ಪಂಜು ಕಾವ್ಯಧಾರೆ
ಹರಿದ್ರ ಕುಂಕುಮ ಶೋಭಿತಳಾದವಳಿಗೆ ಅದಕ್ಕಿಂತ ಬೇರೆ ಐಶ್ವರ್ಯ ಇಲ್ಲ ಅವನು ಹಾಕುವ ಮೂರುಗಂಟಿಗೆ ತಾನು ಬೆಳದ ಪರಿಸರ ತೊರೆಯುವಳಲ್ಲ ತಾಂಬೂಲದ ಮೇಲೆ ಕಾಸಿಟ್ಟು ಧಾರೆಯೆರೆಯುವರಲ್ಲ ತಂದೆಯ ಪ್ರೀತಿ ತಾಯಿಯ ವಾತ್ಸಲ್ಯ, ಒಡಹುಟ್ಟಿದವರ ಮಮತೆಯ ಕುಡಿಯನ್ನು ಇನ್ನೂ ನಿನಗೆ ಸ್ವಂತವೆಂದು ದೈವಸಾಕ್ಷಿಯಾಗಿ ಒಪ್ಪಿಸಿದರಲ್ಲ…. ಸಪ್ತಪದಿಯ ತುಳಿದು ತವರು ಮನೆಯ ನೆನಪಿನೊಂದಿಗೆ ತನ್ನ ಮನೆ ಸೇರುವಳಲ್ಲ ಗಂಡನ ಮನೆಯ ಸುಖ ಶಾಂತಿ ನೆಮ್ಮದಿ ಬಯಸಿ ತನ್ನ ತನವನ್ನು ಬದಿಗಿರಿಸಿ ಮನೆಗಾಗಿ ದುಡಿಯುವಳಲ್ಲ ಅತ್ತೆ ಮಾವನಿಗೆ ಮಗಳಂತೆ ಸೇವೆಮಾಡಿ ಗಂಡ ಮಕ್ಕಳ … Read more