2022 ರ “ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ” ಗಾಗಿ ಪ್ರಕಟಿತ ಕೃತಿಗಳ ಆಹ್ವಾನ ಅವ್ವ ಪುಸ್ತಕಾಲಯ ಸಾಹಿತ್ಯ ಬಳಗ ಕುಣಿಗಲ್ ವತಿಯಿಂದ “ಶ್ರೀಮಾನ್ ಲೇ. ನರಸಯ್ಯ” ಅವರ ಸ್ಮರಣಾರ್ಥ ಕೊಡಮಾಡುವ “ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ” ಗಾಗಿ 2020 ರ ಜುಲೈ ತಿಂಗಳಿಂದ 2022 ರ ಜೂನ್ ತಿಂಗಳವರೆ ಪ್ರಕಟವಾಗಿರುವ ಕನ್ನಡ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಪ್ರಶಸ್ತಿ ಪಡೆದವರು ಈ ವರ್ಷದ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. 2022 ರ ಆಗಸ್ಟ್ 31 ರೊಳಗೆ ತಮ್ಮ ಕೃತಿಯ […]
ಆತ್ಮೀಯರೇ, ನೋಡ ನೋಡುತ್ತಿದ್ದಂತೆ ಇದೇ ಜನವರಿ ಇಪ್ಪತ್ತೊಂದರಂದು ಪಂಜು ಹತ್ತನೇ ವರ್ಷಕ್ಕೆ ಕಾಲಿಡುತ್ತಿದೆ. ಪಂಜು ದಶಕ ತಲುಪುತ್ತಿರುವ ಸಂಭ್ರಮಕ್ಕೆ ಒಂದು ವಿಶೇಷ ಸಂಚಿಕೆ ಮಾಡದಿದ್ದರೆ ಹೇಗೆ. ಹೀಗೆ ಬಂದು ಹಾಗೆ ಮರೆಯಾಗುವ ನೂರಾರು ವೆಬ್ ತಾಣಗಳ ನಡುವೆಯೂ ಪಂಜುವಿಗೆ ತನ್ನದೇ ಐಡೆಂಟಿಟಿ ಕೊಟ್ಟವರು ನೀವು. ಇವತ್ತಿಗೂ ಯಾರಿಗೂ ಪರ್ಸನಲ್ ಆಗಿ ಕರೆ ಮಾಡಿಯೋ ಮೆಸೇಜ್ ಹಾಕಿಯೋ ಪಂಜುವಿಗಾಗಿ ಬರೆಯಿರಿ ಅಂತ ಕೇಳಿದ್ದು ತುಂಬಾನೆ ಕಡಿಮೆ. ಪಂಜುವಿಗೆ ಬರೆಯಲೇಬೇಕೆಂಬುವವರು ತುಂಬು ಹೃದಯದಿಂದ ಇಲ್ಲಿಯವರೆಗೂ ಬರೆದಿದ್ದಾರೆ. ಇನ್ನು ಮುಂದೆಯೂ ಬರೆಯುತ್ತಾರೆ […]