ದಿನಾಂಕ: 02-09-2018ರ ಬಾನುವಾರ ಕು.ಸ.ಮಧುಸೂದನ ರಂಗೇನಹಳ್ಳಿ ಅವರ ‘ದುರಿತಕಾಲದ ದನಿ’ಕವನಸಂಕಲನವನ್ನು ಅನ್ವೇಷಣೆ ಪತ್ರಿಕೆಯ ಸಂಪಾದಕರಾದ ಶ್ರೀ ಆರ್.ಜಿ.ಹಳ್ಳಿ ನಾಗರಾಜ್ ಲೋಕಾರ್ಪಣೆಗೊಳಿಸಲಿದ್ದಾರೆ. ಕೃತಿಯನ್ನು ಕುರಿತು ಖ್ಯಾತ ವಿಮರ್ಶಕರಾದ ಶ್ರೀ ಡಾ. ಪ್ರಕಾಶ್ ಹಲಗೇರಿ, ಕನ್ನಡ ಪ್ರಾದ್ಯಾಪಕರು, ಕುವೆಂಪು ವಿ.ವಿ.ಯ ಸ್ನಾತಕೋತ್ತರ ಕೇಂದ್ರ, ದಾವಣಗೆರೆ, ಅವರು ಮಾತಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಖ್ಯಾತ ಕವಿಯಿತ್ರಿ ಶ್ರೀಮತಿ ಡಾ.ಹೆಚ್.ಎಲ್.ಪುಷ್ಪಾ ರವರು( ಪ್ರಾಚಾರ್ಯರು, ಸರಕಾರಿ ಪದವಿ ಪೂರ್ವ ಕಾಲೇಜು, ಬೆಂಗಳೂರು) ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅದ್ಯಕ್ಷತೆಯನ್ನು ಡಾ. ವೃಷಭೇದ್ರಪ್ಪ, ನಿದೇಶಕರು, ಬಾಪೂಜಿ ಇಂಜಿಯರಿಂಗ ಕಾಲೇಜು, ದಾವಣಗೆರೆ […]
ಕನ್ನಡದ ಬರಹಗಳನ್ನು ಹಂಚಿ ಹರಡಿ
‘ನಾಳೆಗಳು ನಮ್ಮದು” ಎಂಬ ಧ್ಯೇಯದೊಂದಿಗೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿಯ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಕಳೆದ ವಾರ ನಡೆದ ಬಣ್ಣದಮೇಳದಲ್ಲಿ ಮಕ್ಕಳು ಅಪರೂಪದ ಅಭಿಯಾನವೊಂದನ್ನು ಆರಂಭಿಸಿದರು. ಬೇರೆ ಬೇರೆ ರುಚಿಯ ಅತ್ಯಾಕರ್ಷಕ ಮಕ್ಕಳ ತಿಂಡಿಗಳನ್ನು ದೇಶದಲ್ಲಿ ಹಲವಾರು ಕಂಪೆನಿಗಳು ಉತ್ಪಾದಿಸುತ್ತವೆ. ಸಣ್ಣ ಸಣ್ಣ ಹಳ್ಳಿಗಳಲ್ಲಿಯೂ ಇಂತಹ ಉತ್ಪನ್ನಗಳು ಸಿಗುತ್ತವೆ. ಆ ಉತ್ಪನ್ನಗಳನ್ನು ಬಣ್ಣ ಬಣ್ಣದ ಪ್ಲಾಸ್ಟಿಕ್ ಕವರುಗಳಲ್ಲಿ ತುಂಬಿ ಮಕ್ಕಳನ್ನು ಆಕರ್ಷಿಸಲಾಗುತ್ತದೆ. ಹೆಗ್ಗಡಹಳ್ಳಿಯ ಮಕ್ಕಳು ಬಣ್ಣದಮೇಳದಲ್ಲಿ ಸೇರಿ ಈ ಕವರು ನಮ್ಮೂರಿಗೆ ಕಸವಾಗಿ ಹಾಗೆಯೇ ಉಳಿಯುತ್ತದೆ ಎಂಬುವುದನ್ನು […]
ಕನ್ನಡದ ಬರಹಗಳನ್ನು ಹಂಚಿ ಹರಡಿ
ಸಹೃದಯಿಗಳೇ, ನಿಮಗೆ ತಿಳಿದಂತೆ ಕಳೆದ ಒಂಬತ್ತು ವರ್ಷಗಳಿಂದ ಪಂಜು ಪತ್ರಿಕೆ ಕನ್ನಡದ ಸೇವೆಯಲ್ಲಿ ನಿರತವಾಗಿದೆ. ಪ್ರತಿ ವರ್ಷದ ಹೋಸ್ಟಿಂಗ್ ವೆಚ್ಚ, ವೆಬ್ ಡೊಮೈನ್ ನವೀಕರಣ ವೆಚ್ಚ ಮತ್ತು ಇತರ ವೆಚ್ಚಗಳು ಹೆಚ್ಚತ್ತಲೇ ಹೋಗುತ್ತಿವೆ. ಈ ಎಲ್ಲಾ ವೆಚ್ಚಗಳನ್ನು ಪಂಜು ಇಷ್ಟು ವರ್ಷ ನಿಭಾಯಿಸುತ್ತಲೇ ಬಂದಿದೆ. ಹೆಚ್ಚುತ್ತಿರುವ ತಂತ್ರಜ್ಞಾನಗಳ ಜೊತೆಗೆ ಅವುಗಳಿಗೆ ಹಣ ನೀಡಬೇಕಾದ ಅವಶ್ಯಕತೆ ಕೂಡ ಇರುವುದರಿಂದ ನಿಮಗೆ ಪಂಜುವಿಗೆ ನೆರವಾಗುವ ಮನಸಿದ್ದರೆ ನಿಮಗೆ ಅನಿಸಿದ್ದಷ್ಟು ಹಣವನ್ನು ಪಂಜುವಿಗೆ ಡೊನೇಟ್ ಮಾಡಿ. ಧನ್ಯವಾದಗಳೊಂದಿಗೆ ಪಂಜು ಬಳಗ ಪಂಜುವಿಗೆ […]
ಕನ್ನಡದ ಬರಹಗಳನ್ನು ಹಂಚಿ ಹರಡಿ