ಅನಿಲ್ ರೇವೂರ ಅವರ ಪಂಚಾವರಂ: ನಟರಾಜು ಎಸ್. ಎಂ.
ಇಸವಿ 2014 ರಲ್ಲಿ ಮಹದೇವಣ್ಣನ ಆಹ್ವಾನ ಸ್ವೀಕರಿಸಿ ಸಂಸ ಬಯಲು ರಂಗಮಂದಿರದಲ್ಲಿ ಗೆಳೆಯ ಹನುಮಂತ ಹಾಲಗೇರಿ ವಿರಚಿತ "ಊರ ಸುಟ್ಟರೂ ಹನುಮಪ್ಪ ಹೊರಗೆ" ನಾಟಕ ನೋಡಿ ಬೆರಗಾಗಿದ್ದೆ. ಆ ದಿನ ಮಹದೇವಣ್ಣ (ಮಹಾದೇವ ಹಡಪದ) ಆ ನಾಟಕದಲ್ಲಿ ಪಾತ್ರ ವಹಿಸಿದ್ದ ಅನಿಲ್ ರೇವೂರ ಅವರ ಪರಿಚಯ ಮಾಡಿಕೊಟ್ಟಿದ್ದರು. ನಂತರದ ದಿನಗಳಲ್ಲಿ ಎಫ್ ಬಿ ಯಲ್ಲಿ ಅನಿಲ್ ಗೆಳೆಯರಾದರು. ಇಸವಿ ಎರಡು ಸಾವಿರದ ಹದಿನಾರರಲ್ಲಿ ಅನಿಲ್ ನಿರ್ದೇಶನದ ನಾಟಕಕ್ಕೆ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಚಿನ್ನದ ಪದಕ ಸಿಕ್ಕಿದೆ ಎಂಬ ಸುದ್ದಿ … Read more