ಆಸರಕ್ಕೊಂದು ಬ್ಯಾಸರದ ನೆನಪು: ಮಹಾದೇವ ಹಡಪದ
ಶ್ರಾವಣದ ಜಿಟಿಜಿಟಿ ಮಳೀಗೆ ಧಾರವಾಡದ ಓಣಿಗಳೊಳಗೆ ರಾಡಿ ಹಿಡಿದಿತ್ತು. ಹಿಂಗ ನಿಂತ ಮಳಿ ಹಾಂಗ ಸುಳ್ಳಿ ಸುತಗೊಂಡು ರಪರಪ ಹೊಡಿತಿತ್ತು. ಬರೊ ತಿಂಗಳ ಒಂದನೇ ತಾರೀಖಿಗೆ ಖೋಲಿಯ ಬಾಡಿಗೆ ವಾಯಿದೆ ಮುಗಿಯೋದು ಇದ್ದುದ್ದರಿಂದ ನಾನು ಮತ್ತೊಂದು ಖೋಲಿ ತಪಾಸ ಮಾಡಲೇಬೇಕಿತ್ತು. ಅಗಸಿ ಓಣಿಯ ಕಡೀ ಮನಿ ಇದಾದುದರಿಂದ ಪ್ಯಾಟೀಗೂ ಮನೀಗೂ ಭಾಳ ದೂರ ಆಗ್ತಿತ್ತು. ಆಫಿಸಿನಿಂದ ಮಧ್ಯಾಹ್ನದ ಆಸರ-ಬ್ಯಾಸರಾ ಕಳಿಲಿಕ್ಕ ಮನಿಗೆ ಹೋಗಬೇಕಂದ್ರೂ ಅಡ್ಯಾಡೋದು ದೊಡ್ಡ ತ್ರಾಸ ಆಗತಿತ್ತು. ಹಂಗಾಗಿ ಎನ್.ಟಿ.ಟಿ,ಎಫ್, ಸಂಗಮ ಟಾಕೀಜ್ ಸುತ್ತಹರದು ಖೋಲಿ … Read more