾಳೊಂದು ಟಪ್ಪನೆ  ಸಿಡಿದು  ಹಾಲಿನ ಪಾತ್ರೆಯೊಳಗೆ ಬಿದ್ದಿತು..  ನೆಂಟರು ಬರುತ್ತಾರೆಂದೇ ಹೆಚ್ಚು ಹಾಲು ತರಿಸಿದ್ದೆ. ಒಗ್ಗರಣೆಯ ಸಾಸಿವೆಯಿಂದಾಗಿ ಬಿಸಿ ಹಾಲು ಒಡೆದರೆ..  ಚಮಚದಿಂದ ಮೆಲ್ಲನೆ ತೆಗೆಯೋಣ ಎಂದುಕೊಂಡೆ. ಸ್ವಲ್ಪ ಮೊದಲಷ್ಟೇ ಅದೇ ಚಮಚದಲ್ಲಿ ನಿಂಬೆಹಣ್ಣಿನ ಶರಬತ್ತಿನಲ್ಲಿದ್ದ ಬೀಜಗಳನ್ನು ಎತ್ತಿ ಬಿಸುಡಿದ್ದೆ.  … Read more

ಸಮಯ ಪರಿಪಾಲನೆ: ಅನಿತಾ ನರೇಶ್ ಮಂಚಿ

                           ನನ್ನ ಲ್ಯಾಪ್ಟಾಪಿಗೆ ಜ್ವರ ಬಂದಿತ್ತು. ಜ್ವರ ಅಂದರೆ ಅಂತಿಂಥಾ ಜ್ವರವಲ್ಲ..ಮೈಯ್ಯೆಲ್ಲಾ ಬಿಸಿಯೇರಿ ತೇಲುಗಣ್ಣು  ಮಾಲುಗಣ್ಣು ಮಾಡಿಕೊಂಡು ಕೋಮಾ ಸ್ಥಿತಿಗೆ ಹೋಯಿತು. ಹೋಗುವಾಗ ಸುಮ್ಮನೇ ಹೋಗಲಿಲ್ಲ. ನಾನು ಕಷ್ಟಪಟ್ಟು ತಾಳ್ಮೆಯಿಂದ ಬರೆಯುತ್ತಿದ್ದ  ಇನ್ನೇನು ಮುಕ್ತಾಯ ಹಂತಕ್ಕೆ ಬಂದಿದ್ದ ಘನ ಗಂಭೀರ  ಲೇಖನವೊಂದನ್ನು ಕರೆದುಕೊಂಡೇ ಹೋಯಿತು. ಅದೆಷ್ಟು ತಪಸ್ಸುಗಳ ಫಲವೋ ನಾನು ಅಷ್ಟೊಂದು ಸೀರಿಯಸ್ ವಿಷಯದ ಬಗ್ಗೆ ಬರೆಯಹೊರಟಿದ್ದು. ಒಂದೆರಡು ಬಾರಿ … Read more

ನಾವು ಮತ್ತು ನಮ್ಮ ಸ್ವಭಾವಗಳು: ಅನಿತಾ ನರೇಶ್ ಮಂಚಿ

             ನಮ್ಮ ಹಟ್ಟಿಯಲ್ಲೆರಡು ಎಮ್ಮೆಗಳಿದ್ದವು.  ಮೇವು ಹಾಕುವಾಗ ಹುಲ್ಲಿನ ಕಂತೆಯನ್ನು ಎರಡು ಪಾಲು ಮಾಡಿ ಸಮಾನವಾಗಿ ಹಂಚಿ ಹಾಕಲಾಗುತ್ತಿತ್ತು. ಆ ಎಮ್ಮೆಗಳು ತಮ್ಮ ಪಾಲಿನ  ಕಡೆಗೆ ತಿರುಗಿಯೂ ನೋಡುತ್ತಿರಲಿಲ್ಲ. ಬದಲಿಗೆ ತಮ್ಮದಲ್ಲದ ಮೇವಿನ ರಾಶಿಯಿಂದ ಎಷ್ಟು ಎಟಕುತ್ತದೋ ಅಷ್ಟನ್ನು ಮೊದಲು ತಿನ್ನಲು ತೊಡಗುತ್ತಿದ್ದವು.  ಆಗಾಗ ಸಿಟ್ಟಿನಲ್ಲಿ ಕೊಂಬಿನಿಂದ ತಿವಿದುಕೊಳ್ಳುವುದು, ಹೊಳ್ಳೆಯರಳಿಸಿ ಉಸಿರು ಬಿಡುವುದು ಮಾಡಿ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಿದ್ದವು. ಒಂದು ಹುಲ್ಲಿನ ಚೂರೂ ಉಳಿಯದಂತೆ ತಿಂದರೂ ತಮಗೇನೋ ಕಮ್ಮಿ … Read more

ಗುರುಶಾಪವೂ … ಲಘು ಬರಹವೂ..: ಅನಿತಾ ನರೇಶ್ ಮಂಚಿ

ಮೊಣ್ಣಪ್ಪ ಸರ್ ನ ಕ್ಲಾಸ್ ಎಂದರೆ ಯಾಕೋ ನಮಗೆಲ್ಲಾ ನಡುಕ. ಅವರ ಜೀವಶಾಸ್ತ್ರದ ಕ್ಲಾಸ್ ವಾರಕ್ಕೆರಡೇ ಪಿರಿಯೆಡ್ ಇದ್ದರೂ ಅದನ್ನು ನೆನೆಸಿಕೊಂಡರೆ ನಮಗೆಲ್ಲಾ ಹೆದರಿಕೆ. ಕ್ಲಾಸಿನೊಳಗೆ ಬರುವಾಗ ಚಾಕ್ಪೀಸಿನ ಡಬ್ಬ ಮತ್ತು ಡಸ್ಟರ್ ಮಾತ್ರ ತರುವ ಅವರು ಒಳ ನುಗ್ಗಿದೊಡನೇ ಕಣ್ಣಲ್ಲೇ ಅಟೆಂಡೆನ್ಸ್ ತೆಗೆದುಕೊಳ್ಳುತ್ತಿದ್ದರು. ಈಗಿನ ಸಿ ಸಿ ಕ್ಯಾಮೆರಾ ಅವರ ಕಣ್ಣೊಳಗೆ ಫಿಕ್ಸ್ ಆಗಿತ್ತೇನೋ.. ಆಫೀಸ್ ರೂಮಿಗೆ ಹೋಗಿಯೇ ನಮ್ಮೆಲ್ಲರ ಹಾಜರಿಯನ್ನು ಪುಸ್ತಕದೊಳಗೆ ಮಾರ್ಕ್ ಮಾಡ್ತಾ ಇದ್ದರು. ಪ್ರಶ್ನೆಗಳಿಗೆ ತಪ್ಪು ಉತ್ತರ ನೀಡಿದವರ ಅಟೆಂಡೆನ್ಸ್ ಹಾಕುವುದಿಲ್ಲ … Read more

ಹೊಂಗೆ ಮರದ ನೆರಳಿನಲ್ಲಿ: ಅನಿತಾ ನರೇಶ್ ಮಂಚಿ

ಸಾಮಾಜಿಕ ಜಾಲ ತಾಣದಲ್ಲಿ ಒಂದೇ ಬಗೆಯ ವಿಷಯಗಳ ಒಲುಮೆಯ ಆಧಾರದಲ್ಲಿ ಹಲವಾರು ಗುಂಪುಗಳು ನಿತ್ಯವೂ ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಕೆಲವೊಂದು ಅಲ್ಪಾಯುಷ್ಯದಲ್ಲೇ ಕಾಲನರಮನೆಯನ್ನು ಸೇರಿದರೆ ಇನ್ನು ಕೆಲವು ನಮ್ಮ ಸಮ್ಮಿಶ್ರ ಸರಕಾರಗಳನ್ನು ನೆನಪಿಸುತ್ತವೆ. ತಾವೂ ಏನೂ ಧನಾತ್ಮಕ ವಿಷಯಗಳನ್ನು ನೀಡದೇ, ನೀಡುವವರ ಬಗ್ಗೆಯೂ ಮೆಚ್ಚುಗೆಯ ಮಾತನ್ನಾಡದೇ ಕೇವಲ ಕಾಲೆಳೆಯುವುದನ್ನೇ ಉದ್ಯೋಗವಾಗಿಸಿಕೊಂಡಂತವು.  ಮತ್ತೆ ಹಲವು  ಹೊಸಾ ಅಗಸ ಬಟ್ಟೆ ಒಗೆದಂತೆ ಮೊದ ಮೊದಲು ಶುಭ್ರವಾಗಿಯೂ, ಸ್ವಚ್ಚವಾಗಿಯೂ ಕಾಣುತ್ತಿರುತ್ತವೆ. ದಿನ ಕಳೆದಂತೆ ಕೊಳಕುಗಳೇ ಉಳಿದು, ಅಲ್ಲಿಂದ ಹೊರ ಬೀಳುವ ದಾರಿಗಾಗಿ ಚಡಪಡಿಸುವಂತಾಗುತ್ತದೆ. … Read more

ಪ್ರಾಣಿಗಳೇ ಗುಣದಲಿ ಮೇಲು..: ಅನಿತಾ ನರೇಶ್ ಮಂಚಿ

                ಗೆಳೆತನ ಅಂದ್ರೆ ಯಾರಿಗಿಷ್ಟ ಇಲ್ಲ..! ಪ್ರಪಂಚದಲ್ಲಿ ಪ್ರತಿಯೊಬ್ಬರು ಗೆಳೆತನದ ನೆರಳಿನ ತಂಪಿನಲ್ಲಿ ಪವಡಿಸುತ್ತಾ ಇರುವ ಕನಸು ಕಾಣುವವರೇ. ಇದು ಮನುಷ್ಯರಿಗೆ ಮಾತ್ರವಲ್ಲ ಪ್ರಾಣಿಗಳಲ್ಲೂ ಇಂತಹ ಬಯಕೆ ಸಹಜವಾಗಿಯೇ ಮೂಡುತ್ತದೆ.  ನಮ್ಮನೆಯ ನಾಯಿ ಟೈಗರ್. ಅದು ಪುಟ್ಟ ಮರಿಯಾಗಿದ್ದಾಗ ಅದರ ಜೊತೆಗಾರ ಜ್ಯಾಕ್ ನೊಂದಿಗೆ ಆಟವಾಡುತ್ತಲೇ ಬೆಳೆದದ್ದು. ಎರಡೂ ಮರಿಗಳು ಮಾಡದ ತುಂಟತನವಿಲ್ಲ. ದಿನಾ ಈ ಎರಡು ನಾಯಿ ಮರಿಗಳು   ಮುಚ್ಚಿದ್ದ ಗೇಟಿನ ಗ್ರಿಲ್ಲುಗಳೆಡೆಯಲ್ಲಿ ತೂರಿ … Read more

ಪುಟ್ಟಿ ಮತ್ತು ದೇವರು: ಅನಿತಾ ನರೇಶ್

ನಮ್ಮ ಪಕ್ಕದ ಮನೆ ಪುಟ್ಟಿಗೆ, ನಮ್ಮ ಮನೆಗೆ ಯಾವಾಗೆಂದರಾವಾಗ ಬರಲು ವೀಸಾ, ಪಾಸ್ಪೋರ್ಟ್ ಏನೂ ಬೇಡ. ಇವತ್ತು ಮಧ್ಯಾಹ್ನ ನನ್ನ ಊಟ ಆಗಿತ್ತಷ್ಟೇ. ಅವಳ ಹೆಜ್ಜೆಯ ಅಂದರೆ ಗೆಜ್ಜೆಯ ಸದ್ದು ಕೇಳಿಸಿತು.  ಒಂದು ಕೈಯಲ್ಲಿ ಕಥೆ ಪುಸ್ತಕ, ಇನ್ನೊಂದು ಕೈಯಲ್ಲಿ ಡ್ರಾಯಿಂಗ್ ಪುಸ್ತಕ ಹಿಡಿದು ‘ಅಕ್ಕಾ ಇವತ್ತು ಎರಡು ಕಥೆ, ಮೂರು ಡ್ರಾಯಿಂಗ್ ಗೊತ್ತಾಯ್ತಾ’ ಎಂದಳು. ನನ್ನದಿನ್ನೂ ಊಟದ ಪಾತ್ರೆಗಳನ್ನು ತೊಳೆಯುವ ಕೆಲಸ ಆಗಿರಲಿಲ್ಲ. ಹಾಗಾಗಿ ಅವಳನ್ನು ಅಲ್ಲೇ ಕಟ್ಟೆಯ ಮೇಲೆ ಕೂರಿಸಿ ಪಾತ್ರೆ ತೊಳೆಯಲು ಕುಳಿತೆ.  … Read more

ಗಣಪನ ಚೌತಿಯೂ ರುಬ್ಬುವ ಕಲ್ಲೂ..: ಅನಿತಾ ನರೇಶ್ ಮಂಚಿ.

.  ಎಳ್ಳುಂಡೋಳಿಗೆ ಕಬ್ಬು ಮೆಲುವವಗೇ.. ಎಂದು ಅಪ್ಪ ಸುಶ್ರಾವ್ಯವಾಗಿ ಯಕ್ಷಗಾನೀಯ ಸ್ಟೈಲಿನಲ್ಲಿ ಬೆಳಗ್ಗೆಯೇ ಹಾಡಲು ಶುರು ಮಾಡಿದ್ದರು. ಹಿಮ್ಮೇಳವಾಗಿ ತೆಂಗಿನಕಾಯಿ ಹೆರೆಯುವ ಸದ್ದು ಜೊತೆಗೆ ಕೇಳಿ ಬರುತ್ತಿತ್ತು.  ಅಮ್ಮ ಮೂರ್ನಾಲ್ಕು ತೆಂಗಿನಕಾಯಿಗಳನ್ನು ಒಡೆದು ತಂದು ಅಪ್ಪನ ಮುಂದಿಟ್ಟು ಕ್ಲಿನಿಕ್ಕಿಗೆ ಹೋಗೋ ಮೊದಲು ಇದಿಷ್ಟು ತುರಿದುಕೊಟ್ಟು ಹೋಗಬೇಕು ಅಂತ ಫರ್ಮಾನ್ ಹೊರಡಿಸಿದ್ದಳಲ್ಲಾ.. ಅಪ್ಪನ ಆಲಾಪಕ್ಕೆ ಸರಿಯಾಗಿ ಕಾಯಿ ತುರಿಯುವ ವೇಗ ವೃದ್ಧಿಸುವುದು, ಕಡಿಮೆಯಾಗುವುದು ನಡೆಯುತ್ತಿತ್ತು.  ಈಗ ಅಡುಗೆ ಮನೆಗೆ ಹೋದರೆ ಅಮ್ಮ ಏನಾದರೂ ಕೆಲಸ ಅಂಟಿಸುತ್ತಾಳೆ ಎಂದು ನನಗೂ … Read more

ಪಾಚತ್ತೆ ಪರಪಂಚ: ಅನಿತಾ ನರೇಶ್ ಮಂಚಿ

 ನಮ್ಮ ಪಾಚತ್ತೆ ಗೊತ್ತಲ್ವಾ.. ಅದೇ..ಯಾವತ್ತೂ ನಮ್ಮನೆಗೆ ಬರ್ತಾರಲ್ವಾ ಅವ್ರೇ.. ಗೊತ್ತಾಗ್ಲಿಲ್ವಾ.. ಬಿಡಿ ನಾನು ಅವರ ಬಗ್ಗೆ ವಿಷಯ ಹೇಳ್ತಾ ಹೋದಂತೆ ನಿಮ್ಗೆ ಗೊತ್ತಾಗೇ ಆಗುತ್ತೆ.  ಎಂದಿನಂತೆ ನಾನು ನಮ್ಮ ನಾಯಿ ಟೈಗರ್ ಜೊತೆ ವಾಕ್ ಅಂಡ್ ಟಾಕ್ ಮಾಡ್ತಾ ಇದ್ದೆ. ಅಂದ್ರೆ ಅದು ವಾಕಿಂಗ್ ಮಾಡ್ತಾ ಇತ್ತು. ನಾನು ಟಾಕಿಂಗ್ ಮಾಡ್ತಾ ಇದ್ದೆ ಮೊಬೈಲಿನಲ್ಲಿ.. ಅದೇ ಹೊತ್ತಿಗೆ ಪಾಚತ್ತೆ ಬಂದು ನಮ್ಮನೆಯ ಮುಖಮಂಟಪದ ಮೆಟ್ಟಿಲಮೇಲೆ ಸೂತಕದ ಮುಖ ಹೊತ್ತು ಕುಳಿತುಬಿಟ್ಟರು.ನನಗೂ ಕುಳಿತುಕೊಳ್ಳಲು ಒಂದು ನೆವ ಬೇಕಿತ್ತು. ನಾನು … Read more

ಇಲ್ಲಗಳ ನಡುವೆ..: ಅನಿತಾ ನರೇಶ್ ಮಂಚಿ

ಎರಡೂ ಕೈಯಲ್ಲಿ ಮನೆಗೆ ಬೇಕಾದ ಸಾಮಾನುಗಳನ್ನು ಹಿಡಿದು ಬ್ಯಾಲೆನ್ಸ್ ಮಾಡ್ತಾ ಕಾರು ಪಾರ್ಕ್ ಮಾಡಿದ ಜಾಗಕ್ಕೆ ನಡೆದುಕೊಂಡು ಬರ್ತಾ ಇದ್ದೆ. ಒಂದು ಕೈಯ ಅವಸ್ಥೆ ಹೇಳತೀರದಾಗಿತ್ತು.ಅದರ  ಎಲ್ಲಾ ಬೆರಳುಗಳೂ ಒಂದೊಂದು ಚೀಲವನ್ನು ಹಿಡಿದುಕೊಂಡಿತ್ತು. ಕಾರು ತಲುಪುವಷ್ಟರಲ್ಲಿ ಕೈ ಬೆರಳುಗಳು ಮುರಿದೇ ಹೋಗಬಹುದೇನೋ ಎನ್ನುವ ಹೆದರಿಕೆಯಲ್ಲಿ ಹೆಜ್ಜೆಗಳು ಓಡಿದಂತೆ ಸಾಗುತ್ತಿತ್ತು. ಇನ್ನೇನು ಕಾರು ತಲುಪಲು ಒಂದು ನೂರು ಹೆಜ್ಜೆಗಳು ಇದೆ ಎನ್ನುವಾಗ ಹಿಂದಿನಿಂದ ಪರಿಚಿತ ಸ್ವರವೊಂದು ನನ್ನನ್ನು ಹಿಡಿದು ನಿಲ್ಲಿಸಿತು. “ಹಬ್ಬದ ಶಾಪಿಂಗಾ?”  ಹೌದೆಂದು ತಲೆಯಾಡಿಸುತ್ತಾ ಅವರೊಡನೆಯೂ ಪ್ರಶ್ನೆ … Read more

ಹೀಗೊಂದು ವಾರ್ತಾಲಾಪ..: ಅನಿತಾ ನರೇಶ್ ಮಂಚಿ

ಕೊಕ್ಕೋ ಹಣ್ಣಿನ್ನು ಒಡೆದು ಬೀಜ ಬೇರ್ಪಡಿಸುವ ಕೆಲಸ ಶುರುವಾಗಿತ್ತು. ನಾನೂ ಹೋಗಿ ಸೇರಿಕೊಂಡೆ. ಇವರು ಹಣ್ಣುಗಳನ್ನು ಒಡೆದು ರಾಶಿ ಹಾಕಿದರೆ ನಾನು, ಮಾವ, ಮತ್ತು ನಮ್ಮ ತೋಟದ ಸಹಾಯಕರಾದ ವಿನ್ಸಿ, ಸುಬ್ಬಪ್ಪ, ಇಸುಬು ಎಲ್ಲರೂ ಸೇರಿ ಒಳಗಿನ ಬೀಜ ಬೇರ್ಪಡಿಸಿ ದೊಡ್ಡ ಕಟಾರ ( ಹಿಡಿ ಇರುವ ದೊಡ್ಡದಾದ ಪಾತ್ರೆ) ಕ್ಕೆ ತುಂಬುತ್ತಿದ್ದೆವು. ಸಮಯ ಬೇಡುವಂತಹ ಕೆಲಸ ಇದಾದ ಕಾರಣ ಹೊತ್ತು ಹೋಗಲು ಏನಾದರೊಂದು ಟಾಪಿಕ್ ಇದ್ದೇ ಇರುತ್ತಿತ್ತು.  ‘ ಮೊನ್ನೆ ಲಾರೆನ್ಸ್ ಬೈಕಿನಲ್ಲಿ ಹೋಗ್ತಾ ಇದ್ದ … Read more

ಹಳೇ ಬಟ್ಟೆ ಮತ್ತು ಹೊಸಾ ಪರ್ಸು: ಅನಿತಾ ನರೇಶ್ ಮಂಚಿ

ಮಳೆಗಾಲ ಬಂತೆಂದರೆ ಹಳ್ಳಿಯವರಾದ ನಮಗೆ ಸ್ವಲ್ಪ ಬಿಡುವು ಸಿಕ್ಕಿದ ಹಾಗೆ. ಬೇಸಿಗೆಯಿಡೀ ತೋಟಕ್ಕೆ ನೀರು ಹನಿಸುವ ಕೆಲಸ, ಆ ನೀರಿನ ಪೈಪುಗಳು ತುಂಡಾದರೆ ಜೋಡಿಸುವ ಕೆಲಸ, ಅದಕ್ಕೆ ಬೇಕಾದ ಸಲಕರಣೆಗಳು ಇಲ್ಲದಿದ್ದರೆ ಪೇಟೆಗೆ ಓಡುವ ಕೆಲಸ ಹೀಗೆ ಒಂದರ ಹಿಂದೊಂದು ಅಂತ ಪುರುಸೊತ್ತೇ ಇರೋಲ್ಲ, ಜಿಟಿ ಪಿಟಿ ಮಳೆ ಬೀಳಲು ಸುರುವಾಯ್ತೆಂದರೆ ಈ ಕೆಲಸಗಳಿಗೆಲ್ಲ ಮುಕ್ತಿ ಸಿಕ್ಕಿದಂತಾಗುತ್ತದೆ. ಮೊದಲಿಗೆ ಸುಮ್ಮನೇ ಕುಳಿತು ದಿನ ದೂಡುವುದರಲ್ಲೇ ಸುಖ ಅನುಭವಿಸಿದರೂ ಮತ್ತೆ ನಿಧಾನಕ್ಕೆ ಹೊತ್ತು ಕಳೆಯುವುದು ಹೇಗಪ್ಪಾ ಅನ್ನುವ ಚಿಂತೆ … Read more

ಇದು ಎಂತಾ ಲೋಕವಯ್ಯ: ಅನಿತಾ ನರೇಶ್ ಮಂಚಿ

ನಮ್ಮ ಮನೆಗೇ ಕಂಪ್ಯೂಟರ್ ಬರುವವರೆಗೆ ಕಂಪ್ಯೂಟರ್ ಎಂಬುದನ್ನು ಅತೀ ಸಮೀಪದಲ್ಲಿ ನೋಡಿಯೇ ಗೊತ್ತಿರಲಿಲ್ಲ.  ಮನೆಗೆ ಕಾಲಿಟ್ಟ ಹೊಸದರಲ್ಲಿ ಅದನ್ನು ಮುಟ್ಟಿದರೆ ಎಲ್ಲಿ ಹೊಗೆ ಏಳುವುದೋ, ಎಲ್ಲಿ ಬಾಂಬ್ ಬ್ಲಾಸ್ಟ್ ಆಗುವುದೋ ಎನ್ನುವಷ್ಟು ಭಯ. ಮಗ ಅದರ ಕೀ ಪ್ಯಾಡನ್ನು ಟಕ ಟಕನೆ ಒತ್ತಿದೊಡನೆ ‘ಕುಲ್ ಜಾ ಸಿಮ್ ಸಿಮ್’ ಎಂದು ಹೇಳಿದಂತಾಗಿ  ಹೊಸ ಲೋಕದ ಬಾಗಿಲು ತೆರೆದುಕೊಳ್ಳುವುದನ್ನು ಸುಮ್ಮನೆ ಕುಳಿತು ನೋಡುವುದೇ ಸಂಭ್ರಮ.  ಕೆಲವು ದಿನಗಳಲ್ಲಿ ಎದುರಿನ ಕುರ್ಚಿಯ ಮೇಲೆ ಕುಳಿತು ಮೆಲ್ಲನೆ ಅದರೊಂದಿಗೆ ಕುಶಲೋಪರಿ ನಡೆಸುವಷ್ಟು … Read more

ವಿಶ್ವ ಯೋಗ ದಿನ: ಅನಿತಾ ನರೇಶ್ ಮಂಚಿ.

ಅವರ ಹೆಸರು ಪಾರ್ವತೀಪತಿಯೆಂದು ಗೊತ್ತಿದ್ದದ್ದು ಪೋಸ್ಟ್ ಮ್ಯಾನ್ ಮತ್ತು ಅವರು ಕೆಲಸ ಮಾಡುತ್ತಿದ್ದ ಆಫೀಸಿನ ಬಾಸ್ ಇಬ್ಬರಿಗೇ..  ಇವರೂ ಕೂಡಾ ಆ ಹೆಸರನ್ನು ಕೊಂಚ ತಿರುಚಿ ಪರ್ವತ ಪತಿ ಎಂದು ನಗೆಯಾಡುತ್ತಿದ್ದುದು ಪಾರ್ವತೀಪತಿಯವರಿಗೆ ತಿಳಿಯದ ವಿಷಯವೇನೂ ಆಗಿರಲಿಲ್ಲ. ನಮಗಂತೂ ಅವರ ಹೆಸರು ನಾಮ್ ಕೇ ವಾಸ್ತೆ ಮಾತ್ರ ಬೇಕಾಗುವುದರಿಂದ  ನಾವು  ಆ ಹೆಸರನ್ನು ಬಬ್ಬಲ್ ಗಮ್ಮಿನಂತೆ ಅಷ್ಟುದ್ದ ಎಳೆಯದೇ ಪಿ ಪಿ ಎಂದು ಶಾರ್ಟ್ ಆಗಿ ಕರೆಯೋಣ.   ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಈಗ ಹಲವು ವಿಷಯಗಳಲ್ಲಿ … Read more

ಹಸಿವು ಮತ್ತು ಊಟ: ಅನಿತಾ ನರೇಶ್ ಮಂಚಿ.

             ‘ಒಂದು ಎರಡು  ಬಾಳೆಲೆ ಹರಡು      ಮೂರು ನಾಲ್ಕು  ಅನ್ನ ಹಾಕು  ಐದು ಆರು  ಬೇಳೆ ಸಾರು  ಏಳು ಎಂಟು  ಪಲ್ಯಕೆ ದಂಟು  ಒಂಬತ್ತು ಹತ್ತು  ಎಲೆ ಮುದುರೆತ್ತು ಒಂದರಿಂದ ಹತ್ತು ಹೀಗಿತ್ತು  ಊಟದ ಆಟವು ಮುಗಿದಿತ್ತು ..’ ಈ ಪದ್ಯವನ್ನು ಚಿಕ್ಕಂದಿನಲ್ಲಿ ನಾವೆಲ್ಲಾ ಕಂಠಪಾಠ ಮಾಡಿದವರೇ .. ಆಗೇನೋ ಇದು ಲೆಕ್ಕ ಕಲಿಸುವ ಹಾಡು ಅನ್ನಿಸುತ್ತಾ ಇದ್ದರೆ ಈಗ ಈ ಹಾಡಿಗೆ ಬೇರೆ0iÉುೀ ಅರ್ಥ ಕಟ್ಟುವ … Read more

ಕಾಮೂ..ಊ ..ಊ..: ಅನಿತಾ ನರೇಶ್ ಮಂಚಿ

ಕಾಮೂ..ಊ ..ಊ.. ನನ್ನನ್ಯಾರು ಈ ರೀತಿ ಹೆಸರು ಹಿಡಿದು ಕರೆಯುವವರು ಎಂದು ಸಿಟ್ಟಿನಲ್ಲೇ ಒಳಮನೆಯಿಂದ ಸೌಟುಧಾರಿಣಿಯಾಗಿಯೇ ಹೊರ ಬಂದಳು ಕಾಮಾಕ್ಷಮ್ಮ.. ಹೊರ ಬಾಗಿಲಲ್ಲಿ ವರದರಾಜ ರಾಯರು ದೊಡ್ಡ ಹೂವಿನ ಹಾರ ಹಾಕಿಸಿಕೊಂಡು ಒಂದು ಕೈಯಲ್ಲಿ  ಹೂವಿನ ಬುಕೆ,   ಹೆಗಲ ಮೇಲೆ ಶಾಲು, ಪ್ಲಾಸ್ಟಿಕ್ ಚೀಲದ ತುಂಬಾ ಹಣ್ಣುಗಳು ಮತ್ತು  ಬಣ್ಣದ ಕಾಗದದಿಂದ ಸುತ್ತಿದ್ದ ದೊಡ್ಡದೊಂದು ಡಬ್ಬ ಹಿಡಿದು ನಿಂತಿದ್ದರು. ಯಾಕ್ರೀ ಏನಾಯ್ತು? ಈ ಅವತಾರದಲ್ಯಾಕೆ ಈ ಹೊತ್ತಲ್ಲಿ ಮನೆಗೆ ಬಂದಿರಿ? ಇವತ್ತು ಆಫೀಸ್ ಇಲ್ವಾ ಎಂದು … Read more

ಹನಿ ಮಳೆಗೊಂದು ಬೆಚ್ಚನೆ ಪ್ರೇಮ ಕಥನ: ಅನಿತಾ ನರೇಶ್ ಮಂಚಿ

“ಆಗ್ಲಿಲ್ವಾ ತಾಯೀ ನಿನ್ನ ಅಲಂಕಾರ? ಅದೇನು ಕಾಲೇಜಿಗೆ ಹೋಗ್ತಿಯೋ ಇಲ್ಲಾ ಫ್ಯಾಷನ್ ಪೆರೇಡಿಗೋ.. ಯಾವ ಹುಡುಗನನ್ನು ಕೊಲ್ಲಲು ಇಷ್ಟೊಂದು ಭಿನ್ನಾಣ? ಇದೇ ಹೊತ್ತಲ್ಲಿ ಪುಸ್ತಕ ಬಿಡ್ಸಿದ್ರೆ ನೀನು  ರ್ಯಾಂಕ್ ಬರ್ತಿದ್ದೆ ಬಿಡು” ಎಂದ ಅತ್ರಿ. “ಹೋಗೋ..   ನೀನು ಮೇಕಪ್ಪು  ಮಾಡದವನು ಬಾರೀ ಓದಿ  ಕಡಿದು ಕಟ್ಟೆ ಹಾಕಿದ್ದೀಯಲ್ಲಾ.. ಸಾಕು..” ಎಂದು ಕಿಚಾಯಿಸಿದಳು ಗಾನ.  “ಯಾಕೇ? ನಂಗೇನಾಗಿದೆ ..? ಓದ್ಲಿಲ್ಲ ಅನ್ನೋದು ಬಿಟ್ರೆ ಏನು ಕಮ್ಮಿ ಇದೆ ಹೇಳು.. ಹೊಲದಲ್ಲಿ  ಚೆನ್ನಾಗಿ ದುಡೀತೀನಿ ..  ಚೆನ್ನಾಗಿ ತಿಂತೀನಿ.. … Read more

ನಾಯಿಮರಿಯ ಇಂಗ್ಲೀಷೂ.. ಕೇಶಣ್ಣನ ಹಲ್ಲು ಸೆಟ್ಟೂ..: ಅನಿತಾ ನರೇಶ್ ಮಂಚಿ

ಮಕ್ಕಳಿಗೆ ಯಾವಾಗಲೂ ಮನುಷ್ಯರಿಗಿಂತ ಪ್ರಾಣಿಗಳೇ ಇಷ್ಟವಾಗುವುದು. ಇನ್ನೂ ನಡೆಯಲು ಬಾರದ ಪುಟ್ಟು ಮಕ್ಕಳನ್ನು ಕೇಳಿ ನೋಡಿ. ’ಮನೆಯಲ್ಲಿ ಆಡಲಿಕ್ಕೆ ಆಟದ ಸಾಮಾನು ಕೊಡ್ತೀನಿ, ತಿನ್ನೋದಿಕ್ಕೆ ತಿಂಡಿ ಕೊಡ್ತೀನಿ’ ಎಂದೆಲ್ಲಾ ಗೋಗರೆದರೂ ಬಾರದಿರುವ ಮಕ್ಕಳು ’ಮನೆಯಲ್ಲಿ ನಾಯಿ ಮರಿ ಇದೆ, ಬೆಕ್ಕಿನ ಮರಿ ಇದೆ, ಪುಟಾಣಿ ಉಂಬೆ ಕರು ಇದೆ ಬರ್ತೀಯಾ’ ಅಂದ ಕೂಡಲೇ ಅಮ್ಮನ ತೆಕ್ಕೆ ಬಿಡಿಸಿಕೊಂಡು ಚಾಚಿರುವ ನಮ್ಮ ಕೈಗೆ ಹಾರುತ್ತವೆ. ಬೇರೆಯವರ ಮನೆಯಲ್ಲಿ ಸಾಕಿದ ಪ್ರಾಣಿಗಳನ್ನು ನೋಡಿ ಸಂತಸ ಪಡುವುದೇನೋ ಸರಿ. ಆದರೆ ನಮ್ಮಲ್ಲೂ … Read more

ಹನಿ ನೀರಿಗೆ ಸಮುದ್ರದಷ್ಟು ಪ್ರೀತಿ ..: ಅನಿತಾ ನರೇಶ್ ಮಂಚಿ

 ಇಡೀ ಮಳೆಗಾಲ  ಇವರು ಬಾರದೇ ಇದ್ದಾಗ ಸಿಟ್ಟು ಉಕ್ಕೇರುತ್ತಿತ್ತು. ಅಲ್ಲಾ.. ದೂರದಲ್ಲಿ ಕಂಡರೂ ಗುರುತಿಲ್ಲದವರಂತೆ ಕತ್ತು ಕೊಂಕಿಸಿ, ಮುಖ ಕುಣಿಸಿ ಮಾಯವಾಗುತ್ತಿದ್ದರಲ್ಲದೇ ಮನೆ ಕಡೆಗೆ ಸುಳಿಯುತ್ತಿರಲಿಲ್ಲ.. ಎಷ್ಟು ಸೊಕ್ಕು ಅಂದುಕೊಂಡರೂ ಹಾಗೇನಿರಲಾರದು ಎಂದು ನನಗೆ ನಾನೇ ಸಮಾಧಾನ ಮಾಡಿಕೊಳ್ಳುತ್ತಲೂ ಇದ್ದೆ. ಅಯ್ಯೋ.. ನಿಮಗೆ ಇವರು ಯಾರು ಅಂತ ಮೊದಲು ಪರಿಚಯ ಮಾಡಿಕೊಡದೆ ನನ್ನ ಗೋಳು ತೋಡ್ಕೊಳ್ತಾ ಇದ್ದೀನಲ್ಲಾ.. ಇವರು ಅಂದರೆ ಹಕ್ಕಿಗಳು ಸ್ವಾಮೀ.. ಮಳೆಗಾಲದಲ್ಲಿ ಹೊರಗೆ ನೀರಿನ ಲಭ್ಯತೆ ಇರುವ ಕಾರಣ ಇವರ ಹಾರಾಟ ಕೂಗಾಟವೆಲ್ಲಾ ದೂರದಲ್ಲೇ … Read more

ಭಾಷಣದ ಗಮ್ಮತ್ತು: ಅನಿತಾ ನರೇಶ್ ಮಂಚಿ

 ಭಾಷಣ ಎಂಬುದೊಂದು ಕಲೆ. ಕೆಲವರಿಗೆ ಭಾಷಣ ಮಾಡುವುದು ಎಂದರೆ ನೀರು ಕುಡಿದಂತೆ. ಮೈಕ್ ಕಂಡರೆ ಅದೇನೋ ಪ್ರೀತಿ. ಬಹು ಜನ್ಮದಾ ಅನುಬಂಧವೇನೋ ಎಂಬಂತೆ ಹಿಡಿದುಕೊಂಡದ್ದನ್ನು  ಬಿಡಲೇ ಒಲ್ಲರು. ಸಾಧಾರಣವಾಗಿ ರಾಜಕಾರಿಣಿಗಳಿಗೆ ಈ ರೋಗ ಇರುವುದು. ಯಾಕೆಂದರೆ ಅವರು ತಮ್ಮ ಕಾರ್ಯಗಳಿಂದ ಹೆಚ್ಚಾಗಿ ಮಾತಿನ ಬಲದಲ್ಲೇ ಮಂತ್ರಿಗಳಾಗುವಂತಹವರು. ಯಾವುದೇ ಮಾನದಂಡದ ಮುಲಾಜಿಗೂ ಸಿಕ್ಕದೇ ಪದವಿಯನ್ನಾಗಲೀ, ಪದಕಗಳನ್ನಾಗಲೀ,ಪ್ರಶಸ್ತಿಗಳನ್ನಾಗಲೀ ಮಾತಿನ ಬಲದಲ್ಲೇ ಪಡೆಯುವಂತಹವರು. ಅಂತವರು ಮಾತು ನಿಲ್ಲಿಸುವುದಾದರೂ ಹೇಗೆ ಅಲ್ಲವೇ?   ಇವರಷ್ಟೇ ಮೈಕ್ ಪ್ರೀತಿಸುವ ಇನ್ನೊಂದು ಪಂಗಡದ ಜನ ಯಾರೆಂದರೆ  ಕಾರ್ಯಕ್ರಮವನ್ನು … Read more

ಹೆಣ್ಣಲ್ಲವೇ ನಮ್ಮನ್ನೆಲ್ಲ ಪೊರೆವವಳೂ: ಅನಿತಾ ನರೇಶ್ ಮಂಚಿ

ಹೆಸರು ಕೇಳಿ ಮಾರ್ಚ್ ಎಂಟು ಬಂದೇ ಬಿಡ್ತಲ್ಲಾ ಅಂದುಕೊಳ್ಳಬೇಡಿ. ನಾನಂತೂ ಮಹಿಳೆಯರ ದಿನಾಚರಣೆಯನ್ನು ಒಂದು ದಿನಕ್ಕೆ ಆಚರಿಸುವವಳಲ್ಲ. ಎಲ್ಲಾ ದಿನವೂ ನಮ್ಮದೇ ಅಂದ ಮೇಲೆ ಆಚರಣೆಯ ಮಾತೇಕೆ?  ಸಮಯವೇ ಇಲ್ಲದಷ್ಟು ಗಡಿಬಿಡಿಯಲ್ಲಿರುವಾಗ  ಪ್ರೀತಿ ತುಂಬಿದ ಮಾತುಗಳನ್ನು ಕೇಳಿ ಯಾವಾಗೆಲ್ಲ ಮನಸ್ಸು ಉಲ್ಲಾಸವಾಗುತ್ತೋ ಆ ಎಲ್ಲಾ ದಿನಗಳು ನನ್ನವೇ ಅಂದುಕೊಂಡಿದ್ದೇನೆ. ಈಗ ಮೈನ್ ಮುದ್ದಾ ಕ್ಕೆ ಬರೋಣ. ಸುಮ್ಮನೆ ಅಲ್ಲಿಲ್ಲಿ ಅಲೆಯುವಾಟ ಯಾಕೆ ಬೇಕು?  ತಿಂಡಿಗೆ ಏನು ಮಾಡೋದು?  ಇದೊಂದು ಎಲ್ಲಾ ಮನೆಯ ಗೃಹಿಣಿಯರಿಗೆ ಕಾಡುವ ಮಿಲಿಯನ್ ಡಾಲರ್ … Read more

ಕನ್ನ: ಅನಿತಾ ನರೇಶ್ ಮಂಚಿ

ಇದೊಂದು ವಿದ್ಯೆ ಮನುಷ್ಯರು ಸ್ವತಃ ಕಲಿತದ್ದಾಗಿರಲಿಕ್ಕಿಲ್ಲ. ಯಾಕೆಂದರೆ ಹೆಚ್ಚಾಗಿ ಇಂತಹ ಕೆಲಸಗಳ ಕ್ರೆಡಿಟ್ಟನ್ನು ಇಲಿಗಳೋ, ಹೆಗ್ಗಣಗಳೋ, ಏಡಿಗಳೋ ತೆಗೆದುಕೊಂಡು ಮನುಷ್ಯರ ಗುರುಗಳು ನಾವೇ ಎಂದು ಫೋಸ್ ಕೊಡುತ್ತವೆ. ಅಂತಹ ಅತ್ಯುತ್ತಮ ವಿದ್ಯೆ  ಯಾವುದೆಂದರೆ ’ಕನ್ನ ಹಾಕುವುದು ಅಥವಾ ಕೊರೆಯುವುದು’… ಹಾಗೆ ನೋಡಿದರೆ ಯಾವ ವಿದ್ಯೆಯೂ ಮನುಷ್ಯನ ಸ್ವಂತದ್ದಲ್ಲವೇ ಅಲ್ಲ ಬಿಡಿ. ’ಎಲ್ಲವಂ ಬಲ್ಲಿದರಿಂದ ಕೇಳಿ, ನೋಡಿ, ಮಾಡಿ’ಯೇ ಕಲಿತದ್ದು. ಆದರೆ ಆ ವಿದ್ಯೆಗಳಲ್ಲಿ ಮನುಷ್ಯ ಎಷ್ಟು ಪಳಗಿಬಿಡುತ್ತಾನೆ ಎಂದರೆ ಕಲಿಸಿದ ಗುರುವೇ ತಲೆಬಾಗಿ ಪ್ರಣಾಮ ಮಾಡುವಷ್ಟು. ಇರಲಿ … Read more

ಗೆಳೆತನದ ಸುವಿಶಾಲ ಆಲದಡಿ..:ಅನಿತಾ ನರೇಶ್ ಮಂಚಿ.

  ಜೀವನದಲ್ಲಿ  ನನ್ನರಿವಿಗೆ ಬಂದಂತೆ ಮೊಟ್ಟ ಮೊದಲಿಗೆ ನನಗೊಂದು ಪ್ರಮೋಶನ್ ಸಿಕ್ಕಿತ್ತು. ಅದೂ ನಾವು ಅ ಊರಿಗೆ ಕಾಲಿಟ್ಟ ಕೆಲವೇ ಸಮಯದಲ್ಲಿ.. ಅಂಗನವಾಡಿಗೆ ಹೋಗಲಿಕ್ಕೆ ಶುರು ಮಾಡಿ ತಿಂಗಳಾಗಬೇಕಾದರೆ  ಡೈರೆಕ್ಟ್ ಆಗಿ ಒಂದನೇ ತರಗತಿಗೆ..  ಒಂದನೇ ತರಗತಿಗೆ  ವಯಸ್ಸು ಇಷ್ಟೇ ಆಗಿರಬೇಕೆಂಬ ಸರ್ಕಾರಿ ನಿಯಮವೇನೋ ಇದ್ದರೂ ಮಕ್ಕಳು ಮನೆಯಲ್ಲಿದ್ದರೆ ಅಪ್ಪ ಅಮ್ಮನಿಗೆ ಬೇಗನೇ ವಯಸ್ಸಿಗೆ ಬಂದಂತೆ ಕಾಣಿಸಲು ಶುರು ಆಗ್ತಾರಲ್ಲ ಅದಕ್ಕೇನು ಮಾಡೋದು.. ಹಾಗೆ ನಾನೂ ನನ್ನ ಅವಳಿ ಅಣ್ಣನೂ ಒಂದನೇ ತರಗತಿಯೊಳಗೆ ಉದ್ದದ ಒಂದೇ ಕೈ … Read more

ಭಯದ ಬೆನ್ನೇರಿ ಬಂತು: ಅನಿತಾ ನರೇಶ್ ಮಂಚಿ

’ಹತ್ತು ಗಂಟೆಗೆ ರೆಡಿಯಾಗಬೇಕು ದಾರಿಯಲ್ಲಿ ಹೋಗ್ತಾ ಕೇಶು ಮಾಮಾನನ್ನು ಕರೆದುಕೊಂಡು  ಮದುವೆ ಮನೆಗೆ ಹೋಗೋದು.. ನೀನಿನ್ನು ನಿಧಾನ ಮಾಡ್ಬೇಡ’ ಅನ್ನುವ ಮಾತನ್ನು ನೂರು ಸಲ ಕೇಳಿ ಆಗಿತ್ತು ಇವರ  ಬಾಯಲ್ಲಿ. ಸರಿ ಇನ್ನು ನನ್ನಿಂದ ತಡ ಆಯ್ತು ಅನ್ನೋದು ಬೇಡ ಅನ್ನುವ ಸಿಟ್ಟಿನಲ್ಲಿ ಸ್ವಲ್ಪ ಬೇಗವೇ ಹೊರಟು ಬಿಟ್ಟಿದ್ದೆ.  ’ಹೇಗೂ ಹೊರಟಾಗಿದೆಯಲ್ಲ.. ಇನ್ನು ಮನೆಯೊಳಗೆ ಕೂತೇನು ಮಾಡುವುದು. ಹೋಗಿ ಕೇಶು ಮಾಮ ಬರ್ತೇನೆ ಅಂತ ಹೇಳಿದ ಜಾಗದಲ್ಲೊ ಕಾಯೋಣ’ ಅಂದರಿವರು. ನನಗೂ ಅದೇ ಸರಿ ಅನ್ನಿಸಿ ಕಾರೇರಿದೆ.  … Read more

ಕೊಲೆ: ಅನಿತಾ ನರೇಶ್ ಮಂಚಿ

ಇಲ್ಲಾ ಸಾರ್ ಅಲ್ಲಿಂದ್ಲೇ  ಕೇಳಿದ್ದು ಹೆಣ್ಣು ಮಗಳ  ಕಿರುಚಾಟ..  ಬೇಗ ಹೋಗೋಣ ನಡೀರಿ ಸಾರ್..  ಸರಿಯಾಗಿ ಕೇಳಿಸಿಕೊಂಡ್ರೇನ್ರೀ? ದಿನ ಬೆಳಗಾದ್ರೆ ಕೇಳ್ಸೋ ಗಂಡ ಹೆಂಡ್ತಿ ಜಗಳ ಅಲ್ಲ ತಾನೇ?  ಸಾರ್.. ಇದು ನಾನು ಯಾವತ್ತೂ ಕೆಲ್ಸ ಮುಗ್ಸಿ ಮನೆ ಕಡೆ ಹೋಗೋ ಶಾರ್‍ಟ್ ಕಟ್. ಯಾವತ್ತೂ ಇಂತಹ ಕಿರುಚಾಟ ಕೇಳೇ ಇಲ್ಲ ಸಾರ್.. ಅದೂ ಅಲ್ಲದೇ ಇದು ತುಂಬಾ ಪಾಶ್ ಅಪಾರ್ಟ್ ಮೆಂಟ್..ಇನ್ನೂ ಹೆಚ್ಚು ಫ್ಯಾಮಿಲಿ ಬಂದಿಲ್ಲಾ ಸಾರ್ ಇಲ್ಲಿ.. ಹೊಸಾದು.  ಇಲ್ಲಿ ಮಾತಾಡೋದೇ ಕೇಳ್ಸಲ್ಲ ಅಂದ್ಮೇಲೆ … Read more

ಊಟಕ್ಕೇನು?: ಅನಿತಾ ನರೇಶ್ ಮಂಚಿ

’ನಾಯಿ ಮರಿ ನಾಯಿ ಮರಿ ತಿಂಡಿ ಬೇಕೇ?’ ಅನ್ನೋ ಪದ್ಯ ಎಲ್ಲರಿಗೂ ತಿಳಿದಿದೆ. ಅದರಲ್ಲಿ ನಾಯಿ ಮರಿಯನ್ನು ’ನಾಯಿ ಮರಿ ನಿನಗೆ ತಿಂಡಿ ಏಕೆ ಬೇಕು’  ಎಂದು ಕೇಳಿದಾಗ ಅದು ’ತಿಂದು ಗಟ್ಟಿಯಾಗಿ ಮನೆಯ ಕಾಯಬೇಕು’ ಎಂಬ ಉತ್ತರ ನೀಡುತ್ತದೆ ಅಲ್ವಾ..! ಅಂದರೆ ನಾಯಿ ಮರಿಗೂ ಆಹಾರ ಎಂದರೆ  ಹೊಟ್ಟೆ ತುಂಬಲು, ಶರೀರವನ್ನು ಪೋಷಿಸಲು ಇರುವಂತಹುದು ಎಂದು ತಿಳಿದಿದೆ ಎಂದಾಯಿತಲ್ಲ.  ಆದರೆ ನನ್ನಂತ ಹುಲು ಮಾನವಳ ದೃಷ್ಟಿಯಲ್ಲಿ ತಿಂಡಿ ಎಂಬುದು ’ಪ್ರೆಸ್ಟಿಜ್’ ಪ್ರಶ್ನೆಯಾಗಿದ್ದ ಕಾಲವೊಂದಿತ್ತು.  ಆಗಷ್ಟೇ ಹೈಸ್ಕೂಲಿಗೆ … Read more

ಸಂತೆಯೊಳಗೊಂದು ಸುತ್ತು: ಅನಿತಾ ನರೇಶ್ ಮಂಚಿ

ಸಂತೆ ಅಂದರೆ ಅದೇನೋ ಆಕರ್ಷಣೆ. ನಮಗೆ ಬೇಕಿರಲಿ ಬೇಡದೇ ಇರಲಿ ಸುಮ್ಮನೆ ಸಂತೆ ಸುತ್ತುವುದಿದೆಯಲ್ಲಾ ಅದರಷ್ಟು ಆನಂದ ನೀಡುವ ಕೆಲಸ ಇನ್ನೊಂದಿಲ್ಲ. ಅದೂ ಊರಲ್ಲೇ ನಡೆಯುವ ಉತ್ಸವಕ್ಕೆ ಸೇರುವ ಅಪಾರ ಜನಸ್ತೋಮದ ನಡುವೆ ಕಣ್ಮನ ಸೆಳೆಯುವ ವಸ್ತು ತಿನಿಸುಗಳನ್ನು ಮಾರುವ ಸಂತೆಯ ಅಂಗಡಿಗಳು ಅಂದ ಮೇಲೆ ದೇಹವು ಮನೇಯೊಳಗೇ ನಿಲ್ಲಲು ಅದೇನೂ ಕೊರಡಲ್ಲ ತಾನೆ?! ಚಪ್ಪಲಿ ಮೆಟ್ಟಿಕೊಂಡು ಹೊರಟೇ ಬಿಡುತ್ತದೆ.  ಸಂತೆಯ ಗಮ್ಮತ್ತು ಏನಿದ್ದರೂ ಹಗಲು ಸರಿದು ಇರುಳಿನ ಅಧಿಪತ್ಯ ತೊಡಗಿದಾಗಲೇ  ಚೆಂದ.  ಬಗೆ ಬಗೆಯ ದೀಪಾಲಂಕಾರದಲ್ಲಿ … Read more

ಅಪ್ಪಾ ಐ ಲವ್ ಯೂ ..: ಅನಿತಾ ನರೇಶ್ ಮಂಚಿ

ಟಿ ವಿಯಲ್ಲಿ ಒಂದು ಇಂಟರ್ ವ್ಯೂ ನೋಡುತ್ತಿದ್ದೆ. ಅದರಲ್ಲಿ ಅಪ್ಪ ಮತ್ತು ಮಗಳ ಸಂದರ್ಶನ ಪ್ರಸಾರವಾಗುತ್ತಿತ್ತು. ಸಂದರ್ಶಕರು ಮಗಳೊಡನೆ ನೇರವಾಗಿ ’ನೀವು ಎಂದಾದರೂ ಅಪ್ಪನಿಗೆ ತಿಳಿಯದಂತೆ ಏನಾದರೂ ತರಲೆ ಮಾಡಿದ್ದು ಇದೆಯೇ? ಅದನ್ನಿಲ್ಲಿ ಹಂಚಿಕೊಳ್ಳಲು ಇಷ್ಟ ಪಡ್ತೀರಾ’ ಎಂದು ಕೇಳಿದರು. ಆಕೆ ನಗುತ್ತಾ ’ ಇಲ್ಲ ಅನ್ಸುತ್ತೆ.. ನನ್ನೆಲ್ಲಾ ತಂಟೆ ತರಲೆಗಳಿಗೆ ನಮ್ಮಪ್ಪನೇ ಸಾಥ್..  ನಾವಿಬ್ಬರೂ ಅಪ್ಪ ಮಗಳು ಎನ್ನುವುದಕ್ಕಿಂತ ಫ್ರೆಂಡ್ಸ್ ಹೆಚ್ಚು’ ಎಂದಳು. ಕಾಲ ಎಲ್ಲಿಂದ ಎಲ್ಲಿಗೆ ತಲುಪಿತು ಎಂದು ಒಂದು ಕ್ಷಣ ಯೋಚಿಸಿದೆ.  ಅಪ್ಪ … Read more

ಹೋಳಿಗೆಯೂ … ಹಳೇ ಪೇಪರ್ರೂ ..: ಅನಿತಾ ನರೇಶ್ ಮಂಚಿ

ಚಿಕ್ಕಮ್ಮ ಬಂದು ಗುಟ್ಟಿನಲ್ಲಿ ಎಂಬಂತೆ ನನ್ನನ್ನು ಕರೆದು ಹೋಳಿಗೆ ಕಟ್ಟು ಕಟ್ಟಿಡ್ತೀಯಾ.. ಎಂದಳು. ಚಿಕ್ಕಪ್ಪನ ಕಡೆಗೆ ನೋಡಿದೆ. ಐವತ್ತು, ಮತ್ತೊಂದು ಹತ್ತು  ಎಂಬಂತೆ ಸನ್ನೆ ಮಾಡಿದರು.  ಸರಿ .. ನಮ್ಮ ಬಳಗ ಸಿದ್ದವಾಯ್ತು. ಈ ರಹಸ್ಯ ಕಾರ್ಯಕ್ಕೆಂದೇ ಒಂದು ಪುಟ್ಟ ಕೋಣೆಯಿತ್ತು. ನಾವಲ್ಲಿಗೆ ಸೇರಿ  ಕಾಲು ಚಾಚಿ ಕುಳಿತುಕೊಂಡೆವು.  ಅಲ್ಲೇ ಇದ್ದ ಚಿಕ್ಕಪ್ಪನ ಮಗ ನಮ್ಮ ಸಹಾಯಕ್ಕೆ ಸಿದ್ಧನಾದ.  ಪೇಪರ್ , ಪ್ಲಾಸ್ಟಿಕ್ ಕವರ್, ಹೋಳಿಗೆಯ ಗೆರಸೆ ತಂದಿಡು ಎಂದೆವು.  ಎಲ್ಲವೂ ಒಂದೊಂದಾಗಿ ನಮ್ಮೆದುರು ಪ್ರತ್ಯಕ್ಷವಾಯಿತು.   … Read more