ಮೂರು ಗ್ರಾಮದ ಪರಿಸರ ಸಮಸ್ಯೆ: ಅಕ್ಷಯ ಕಾಂತಬೈಲು
ಪರಿಸರವು ಸಕಲ ಜೀವಗಳ ಚಟುವಟಿಕೆಯ ಮಡಿಲು. ಹಗಲು- ಇರುಳು ಮರಳಿ ಮರಳಿ ಮುರಳಿಯ ನಾದದ ತೆರದಿ ಬರುತ್ತಾ ಹೊಗುತ್ತಾ ಇದ್ದರೂ ಪರಿಸರ ಮಾತ್ರ ಧ್ಯಾನಸ್ಥ ಸ್ಥಿತಿಯಿಂದ ತನ್ನೊಡಲ ಸಕಲ ಜೀವಗಳ ಬೇಕು ಬೇಡಗಳನ್ನು ಅದಾವುದೋ ಮಾಯೆಯ ರೀತಿಯಲ್ಲಿ ನೋಡಿಕೊಳ್ಳುತ್ತಿದೆ. ಉಲ್ಕೆಯೊಂದು ನಭವ ಛಿದ್ರಿಸಿ ಧರೆಗಪ್ಪಳಿಸಿದಂತೆ ಪರಿಸರಕ್ಕೆ ಸಮಸ್ಯೆಯೊಂದು ಬಂದೊದಗಿದರೆ ಸಾಕು ಅಪಾಯದ ಸಂಕೋಲೆ ಬೆಳೆಯತೊಡಗುತ್ತದೆ. ಸಂಕೊಲೆ ಬೆಳೆದು ಬೆಳೆದು ಜೀವಸಂಕುಲಕ್ಕೆ ಬಿಗಿಯಾಗಿ ಬಂಧಿಸಲ್ಪಡುತ್ತದೆ. ಹಸಿರು ಸೀರೆಯುಟ್ಟ ದೇವತೆಯ ಹಾಗೆ ಕೊಡಗಿನ ಚೆಂಬು, ಸಂಪಾಜೆ ಜೊತೆಗೆ ಪೆರಾಜೆ … Read more