ಎಲ್ಲ ಪ್ರಶ್ನೆಗಳಿಗೂ ಉತ್ತರವಿಲ್ಲವೆಂಬುದು ಗೊತ್ತಿದ್ದರೂ ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇವೆ. ನನ್ನ ಮಟ್ಟಿಗೆ ಪ್ರಶ್ನೆಗಳನ್ನು ಇನ್ನೊಬ್ಬರಿಗೆ ಕೇಳುವುದಲ್ಲ; ನಮ್ಮಲ್ಲಿಯೇ ಕೇಳಿಕೊಳ್ಳುವುದು ಹೆಚ್ಚು ಸರಿ. ಆಗ ಪ್ರಶ್ನೋತ್ತರಗಳೆರಡೂ ನಮ್ಮವೇ ಆಗಿರುತ್ತವೆ. ಇದರಿಂದ ಮೊದಲಿಗಿಂತ ಹೆಚ್ಚು ‘ಎಚ್ಚರ’ದ ಸ್ಥಿತಿಯನ್ನು ಹೊಂದಬಹುದು. ಇರಲಿ. ಆಚಾರ್ಯ ರಜನೀಶರು ಚಾಂಗ್ ತ್ಸು ಕುರಿತು ಕೊಟ್ಟ ಡಿಸ್ಕೋರ್ಸ್- ಪುಸ್ತಕದ ಹೆಸರು ಶೂನ್ಯ ನಾವೆ-ಇದರಲ್ಲೊಂದು ಪ್ರಸಂಗ ಉಲ್ಲೇಖಿತವಾಗಿದೆ: ನಾವೆಯೊಂದರಲ್ಲಿ ಕುಳಿತು ಒಬ್ಬರೇ ವಿಹರಿಸುತ್ತಿರುವಾಗ, ಹಿಂದಿನಿಂದ ಇನ್ನೊಂದು ನಾವೆ ಏಕ್ದಂ ಡಿಕ್ಕಿ ಹೊಡೆದಾಗ ಮನದಲ್ಲುದಿಸುವ ಭಾವ: ವ್ಯಗ್ರತೆ ಮತ್ತು ಅಸಹನೆ. […]
ಚಿತ್ರದಲ್ಲಿ : ಹೊಂಗೆ ಮರದ ಕೃತಿ ಲೋಕಾರ್ಪಣೆ ಮಾಡಿದ, ಶ್ರೀ ಗಿರೀಶ್ ರಾವ್ ಹತ್ವಾರ್ (ಜೋಗಿ) ಯವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಮಂಜುನಾಥ ಕೊಳ್ಳೇಗಾಲರವರು, 3K ಬಳಗದ ಅಧ್ಯಕ್ಷೆ ಶ್ರೀಮತಿ ರೂಪ ಸತೀಶ್ ಹಾಗು ಕಾರ್ಯಕಾರಿ ಸಮಿತಿಯ ಸದಸ್ಯರು. ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಸಕ್ರಿಯವಾಗಿರುವ ಹಾಗು ಅಪಾರ ಕನ್ನಡ ಭಾಷಾಭಿಮಾನದ ಸಮಾನ ಮನಸ್ಕರಿಂದ ಕೂಡಿರುವ 3K – ಕನ್ನಡ ಕವಿತೆ ಕಥನ ಬಳಗದ ಮೂರನೇ ಪ್ರಸ್ತುತಿ "ಹೊಂಗೆ ಮರದಡಿ – ನಮ್ಮ ನಿಮ್ಮ ಕತೆಗಳು" ಎಂಬ 26 […]
ಇಂದಿನ ಮಕ್ಕಳು ನಾಳಿನ ನಾಡ ಬೆಳಗುವ ನಾಯಕರು. ಅವರಿಗೆ ಸರಿಯಾದ ಮಾರ್ಗದರ್ಶನ ಬೇಕು. ಶಾಲೆಯಲ್ಲಿ ಗುರುಗಳು ಮನೆಯಲ್ಲಿ ಪಾಲಕರು ಮಕ್ಕಳ ಶ್ರೇಯಸ್ಸಿಗೆ ಶ್ರಮಿಸುತ್ತಾರೆ. ಹುಟ್ಟಿದ ಪ್ರತಿಮಗುವಿನಲ್ಲಿ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಅವನನ್ನು ಭಾವಿಭವಿಷ್ಯತ್ತಿಗೆ ಅಣಿಮಾಡುವ ಗುರುತರ ಜವಾಬ್ದಾರಿ ಶಿಕ್ಷಕರ ಹಾಗೂ ಪಾಲಕರ ಮೇಲಿದೆ. ಮಗ/ಳು ಶಾಲೆಗೆ ಹೋಗತಾರೆ ಅಂದರೆ ಅವರ ಬಗ್ಗೆ ಪಾಲಕರ ಕಾಳಜಿ ಬೇಕೆಬೇಕು. ತಯಾರಿ ಮಾಡಿ ಶಾಲೆಗೆ ಕಳಿಸಿದರೆ ಜವಾಬ್ದಾರಿ ಮುಗಿತು ಅವರ ಕೇಳಿದ್ದೆಲ್ಲ ಕೊಡಿಸಿದರೆ ಆಯ್ತಲ್ಲವಾ ಅನ್ನಬೇಡಿ. ನಿಮ್ಮ ಮಗು ನಿಮ್ಮ […]
ಒಂದಕ್ಕಿಂತ ಒಂದು ಅದ್ಭುತ ಛಾಯಾಚಿತ್ರಗಳು !
Nice………….ee 🙂
ತುಂಬಾ ಚೆಲುವಾದ ಫೋಟೋಗ್ರಫಿ
ಮೊದಲ ಚಿತ್ರ – ನಾನು ನೋಡಿದ ಅತ್ಯುತ್ತಮ ಚಿತ್ರಗಳಲ್ಲಿ ಒಂದು. ಅಭಿನಂದನೆಗಳು ಅಶೋಕ್ ರವರೆ
Good Snaps.
superb.
nice photos .
thanks.