ಪಂಜು ಕಾವ್ಯಧಾರೆ
ಶಾಂತಿಗೀತೆ ಮುಗಿಲು.. ಕೆಂಡಕಾರುವ ಅಗ್ನಿಪಾತ್ರೆ ನೆಲ.. ಕಿಚ್ಚು ಎಬ್ಬಿಸುವ ಒತ್ತಲು ಗಾಳಿ.. ಕೊಳ್ಳಿಹೊತ್ತಿಸುವ ಕಟುಕ ಮಳೆ.. ಬಾರದೆ ಕಾಡುವ ಇನಿಯ ನಾನು.. ನೆಲವಾಗಬೇಕು ಮಲೆನಾಡ ಕಾಡಂತೆ ಮುಗಿಲಾಗಬೇಕು ಹುಣ್ಣಿಮೆ ಇರುಳಂತೆ ನಾನು.. ಗಾಳಿಯಾಗಬೇಕು.. ಬೆಂದೊಡಲ ತಣಿಸಬೇಕು ಮಳೆಯಾಗಬೇಕು.. ನದಿಯಾಗಿ ಹರಿಯಬೇಕು ನಾನು.. ಹಕ್ಕಿಯಾಗಬೇಕು.. ಗಡಿಗಳಾಚೆ ಹಾರಬೇಕು ಮದ್ದುಗುಂಡು ಬರುವ ದಾರಿಹಾಯ್ದು ಆಚೆ ಹೋಗಿ ಶಾಂತಿ ಸಾರಿ ಬರಬೇಕು ಸರಹದ್ದಿನಗುಂಟ ಮುಳ್ಳಿನ ಬೇಲಿ ನಿಬಿಡ ಸರಳುಗಳ ಪಂಜರ ಹೇಗೆ ಹಾರಲಿ? ಬೇಡ.. ಬೇಡ.. ಈ ಜೀವಾವಧಿ ಶಿಕ್ಷೆ.. ನೀಡಬೇಡ.. … Read more