ಭೌತ ವಿಜ್ಞಾನದ ಬೆನ್ನೇರಿ, ನಿಸರ್ಗದಲ್ಲೊಂದು ಸವಾರಿ: ರೋಹಿತ್ ವಿ. ಸಾಗರ್
ಋಷಿ ವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ ಜಸುವು ಜನಜೀವನಕೆ ಎಂದು ಡಿ.ವಿ.ಜಿಯವರು ’ಮಂಕುತಿಮ್ಮನಕಗ್ಗ’ದಲ್ಲಿ ಹೇಳಿರುವಂತೆ ಯಾವ ಆಚರಣೆ, ಸಂಪ್ರದಾಯ ಮತ್ತು ತಿಳುವಳಿಕೆಗಳು ವಿಜ್ಞಾನದೊಂದಿಗೆ ಬೆಸೆಯುತ್ತವೆಯೋ ಅವುಗಳಿಂದ ಮಾತ್ರ ಮನುಕುಲದ ಉನ್ನತೀಕರಣ ಸಾಧ್ಯ. ಆದರೆ ಈ ವಿಜ್ಞಾನವನ್ನು ಜನರಿಗೆ ತಲುಪಿಸುವುದು ಪ್ರಯಾಸದ ಕೆಲಸ ಏಕೆಂದರೆ ಎಲ್ಲಾ ಜನರಿಗೂ ಇಂಗ್ಲೀಷ್ ಬರುವುದಿಲ್ಲ ; ವಿಜ್ಞಾನದ ಪದಗಳು ಕನ್ನಡದಲ್ಲಿ ಸಿಗುವುದೇ ಇಲ್ಲ ಎನ್ನುವುದು ಕೆಲವು ಜ್ಞಾನಿಗಳ ಆಂಬೋಣ. ಇಂತಹವರ ಬಗ್ಗೆ ಜಗದೀಶ್ಚಂದ್ರ ಬೋಸ್ ಹಿಂದೊಮ್ಮೆ ಹೇಳಿದ್ದರಂತೆ ನಿಮಗೆ ಬಂಗಾಳಿ ಬಾಷೆಯಲ್ಲಿ ವಿಜ್ಞಾನವನ್ನು … Read more