ಪಂಜು ಕಾವ್ಯಧಾರೆ
ದಾನಾ ಮಾಂಝಿ ಮೂಲ : ವಿಶ್ವನಾಥ ಪ್ರಸಾದ ತಿವಾರಿ (ಅಧ್ಯಕ್ಷರು, ಕೇಂದ್ರ ಸಾಹಿತ್ಯ ಅಕಾಡೆಮಿ, ದಿಲ್ಲಿ) ಬರೀ ದಾನಾ ಮಾಂಝಿಯದಲ್ಲ ಈ ದೈನ್ಯತೆಯ ಕಥೆ..! ಭ್ರಮೆಯಿರಲಿಲ್ಲ ‘ದಾನಾ’ನಿಗೆ ಇರಲಿಲ್ಲ ಯಾರಿಂದಲೂ ಆಸೆ ಇರಲಿಲ್ಲ ಯಾರ ಮೇಲೂ ಸಿಟ್ಟು ಭಾವನೆಗಳಿದ್ದವು, ವೇದನೆಗಳಿದ್ದವು ಸೋಲು ಇತ್ತು ಹಾಗೂ ಮೌನವೂ ದಾನಾ ತನ್ನ ಹೆಂಡತಿ ‘ಅಮಂಗ’ಳ ಹೆಣವನ್ನು ಚಾಪೆಯಲ್ಲಿ ಸುತ್ತುವಾಗ ಭೂಮಿಯೂ ನಾಚಿ ನೀರು ನೀರಾಗಿ ಭೂಮಿಗಿಳಿದಿತ್ತು ತಲೆತಗ್ಗಿಸಿತ್ತು ಕಲ್ಲೂ ತನ್ನ ಕಲ್ಲೆದೆಯ ಮೇಲೆ ಕಲ್ಲು ಹೊತ್ತುಕೊಂಡಿತ್ತು ಅವಳ ನಿರ್ಜೀವ ದೇಹವನ್ನೆತ್ತಲು … Read more