ಕವಿತೆ ಕಳ್ಳರಿದ್ದಾರೆ ಎಚ್ಚರಿಕೆ!!!: ನಟರಾಜು ಎಸ್. ಎಂ.
ಪಿಯುಸಿಯ ದಿನಗಳವು. ಯಾವುದೋ ಮುದ್ದು ಕನಸಿಗೆ ಬಿದ್ದು ಕವಿತೆ ಬರೆಯಲು ಶುರು ಮಾಡಿದ್ದೆ. ಬರೆದ ಕವಿತೆಯನ್ನು ತರಗತಿಯಲ್ಲಿ ಓದಬೇಕೆಂಬ ಹಪಹಪಿ ಇತ್ತು. ಅಂದು ಕ್ಲಾಸಿಗೆ ಸರ್ ಇನ್ನೂ ಬಾರದಿದ್ದ ಕಾರಣ ಕ್ಲಾಸಿನಲ್ಲಿ ಹರಟುತ್ತಾ ಕುಳಿತ್ತಿದ್ದ ಸಹಪಾಠಿಗಳಿಗೆ ಅಚ್ಚರಿಯಾಗುವಂತೆ ಡಯಾಸ್ ಬಳಿ ನಿಂತು "ಇವತ್ತು ಒಂದೆರಡು ಕವಿತೆ ಓದಬೇಕು ಅಂದುಕೊಂಡಿದ್ದೇನೆ" ಎಂದಿದ್ದೆ. ನನ್ನ ಮಾತಿಗೆ ಗಲಾಟೆಯಲ್ಲಿ ತೊಡಗಿದ್ದ ಕ್ಲಾಸ್ ಒಂದು ಹಂತಕ್ಕೆ ಸೈಲೆಂಟ್ ಆಗಿ ಹೋಗಿತ್ತು. ಹಿಂದಿನ ಬೆಂಚಿನ ಒಂದಿಬ್ಬರು ಗೆಳೆಯರು "ಎಲ್ಲಾ ಸೈಲೆಂಟ್ ಆಗ್ರಪ್ಪಾ ನಟ ಕವಿತೆ … Read more