ವೃತ್ತ ಮೀರುವ ತವಕ – ‘ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ’: ಎಂ. ನಾಗರಾಜ ಶೆಟ್ಟಿ
ವೃತ್ತ ಮೀರುವ ತವಕ – ʼ ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ ಅಗ್ನಿ ಮಾಂಸದ ಕುಲುಮೆಯಲಿನನ್ನ ಕಾಯಿಸಿ ಬಣ್ಣವ ಮಾಡಿಮರಳಿ ನನ್ನ ರೂಪನೇ ಕಡೆವಏ ನನ್ನಾಳದ ಅಳುವೇನನ್ನ ಚಿತ್ರಕ್ಕೇಕೆ ಬೆನ್ನು ಬರೆವೆ? ಎನ್ಕೆ ಹನುಮಂತಯ್ಯನವರ ಕವಿತೆ ಕೇಳುವ ʼ ನನ್ನ ಚಿತ್ರಕ್ಕೇಕೆ ಬೆನ್ನು ಬರೆವೆ? ʼ ಪ್ರಶ್ನೆಯೇ ” ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ ʼ ನಾಟಕದ ಮೂರು ಪಾತ್ರಗಳ ಒಳಗುದಿ. ಚಂದ್ರಶೇಖರ್ ಮಾಡಿದ ಬಾರ್ ಸಿಂಗರ್ ಪಾತ್ರ ತನ್ನ ಹೆಸರನ್ನು ʼಬಾಬ್ ಮಾರ್ಲಿʼ ಎಂದು ಬದಲಾಯಿಸಿಕೊಂಡು … Read more