Related Articles
ಬಾ ಗೆಳೆಯಾ ಹಾರಿಸೋಣ ಗಾಳಿಪಟ: ಮಲ್ಲೇಶ ಮುಕ್ಕಣ್ಣವರ
ಹಾಯ್ ಫ್ರೆಂಡ್ … ಈಗೆಲ್ಲಿರುವಿರೋ? ಏನು ಮಾಡುತ್ತಿರುವಿರೋ? ಗೊತ್ತಿಲ್ಲ. ಆದರೆ ನಿನ್ನ ನೋಡಬೇಕು ಅಂತ ನನ್ನ ಮನಸ್ಸು ಪರಿ ಪರಿಯಾಗಿ ಹಂಬಲಿಸುತ್ತಿದೆ. ನಿನಗೆ ನೆನಪಿದೆಯಾ? ಆಗ ನನಗೆ ನಿನೇ ಜಗತ್ತು. ಊಟ, ಆಟ, ಪಾಠ ಎನೇ ಇದ್ದರೂ ಅದರಲ್ಲಿ ನಮ್ಮಿಬ್ಬರದ್ದು ಸಮಪಾಲು ಸಮಬಾಳು. ಕಿತ್ತು ತಿನ್ನುವ ಬಡತನವಿದ್ದರು ನನಗೆ ಅದ್ಯಾವುದರ ಅರಿವು ಬರದಂತೆ ನೋಡಿಕೊಂಡವನು ನೀನು. ಹಬ್ಬ ಬರಲಿ ಜಾತ್ರೆ ಇರಲಿ ಮನೇಲಿ ಗಲಾಟೆ ಮಾಡಿ ನಿನ್ನಂತ ಬಟ್ಟೆನ ನಂಗೂ ಕೊಡಿಸುವರೆಗೂ ಬಿಡತಾನೇಯಿರಲಿಲ್ಲಾ. ನನ್ನ ಮೇಲೆ ಸಿಟ್ಟು […]
ವಿದ್ಯಾರ್ಥಿಗಳ ಪಾಲಿನ ಅಚ್ಚುಮೆಚ್ಚಿನ ಶಿಕ್ಷಕ- ತಹಶೀಲ್ದಾರ: ದಾವಲಸಾಬ ತಾಳಿಕೋಟಿ
(ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸಂಭ್ರಮ ಈ ನಿಮಿತ್ತ ಲೇಖನ) ಶಿಕ್ಷಕ ವೃತ್ತಿಯಂದರೇ ಎಲ್ಲಕ್ಕಿಂತಲೂ ಸರ್ವಶ್ರೇಷ್ಟವಾದ ಕಾಯಕವಾಗಿದೆ. ಶಿಕ್ಷಕ ತನ್ನಲ್ಲೇ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆಯರೇದು ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಶಿಕ್ಷಕನ ಪಾತ್ರ ಬಹುಮುಖ್ಯವಾದದ್ದು. ಇಂತಹ ಶ್ರೇಷ್ಠ ವೃತ್ತಿಗೆ ಬರಬೇಕಾದರೇ ಪೂರ್ವಿಕರ ಆರ್ಶಿವಾದ ಇರಬೇಕು ಎನ್ನುತ್ತಾರೆ. ಮುಂದೆ ಗುರಿ ಇರಬೇಕು ಹಿಂದೆ ಗುರುವಿರಬೇಕು ಗುರುವಿಲ್ಲದೇ ಎನ್ನುವಂತೆ ಇಲ್ಲೋಬ್ಬ ಶಿಕ್ಷಕ ತನ್ನ ಕಾಯಕ ನಿಷ್ಠೆಯಿಂದಲೇ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕನಾಗಿ, ಜಿಲ್ಲಾ ಉತ್ತಮ ಶಿಕ್ಷಕನಾಗಿ, ಸಹ ಶಿಕ್ಷಕರಾಗಿದ್ದುಕೊಂಡೆ ಶಾಲೆಯ […]
ಅಭಿನಂದನೆಗಳು ಮೇಡಂ