Related Articles
ಬದಲಾವಣೆಯೊಂದಿಗೆ ಬದುಕು: ವೇದಾವತಿ. ಹೆಚ್. ಎಸ್.
ಅದೊಂದು ದಿನ ರಾಶಿ ಹಳೆಯ ಪುಸ್ತಕಗಳ ನಡುವೆ ಒಂದು ನೆನೆಪಿನ ಬುತ್ತಿಯಂತಿದ್ದ ಡೈರಿಯೊಂದು ನನ್ನ ಕೈಗೆ ಸಿಕ್ಕಿತ್ತು. ಆ ಡೈರಿಯು ೨೫ಸಂವಸ್ಸರವನ್ನು ಕಂಡು ಸಿಲ್ವರ್ದ ಜ್ಯೂಬಿಲಿಯ ಗಡಿಯನ್ನು ದಾಟಿತ್ತು. ಒಂದೊಂದೇ ಪುಟಗಳನ್ನು ತಿರುವುತ್ತಾ ಹೋದಂತೆ ಆ ಪುಟಗಳಲ್ಲಿ ನನ್ನ ಸ್ನೇಹಿತೆಯರ ಸುಂದರವಾದ ಒಂದೊಂದು ರೀತಿಯಲ್ಲಿರುವ ಹಸ್ತಾಕ್ಷರಗಳಿದ್ದವು. ಅದರಲ್ಲಿರುವ ಬರಹಗಳನ್ನು ಓದುತ್ತಾ ಒಂದೊಂದೇ ಪುಟಗಳನ್ನು ತಿರುವುತ್ತಾ ಹೋದಂತೆ ಡೈರಿಯ ಒಂದೊಂದು ಪುಟಗಳಲ್ಲೂ ವೈವಿಧ್ಯಮಯ ರೀತಿಯಲ್ಲಿ ನನ್ನ ಗುಣಗಾನವನ್ನು ಹೊಗಳಿ ಬರೆದ ಬರಹಗಳನ್ನು ನೋಡಿ ಒಮ್ಮೆ ಕಣ್ಣು ಮಂಜಾದರೆ, ಇನ್ನೊಮ್ಮೆ […]
“ಒಂದು ಸಾಂತ್ವನಪರ ನುಡಿ ಚಳಿಗಾಲದ ಮೂರು ತಿಂಗಳನ್ನು ಬೆಚ್ಚಗಿಡಬಲ್ಲದು”: ಜಯಶ್ರೀ ಭ.ಭಂಡಾರಿ.
ಇಂದಿನ ಆಧುನಿಕ ಜೀವನದ ಧಾವಂತದ ಬದುಕಿನಲ್ಲಿ ಮಾನವೀಯ ಹಾಗೂ ಸಂವೇದನಾಶೀಲ ಗುಣಗಳ ಕೊರತೆ ಎದ್ದುಕಾಣುತ್ತಿದೆ.ಪರಸ್ಪರ ಕಾಲೇಳದಾಟದಲ್ಲಿ ಮೌಲ್ಯಯುತ ಜೀವನ ಕಾಣದಂತಾಗಿದೆ.ನಮ್ಮ ಪೂರ್ವಜರ ಬದುಕನ್ನು ಕಂಡಾಗ ಮನಸ್ಸು ಹಳಹಳಿಸುತ್ತದೆ.ಇಂದು ದಯಾಪರ ಜೀವನ ಎಂದಿಗಿಂತ ತುಂಬ ಆವಶ್ಯಕವೆನಿಸುತ್ತಿದೆ. ಮನುಷ್ಯ ಮನುಷ್ಯರ ಮಧ್ಯ ಪರಸ್ಪರ ಕೊಡಮಾಡಲು ಸಾಧ್ಯವಿರುವ ಉಡುಗೊರೆಗಳೆಲ್ಲ ಮೌಲ್ಯಯುತವಾದುದು ಎಂದರೆ ದಯೆ. ಅದು ಕಾರುಣ್ಯ,ಸಹಾನುಭೂತಿ,ಅನುಕಂಪ ಎಂಬ ಇತರ ಹೆಸರುಗಳಿಂದಲೂ ಕರೆಯಲ್ಪಡುತ್ತದೆ.ಮನುಷ್ಯ ತೋರ್ಪಡಿಸುವ ದಯೆ ಹುಟ್ಟುಗುಣವಾಗಿದ್ದರೂ ಅದು ಆತನಲ್ಲಿ ಸ್ಥಿರವಾಗಿ ನೆಲೆಗೊಳ್ಳಲು ಅದನ್ನು ಮಾದರಿಯಾದ ಗುಣವಿಶೇಷಗಳಿಂದ ಬೆಳೆಸಬೇಕಾಗುತ್ತದೆ. ಮನುಷ್ಯ ಸ್ವತಂತ್ರ ಜೀವನವನ್ನು […]