‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಕೃತಿಯ ಬಿಡುಗಡೆ ಹಾಗೂ ಕವಿಗೋಷ್ಠಿ.

ಹಿರಿಯ ಸಾಹಿತಿ ಹಾಗೂ ವಿಚಾರವಾದಿ ಡಾ. ಮೋಗಳ್ಳಿ ಗಣೇಶ ಅವರ ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಕೃತಿಯ ಬಿಡುಗಡೆ ಹಾಗೂ ರಾಜ್ಯಮಟ್ಟದ ಕವಿಗೋಷ್ಠಿ ಫೆ10 ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ನಾಗಶಾಂತಿ ಉನ್ನತಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ರಾಣೇಬೆನ್ನೂರಿನ ಕಾಗದ ಸಾಂಗತ್ಯ ವೇದಿಕೆ ಹಾಗೂ ಲಡಾಯಿ ಪ್ರಕಾಶನ ಜಂಟಿಯಾಗಿ ಕೃತಿಯ ಬಿಡುಗಡೆ ಹಾಗೂ ಕವಿಗೋಷ್ಠಿ ಸಮಾರಂಭವನ್ನು ಹಮ್ಮಿಕೊಂಡಿದೆ. ಖ್ಯಾತ ವಿಮರ್ಶಕರು ಹಾಗೂ ಬೆಂಗಳೂರು ವಿವಿಯ ಪ್ರಾಧ್ಯಾಪಕ ಜೀವನಪ್ರೇಮ, ಕೊಂಕು ಯಾವುದನ್ನೂ ಬಚ್ಚಿಡದಂತೆ … Read more