“ಕುವೆಂಪು ರಾಷ್ಟ್ರೀಯ ಪುರಸ್ಕಾರ-2019” ಘೋಷಣೆ
2019 ನೇ ಸಾಲಿನ “ಕುವೆಂಪು ರಾಷ್ಟ್ರೀಯ ಪುರಸ್ಕಾರ”ಕ್ಕೆ ಪಂಜಾಬಿ ಭಾಷೆಯ ಇಬ್ಬರು ಸುಪ್ರಸಿದ್ಧ ಸಾಹಿತಿಗಳು ಆಯ್ಕೆ ಆಗಿರುತ್ತಾರೆ. ಇದೇ ನವೆಂಬರ್ 16ನೆ ತಾರೀಕು (16-11-2019) ಶನಿವಾರ ಬೆಂಗಳೂರಿನಲ್ಲಿ, ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾದ ನಾಡೋಜ ಪ್ರೊ. ಹಂಪ. ನಾಗರಾಜಯ್ಯನವರ ಅಧ್ಯಕ್ಷತೆಯಲ್ಲಿ ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಸಮಿತಿಯ ಸಭೆ ನಡೆದಿತ್ತು. ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಸಾಹಿತಿಗಳಾದ ಶ್ರೀ ಚಿರಂಜೀವಿ ಸಿಂಗ್, ಜೆ.ಎನ್.ಯು. (ನವದೆಹಲಿ) ವಿಶ್ವವಿದ್ಯಾಲಯದ ನಿವೃತ್ತ ಪ್ರಾದ್ಯಾಪಕರೂ ಪಂಜಾಬಿ ಲೇಖಕರೂ ಆದ ಪಟಿಯಾಲದ ಪ್ರೊ. … Read more