ಬೆಳದಿಂಗಳ ಬಾಲೆ: ಸುಬ್ರಹ್ಮಣ್ಯ ಹೆಗಡೆ
೧. ಪ್ರತೀ ದಿನದಂತೆ, ಕೋರಮಂಗಲದ ನಮ್ಮ ಮನೆಯಿಂದ ಬನಶಂಕರಿಯ ಕಾಲೇಜಿಗೆ ಹೊರಟವನು ಹಾಗೇ JP ನಗರದ ವೈಷ್ಣವಿಯ ಮನೆಯ ಕಡೆಗೆ ಗಾಡಿಯನ್ನು ತಿರುಗಿಸಿದೆ, ಅದೇನೂ ಕಾಲೇಜಿಗೆ ಹೋಗುವ ದಾರಿಯಲ್ಲಿ ಇಲ್ಲದಿದ್ದರೂ, ವೈಷ್ಣವಿ ಇಷ್ಟು ಹೊತ್ತಿಗೆ ಕಾಲೇಜು ಬಸ್ ನ್ನು ಹಿಡಿಯಲು ಮನೆಯಿಂದ ಹೊರಟಾಗಿರುತ್ತದೆ ಎಂದು ತಿಳಿದಿದ್ದರೂ. ಪ್ರೀತಿಸಿದ ವ್ಯಕ್ತಿ ಇದ್ದ ಜಾಗ ಎಂಬ ವಿಷಯ ಇದೆಯಲ್ಲಾ, ಅವಳು ನಡೆದ ದಾರಿಯ ಘಮ ಇಲ್ಲೇ ಹಬ್ಬಿದೆ ಎಂಬ ಭ್ರಮಾಭರಿತ ಸೊಗಸು ಮಾತಿನ ಅಗತ್ಯವಿಲ್ಲದೇ, ಕಾಲದೇಶಗಳ ಹಂಗಿಲ್ಲದೇ, ವ್ಯಕ್ತವಾಗುವ … Read more