ಸ್ನೇಹ ಭಾಂದವ್ಯ (ಭಾಗ 1): ನಾಗರತ್ನಾ ಗೋವಿಂದನ್ನವರ
ಶಿವಮೊಗ್ಗ ಜಿಲ್ಲೆಯಲ್ಲಿರುವ ಅಗಸವಳ್ಳಿ ಇದೊಂದು ಪ್ರಕೃತಿಯ ಮಧ್ಯ ಇರುವ ಸುಂದರವಾದ ಹಳ್ಳಿ. ಈ ಹಳ್ಳಿಯಲ್ಲಿ ಮಧ್ಯಮ ಕುಟುಂಬದಲ್ಲಿ ಜನಿಸಿರುವ ಇಬ್ಬರು ಹುಡುಗಿಯರ ಕತೆ ಇದು. ಮೊಬೈಲ್ ಬಳಕೆ ಇನ್ನು ಆರಂಭವಾಗಿರದ ಸಮಯವದು. ಹಾಳಾದ ಕರೆಂಟು ಯಾವಾಗಂದ್ರೆ ಆವಾಗ ಕೈಕೊಟ್ಟು ಬಿಡುತ್ತದೆ ಎಂದು ಅಡುಗೆ ಮನೆಯಲ್ಲಿದ್ದ ರಾಧಮ್ಮ ಗೊಣಗುತ್ತಿದ್ದಳು. ಹಾಲಿನಲ್ಲಿ ಕುಳಿತಿದ್ದ ಶಿವಾನಂದನಿಗೆ ಇದು ಕಿರಿಕಿರಿ ಎನಿಸಿತು. ಏನೇ ನಿನ್ನದು ಬೇಗ ದೀಪಾ ಹಚ್ಚಬಾರದೇನೆ ಎಂದು ಹೆಂಡತಿಗೆ ಹೇಳಿದ. … Read more