ಪಂಜು ಕಾವ್ಯಧಾರೆ
ತುಣುಕು ಧೂಪ . . . : ಮನದ ಬಾಗಿಲ ನಡುವೆ ಯಾವ ರೂಪವದು/ ಅಂತರಾಳದಿ ಇರಲಿ ಒಲವ ದೀಪವದು// ಬರಿದೆ ಬೇಸರವೇಕೆ ಇರುಳ ಉರುಳಿನಲಿ/ ಹಗುರವಾಗಲಿ ಎದೆಯು ಆರಿ ತಾಪವದು// ಒಳ ಬಿಕ್ಕ ಹಾವಳಿಗೆ ಒಡಲುರಿಯು ಬೇರೆ/ ಎಲ್ಲಿ ಕರಗಿತು ಹೇಳು ಸುಖದ ಲೇಪವದು// ಸಪ್ಪೆ ಸೂರ್ಯನ ಆಟ ಕತ್ತಲೆಯ ಕಾಟ/ ಯಾಕೆ ಸರಿಯದು ಮುಗಿಲು ಕವಿದ ಶಾಪವದು// ನೂರು ದೇವರ ಪೂಜೆ ಸಲ್ಲಿಸಿದ ಫಲವೇ/ ಕುದಿಯುವುದು ಕಡೆಯಿರದೆ ಮಡಿಲ ಕೋಪವದು// ಚೂರು ಘಮಿಸದೆ ಹೇಳು … Read more