ಸೌಲಭ್ಯಗಳ ನಿರೀಕ್ಷೆಯಲ್ಲಿಯೇ ಆದಿವಾಸಿಗರು?!: ವಿಜಯಕುಮಾರ ಎಮ್. ಕುಟಕನಕೇರಿ
“ಜನಜೀವನವನ್ನು ಎಚ್ಚರಿಸುವ ದ್ವನಿ ಸಾಹಿತ್ಯದಿಂದ ಬರುತ್ತದೆ. ಸಾಹಿತ್ಯ ಜನಜೀವನದ ಇಂದಿನ ಸ್ಥಿತಿಯನ್ನು ವರ್ಣಿಸಿ ಮುಂದಿನ ಗತಿಯನ್ನು ನಿರ್ಣಯಿಸುತ್ತದೆ. ಕೃತವಿಧ್ಯರಾದ ಯುವಕರು ತಮ್ಮ ಆಕಾಂಕ್ಷೆಗಳನ್ನು ಬರೆದು ಓದಿ, ಮತ್ತೆ ಮತ್ತೆ ಹೇಳಿ ಹೇಳಿ, ಜನರ ಹೃದಯಗಳಲ್ಲಿ ಕಿಡಿಗಳನ್ನು ಬಿತ್ತಬೇಕು” ರಾಷ್ಟ್ರಕವಿ ಕುವೆಂಪು ಅವರ ಲೇಖನಗಳ ಸಾಲುಗಳು ಅಭಿವೃದ್ಧಿಯ ಕೆಚ್ಚೆದೆಯನ್ನು ಹುಟ್ಟಿ ಹಾಕುತ್ತದೆ. ಜ್ಞಾನ ಮತ್ತು ಸಹಕಾರದಿಂದ ಯುವಕರು ಆಧುನಿಕ ಜಗತ್ತಿನಲ್ಲಿ ಪರದೆಯ ಹಿಂದುಳಿದಿರುವ ಜನರನ್ನು ಬೆಳಕಿಗೆ ತರಬೇಕು. ಆದರೆ, ಅಂತಹ ಕಾರ್ಯ ಸಾಧನೆಗೆ ಯುವಕರು ಮುಂದಾಗದೆ, ತಮ್ಮನ್ನು ತಾವು … Read more