ಜನ ಸೇರಿ ಕೊಂದ ಗಜಪುತ್ರಿಯ ಕಥೆ!: ಅಖಿಲೇಶ್ ಚಿಪ್ಪಳಿ
[ಶಿರಸಿ-ಹಾನಗಲ್-ಸೊರಬ ಗಡಿಭಾಗದಲ್ಲಿ ಮಾನವ ಚಟುವಟಿಕೆಗಳಿಂದಾಗಿ ದಿಕ್ಕುತಪ್ಪಿದ ಆನೆಮರಿ ಪ್ರಕರಣಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವಿಧ ಮೂಲಗಳಿಂದ ಸಂಗ್ರಹಿಸಿ, ತನಿಖಾ ಮಾದರಿಯಲ್ಲಿ ಸತ್ಯವನ್ನು ಕಂಡು ಹಿಡಿಯುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. ದಿನಾಂಕ:27/10/2015ರಿಂದ 31/10/2015ರ ವರೆಗೆ ಮಾಮೂಲಿ ದಿನಪತ್ರಿಕೆಗಳಲ್ಲಿ ಅರಣ್ಯ ಇಲಾಖೆ ಹೇಳಿದ ವಿಷಯಗಳನ್ನು ಮಾತ್ರ ಸತ್ಯವೆಂದು ಪರಿಗಣಿಸಿ ವರದಿ ತಯಾರಿಸಿ ಎಲ್ಲಾ ಪತ್ರಿಕೆಗಳು ಪ್ರಕಟಿಸಿದ್ದವು. ಇಲಾಖೆಯ ವೈಫಲ್ಯವನ್ನಾಗಲೀ ಅಥವಾ ಸ್ಥಳೀಯರ ಮೌಢ್ಯದಿಂದಾದ ಅವಘಡವನ್ನಾಗಲಿ ಯಾವುದೇ ಪತ್ರಿಕೆ ವರದಿ ಮಾಡಿಲ್ಲವೆಂಬುದು ಇಲ್ಲಿ ಗಮನಿಸಬೇಕಾದ ಅಂಶ]. ಗಾಂಧಿಜಯಂತಿಯನ್ನು ಆಚರಿಸಿ, ದೇಶಕ್ಕೆಲ್ಲಾ ಅಹಿಂಸೆಯ ಪಾಠ … Read more