ಅನಿಲ್ ರೇವೂರ ಅವರ ಪಂಚಾವರಂ: ನಟರಾಜು ಎಸ್. ಎಂ.

ಇಸವಿ 2014 ರಲ್ಲಿ ಮಹದೇವಣ್ಣನ ಆಹ್ವಾನ ಸ್ವೀಕರಿಸಿ ಸಂಸ ಬಯಲು ರಂಗಮಂದಿರದಲ್ಲಿ ಗೆಳೆಯ ಹನುಮಂತ ಹಾಲಗೇರಿ ವಿರಚಿತ "ಊರ ಸುಟ್ಟರೂ ಹನುಮಪ್ಪ ಹೊರಗೆ" ನಾಟಕ ನೋಡಿ ಬೆರಗಾಗಿದ್ದೆ. ಆ ದಿನ ಮಹದೇವಣ್ಣ (ಮಹಾದೇವ ಹಡಪದ) ಆ ನಾಟಕದಲ್ಲಿ ಪಾತ್ರ ವಹಿಸಿದ್ದ ಅನಿಲ್ ರೇವೂರ ಅವರ ಪರಿಚಯ ಮಾಡಿಕೊಟ್ಟಿದ್ದರು. ನಂತರದ ದಿನಗಳಲ್ಲಿ ಎಫ್ ಬಿ ಯಲ್ಲಿ ಅನಿಲ್ ಗೆಳೆಯರಾದರು. ಇಸವಿ ಎರಡು ಸಾವಿರದ ಹದಿನಾರರಲ್ಲಿ ಅನಿಲ್ ನಿರ್ದೇಶನದ ನಾಟಕಕ್ಕೆ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಚಿನ್ನದ ಪದಕ ಸಿಕ್ಕಿದೆ ಎಂಬ ಸುದ್ದಿ … Read more

ಪಂಜು ಕಾವ್ಯಧಾರೆ

"ಶಬ್ದಾರ್ಥ ಶಿಲ್ಪ" ಕಾವ್ಯವೆನುವುದು ಒಂದು ಶಬ್ದಾರ್ಥ ಶಿಲ್ಪ ಕವಿಯ ಕೈಯಲಿ ನುಡಿಗೆ ಕಾಯಕಲ್ಪ      ಸಾಹಿತ್ಯ ಸಂಸ್ಕೃತಿಯ ಶೃತಿನಾದ  ಹಿಮ್ಮೇಳ      ಲಯಬದ್ದ ಪ್ರಾಸವಿಹ ರಸ ಭಾವಗಳ ಮೇಳ ಸಕಲ ಕಲೆಗಳ ಮೂಲ ವೈವಿಧ್ಯತೆಯ ವರ್ಣಜಾಲ    ನವರಸಗಳು ಕೂಡಿ ಆದ ಪದ ವಾಕ್ಯಗಳ ಮೋಡಿ      ಜಗದ ಜನ ಜೀವನದ ನಲಿವು ನೋವಿನ ಕಥನ      ನಾಕ ನರಕದ ಸೃಷ್ಟಿ ವ್ಯಕ್ತಿ-ಸಮಷ್ಠಿಗೆ ಪುಷ್ಟಿ ರವಿ ಕಾಣದೆಡೆಯಲ್ಲು ಕಂಡ ಕವಿಗಳ ಕಾಣ್ಕೆ … Read more

ಡಿಯರ್ ಹಸ್ಬೆಂಡ್: ಅಮರ್ ದೀಪ್ ಪಿ.ಎಸ್.

ಮೈ ಡಿಯರ್, ಯಾಕಿಷ್ಟು ತೊಂದರೆ ಅನುಭವಿಸ್ತಾ ಇದೀಯಾ?  ಕೂಲ್……  ನೀನು ಒಂದು ಸಂಸ್ಥೆಯ ಜವಾಬ್ದಾರಿಯುತ ಸ್ಥಾನದಲ್ಲಿದಿಯಾ. ನಿನ್ನ ಕೆಳಗೆ ಸಾಕಷ್ಟು ಜನ ಕೆಲಸ ಮಾಡ್ತಿದಾರೆ. ಐದು ಬೆರಳೂ ಸಮಾ ಇರಲ್ಲ.  ಹಾಗಂತ ಐದೂ ಬೆರಳಿಗೂ ನಿಯತ್ತಿರುವುದಿಲ್ಲ.  ಒಂದೊಂದು ಬೆರಳಿಗೂ ಒಂದೊಂದು ಇಶಾರೆ. ಹಾಗೇನೇ ಎಲ್ರನ್ನೂ ಪ್ಲೀಸ್ ಮಾಡೋಕಾಗಲ್ಲ. ಎಲ್ರತ್ರಾನೂ ಪ್ರೀತಿ, ವಿಶ್ವಾಸದಿಂದ ಕೆಲಸ ತೆಗೀತೀನಿ ಅಂತಂದ್ರೆ ಸಾಧ್ಯಾನೂ ಆಗಲ್ಲ. ನಿನ್ನ ಮುಂದೆ ನಗ್ತಾ “ನೀವೇ ಗುರುಗಳೂ” ಅಂದವರು ನಿನ್ನಿಂದೆ “ಇವ್ನಂಥ ದರಿದ್ರದವನು ಎಲ್ಲೂ ಇಲ್ಲ” ಅಂತೆಲ್ಲಾ ಹೇಳೋದಿಲ್ಲಾಂತ … Read more

ವೃದ್ಧಾಪ್ಯದ ಕಥೆ-ವ್ಯಥೆ: ಈಶ್ವರ. ಜಿ. ಸಂಪಗಾವಿ, ಕಕ್ಕೇರಿ. 

                        ಕರುಳ ಬಳ್ಳಿ ಚಿಗುರಬೇಕೆಂಬುದು ಎಲ್ಲ ಜೀವಿಗಳ ಸಹಜ ಬಯಕೆ. ಅದರಂತೆ ಮನುಷ್ಯನು ಮಕ್ಕಳಿಂದ ತನ್ನ ವಂಶದ ಬಳ್ಳಿ ಚಿಗುರಲಿ ಎಂದು ಹಂಬಲಿಸುತ್ತಾನೆ. ಮಕ್ಕಳಾಗದೇ ಇದ್ದಾಗ ಹತ್ತು ಹನ್ನೆರಡು ದೇವರುಗಳಿಗೆ ಹರಕೆ ಹೊತ್ತು ಸುಸ್ತಾಗುತ್ತಾನೆ. ಛಲದಂಕಮಲ್ಲನಂತೆ ಎಡೆಬಿಡದೆ ಅನೇಕ ಡಾಕ್ಟರಗಳನ್ನು ಸಂಪರ್ಕಿಸುತ್ತಾನೆ.  ಮಕ್ಕಳಾಗುವ ಮುನ್ಸೂಚನೆ ಅವನನ್ನು ಪುಲಕಿತಗೊಳಿಸುತ್ತದೆ. ಹೆತ್ತ ಮಕ್ಕಳನ್ನು ಚನ್ನಾಗಿ ಬೆಳೆಸಿ, ವಿದ್ಯಾವಂತರನ್ನಾಗಿಸಲು ಹಗಲಿರುಳು ತನ್ನ ಜೀವ ಸವೆಸುತ್ತಾನೆ. ಜೀವಮಾನದಲ್ಲಿ … Read more

ಕದ ತಟ್ಟಿದ ಕನಸು ಪುಸ್ತಕ ವಿಮರ್ಶೆ: ಪಿ ಕೆ…? ನವಲಗುಂದ

ಕೃತಿ-ಕದ ತಟ್ಟಿದ ಕನಸು ಕವಿ- ಭೀಮಪ್ಪ ಮುಗಳಿ  ಪ್ರಕಾಶಕರು-ಸಹಜ ಪ್ರಕಾಶನ  ವಿದೇಶದಲ್ಲಿ ಇದ್ದು ಕನ್ನಡದ ಹಣತೆ ಹಚ್ಚಿ ಮೂರು ಕವನ ಸಂಕಲನವನ್ನು ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ ಭೀಮಪ್ಪ ಮುಗಳಿಯವರಿಗೆ ಮೊದಲ ಅಭಿನಂದನೆಗಳು ತಿಳಿಸುತ್ತೇನೆ. ಮೈತುಂಬ ಕೆಲಸ ಹೊಟ್ಟೆ ತುಂಬಾ ಊಟ ಕಣ್ಣು ತುಂಬಾ ನಿದ್ದೆಯಿದ್ದರೆ ಊಹೆಗೆ ಮೀರಿದ್ದ ಕನಸುಗಳು ಮೂಡುತ್ತವೆ. ಆ ಕನಸುಗಳು ಕೆಟ್ಟದ್ದು ಆಗಿದೆಯೋ? ಒಳ್ಳೆಯದು ಆಗಿದೆಯೋ? ಅನ್ನೋದು ಎರೆಡನೇ ವಿಚಾರ ಆದರೆ ಕನಸುಗಳು ಸುತ್ತ ಹೆಣೆದಿರುವ ಕವನ ಸಂಕಲನವೇ.  "ಕದ ತಟ್ಟಿದ ಕನಸು"  … Read more

 ಆ ಒಂದು ಮಾತು !: ಕೆ ಟಿ ಸೋಮಶೇಖರ ಹೊಳಲ್ಕೆರೆ.

ಆ ಒಂದು ಮಾತು ಅವನ ಬದುಕಿನ ಗುರಿಯನ್ನು ನಿರ್ಧರಿಸಿತು. ಮಾರ್ಗವನ್ನು ಕಂಡುಕೊಳ್ಳುವ ಒತ್ತಾಯ ಮಾಡಿತು. ಕಂಡುಕೊಂಡು ಗುರಿ ತಲುಪುವಂತೆ ಮಾಡಿ, ಆಕಾಶದಲ್ಲಿ ನಕ್ಷತ್ರವಾಗಿ ಹೊಳೆಯುವಂತೆ ಮಾಡಿತು. "Where there is a will there is a way"  ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ. ಮನುಷ್ಯ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಲು ಸಮರ್ಥ ಇದ್ದಾನೆ. ಈ ಮಾತುಗಳು ಮತ್ತು ಯುವಕರೇ ," ಏಳಿ, ಎದ್ದೇಳಿ ಗುರಿ ಮುಟ್ಟುವತನಕ ನಿಲ್ಲದಿರಿ " ,  " ಯುವಶಕ್ತಿ ಹುಚ್ಚು … Read more