Related Articles
ಮಗು ಮತ್ತು ಶಿಕ್ಷಣ: ಗಾಯತ್ರಿ ನಾರಾಯಣ ಅಡಿಗ
‘ವಿದ್ಯೆ ಇಲ್ಲದವನ ಮುಖ ಹಾಳೂರ ಹದ್ದಿನಂತಿಕ್ಕು ಸರ್ವಜ್ಞ’ ಎಂಬ ಸರ್ವಜ್ಞನ ನುಡಿಗಳು ವಿದ್ಯೆಯ ಮಹತ್ವವನ್ನು ತಿಳಿಸುತ್ತದೆ. ಮುಂದುವರಿದ ಈ ಯುಗದಲ್ಲಿ ಶಿಕ್ಷಣವು ತನ್ನದೇ ಆದ ವಿಶಿಷ್ಟತೆಯನ್ನು ಪಡೆದಿದೆ. ಮಗು ಇಡೀ ಶಿಕ್ಷಣ ಪ್ರಕ್ರಿಯೆಯಲ್ಲಿ ಕೇಂದ್ರಬಿಂದು. ಮಗುವಿನ ಆಸಕ್ತಿ, ಅಭಿರುಚಿಯನ್ನು ಗ್ರಹಿಸುತ್ತಾ, ಮನ್ನಣೆ ನೀಡುತ್ತಾ ಸಂಪೂರ್ಣ ಸ್ವಾತಂತ್ರ್ಯ ನೀಡಿ ಸರ್ವತೋಮುಖ ಬೆಳವಣಿಗೆಗೆ ಅನುವು ಮಾಡಿಕೊಡುವುದೇ “ಮಗು ಕೇಂದ್ರಿತ ಶಿಕ್ಷಣ ಪದ್ಧತಿ. “ “ಮನೆಯೇ ಮೊದಲ ಪಾಠಶಾಲೆ. ತಾಯಿಯೇ ಮೊದಲ ಗುರು”. ಪ್ರಥಮತವಾಗಿ ಮಗು ತನ್ನ ಮನೆಯಿಂದಲೇ ಶಿಕ್ಷಣ ಪಡೆಯಲು […]
ಕುಡಿತದ ದಾಸರೇ ನಿಮಗಾಗಿ: ಪ್ರೇಮ್
ಕುಡಿತದ ದುಷ್ಪರಿಣಾಮವನ್ನು ನಾನು ಹಲವು ಕುಟುಂಬಗಳ, ಸಂಬಂಧಿಕರನ್ನು ನೋಡಿ ಕಣ್ಣಾರೆ ಕಂಡವಳು. ಅದೇ ಬೇಸರದಲ್ಲಿ, ಒಟ್ಟಿಗೆ ಭಯ, ಗಾಬರಿ, ಹತಾಶೆ, ನೋವು, ಬೇಸರ, ಕೊಳಕು, ನರಕ ಎಲ್ಲಾ ಭಾವಗಳೂ ಮನದಲ್ಲಿ ಒತ್ತರಿಸಿ ಬರುವುವು. ಯಾರೇ ಆಗಲಿ ಯಾವುದಕ್ಕೂ ದಾಸರಾಗಬಾರದು. ನಮ್ಮ ಮನಸ್ಸು, ನಮ್ಮ ಕೆಲಸ, ನಮ್ಮ ಭಾವನೆಗಳು ನಮ್ಮ ಹಿಡಿತದಲ್ಲಿ ಇರಬೇಕು. ಕುಡಿತ ಸುಳ್ಳನ್ನು ಪ್ರೋತ್ಸಾಹಿಸುತ್ತದೆ. ಯಾಕೋ ಆ ಸುಳ್ಳು ತುಂಬಾ ನೋವು ಕೊಡುತ್ತದೆ. ಹಲವಾರು ಬಾರಿ ಜೀವನದಲ್ಲಿ ಸುಳ್ಳುಗಳಿಂದ ಹತಾಶಳಾಗಿರುವೆವು ನಾವು. ಅದು ಮತ್ತೆ ಜೀವನದಲ್ಲಿ […]
ಆತ್ಮ ವಿಶ್ವಾಸ ಯಶಸ್ಸಿನ ಮೊದಲ ಮೆಟ್ಟಿಲು: ಎಂ.ಎನ್.ಸುಂದರ ರಾಜ್
ಹೆನ್ರಿ ಡೇವಿಡ್ ಥೋರೋ ಹೇಳಿದಂತೆ, “ಮನುಷ್ಯರು ಯಶಸ್ಸುಗಳಿಸಲೆಂದೇ ಜನಿಸಿರುವರು, ಅಪಜಯ ಹೊಂದುವುದಕ್ಕಲ್ಲ” ಸಂತೋಷದಂತೆ ಯಶಸ್ಸು ಸಹ ಮಾನವನ ಮೂಲಭೂತ ಗುರಿಯಾಗಿದೆ. ‘ನಾವು ಹೆಚ್ಚು ಗುಲಾಬಿಗಳನ್ನು ಪಡೆಯಬೇಕಾದರೆ ಹೆಚ್ಚು ಗಿಡಗಳನ್ನು ನೆಡಬೇಕು’ ಎಂದು ಇಲಿಯೆಟ್ ಒಂದೆಡೆ ಹೇಳಿದ್ದಾನೆ. ನಾವು ಜೀವನದಲ್ಲಿ ಏನೇ ಸಾಧಿಸಲು ನಮಗೆ ಅತ್ಯಗತ್ಯವಾದದ್ದು ಹಣವಲ್ಲ, ಯಾರ ಆಶ್ರಯವೂ ಅಲ್ಲ, ಇನ್ನೊಬ್ಬರ ಉತ್ತೇಜನವೂ ಇಲ್ಲ. ಬೇಕಾಗಿರುವುದು ಆತ್ಮವಿಶ್ವಾಸ. ಇದು ಇಲ್ಲದ ವ್ಯಕ್ತಿ ಎಷ್ಟೇ ಉತ್ತೇಜನ ನೀಡಿದರೂ ಯಶಸ್ಸಿನ ದಾರಿಯಲ್ಲಿ ನಡೆಯಲಾರ. ಆತ್ಮ ವಿಶ್ವಾಸವೆಂದರೇನು ಎನ್ನುವ ಪ್ರಶ್ನೆಗೆ ಉತ್ತರ […]
ಅಭಿನಂದನೆಗಳು ಮೇಡಂ