ಭಾರತೀಯ ಸಿನಿಮಾದಲ್ಲಿ ಅನೇಕ ಸೂಪರ್ಸ್ಟಾರ್ಗಳು, ಕಲಾವಿದರು ಬಂದು ಹೋಗಿದ್ದಾರೆ. ಈಗಲೂ ಬರುತ್ತಲೇ ಇದ್ದಾರೆ. ಆದರೆ ನೂರು ವರ್ಷದ ಭಾರತೀಯ ಸಿನಿಮಾ ಇತಿಹಾಸದಲ್ಲಿ ಡಾ. ರಾಜ್ಕುಮಾರ್ ಹೇಗೆ ವಿಭಿನ್ನ ಅನ್ನುವುದಕ್ಕೆ ಒಂದು ಮಾತನ್ನು ನೆನಪಿಸಿಕೊಳ್ಳಲೇಬೇಕು. ಈ ಮಾತನ್ನು ಹೇಳಿದವರು ಬೇರೆ ಯಾರೂ ಅಲ್ಲ. ತೆಲುಗಿನ ಮೇರುನಟ ನಾಗೇಶ್ವರರಾಯರು (ತೆಲುಗು ಸೂಪರ್ಸ್ಟಾರ್ ನಾಗಾರ್ಜುನ ಅವರ ತಂದೆ) ರಾಜ್ಕುಮಾರ್ ಮೇಲೆ ಅಪಾರ ಗೌರವವನ್ನು ಹೊಂದಿದ್ದ ನಾಗೇಶ್ವರರಾಯರು, ವೈಯಕ್ತಿಕವಾಗಿ ಅವರದ್ದು ಸುಮಾರು ೫೦ ವರ್ಷಗಳ ಸ್ನೇಹವಾಗಿತ್ತು. ರಾಜ್ಕುಮಾರ್ ಬೇಡರ ಕಣ್ಣಪ್ಪ ಸಿನಿಮಾದಲ್ಲಿ ಅಭಿನಯಿಸುವಾಗ […]
ಕನ್ನಡದ ಬರಹಗಳನ್ನು ಹಂಚಿ ಹರಡಿ
ಜನಪದರ ಕಾಯಕಶಕ್ತಿಯೇ ಜಾನಪದ ಸಾಹಿತ್ಯಸೃಷ್ಟಿಗೆ ಮೂಲಕಾರಣವಾದುದು. ಕಾಯಕದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿರುವ ಕಾರಣದಿಂದಲೇ ಜಾನಪದ ಸಾಹಿತ್ಯ ಹೆಚ್ಚೆಚ್ಚು ಬೆಳೆಯುತ್ತಾ ಬಂದು, ಅದೀಗ ಸಂಪೂರ್ಣವಾಗಿ ಏಕಕಾಲದಲ್ಲಿ ಯಾರೊಬ್ಬನು ಮುಟ್ಟಲಾಗದ ಬೃಹದ್ ರಾಶಿಯಾಗಿದೆ. ಇಂತಹ ಜಾನಪದ ರಾಶಿಯಲ್ಲಿ ಕೃಷಿಹಾಡು, ಹಸೆಹಾಡು, ಸೋಬಾನೆಹಾಡು, ದೇವರಮೇಲಿನಹಾಡು, ಮಳೆಹಾಡು, ಕಳೆಕೀಳುವಾಗಿನಹಾಡು, ಮಗುಹುಟ್ಟಿದಹಾಡು, ಯಾರೋ ಸತ್ತರೆಹಾಡು, ಹಬ್ಬಕ್ಕೊಂದುಹಾಡು, ಹರುಷಕ್ಕೊಂದುಹಾಡು, ದುಃಖಕ್ಕೊಂದುಹಾಡು, ಸರಸಕ್ಕೊಂದುಹಾಡು, ವಿರಸಕ್ಕೊಂದುಹಾಡು, ಕೀಟಲೆಗೊಂದುಹಾಡು, ಕಿಚಾಯಿಸಲೊಂದುಹಾಡು, ಚುಡಾಯಿಸಲೊಂದುಹಾಡು, ರೇಗಿಸಲೊಂದುಹಾಡು, ಪ್ರಸ್ತಕ್ಕೊಂದುಹಾಡು, ಹೆಣ್ಣು,ಗಂಡನ ಮನೆಗೆ ಹೋಗುವಾಗೊಂದುಹಾಡು, ತವರುಮನೆಗೆ ಬರುವಾಗೊಂದುಹಾಡು, ಮಡಿಲುತುಂಬುವಾಗೊಂದುಹಾಡು, ಬಾಣಂತಿಗೊಂದುಹಾಡು, ಗರ್ಭಿಣಿಗೊಂದುಹಾಡು, ಮದುವಣಗಿತ್ತಿಯನ್ನು ಕರೆದೊಯ್ಯುವಾಗೊಂದುಹಾಡು, ಮನೆತುಂಬಿಸಿಕೊಳ್ಳವಾಗೊಂದುಹಾಡು, […]
ಕನ್ನಡದ ಬರಹಗಳನ್ನು ಹಂಚಿ ಹರಡಿ
ಪಿಲಿ, ಕೊರಗೆ, ಕರಡಿ, ಸಿಂಹ ನಲಿತೋಂತಲ್ಲಗೆ, ಪುರಿ ಬಾಲೆ, ಜೆತ್ತಿ ಅಜ್ಜೆರ್ ಲಕ್ಕುತ್ ನಡತ್ತೆರ್ಗೆ, ಊರುಗೂರೇ ಲಕ್ಕಂಡ್ ದೂಳು, ಚೆಂಡೆತ ಗದ್ದಾವುಗೂ ಬತ್ತಂಡ್ ಮಾರ್ನೆಮಿ ನಡತ್ತೊಂದು, ನಲಿತೊಂದು….. ತುಳುನಾಡಿನಲ್ಲಿ ನವರಾತ್ರಿ, ದಸರಾಕ್ಕಿಂತ ಚಿರಪರಿಚಿತವಾಗಿ ಮಾರ್ನೆಮಿಯೆಂಬ ಹೆಸರಿನಿಂದ ದುರ್ಗೆಯರನ್ನು ಪೂಜಿಸಲಾಗುತ್ತದೆ. ಮಾರ್ನೆಮಿ ಅಂದ ಕೂಡಲೇ ಈ ಭಾಗದ ಅಬಾಲರಿಂದ ವೃದ್ಧ ಜನರ ಮೈ ಪುಳಕಗೊಳ್ಳುತ್ತದೆ ಮನ ಆರಳುತ್ತದೆ. ೯ದಿನಗಳ ಕಾಲ ಭರಪೂರ ಮನರಂಜನೆ. ದೇವರು, ಪ್ರಾಣಿ, ಜನಾಂಗಗಳಿಗೆ ವೇಷದ ಮೂಲಕ ಅರ್ವಿಭಾವಗೊಳಿಸಿ ಆ ತೆರದಲ್ಲಿ […]
ಕನ್ನಡದ ಬರಹಗಳನ್ನು ಹಂಚಿ ಹರಡಿ
ತುಂಬಾ ಚೆನ್ನಾಗಿದೆ
ಧನ್ಯವಾದಗಳು
What an art… its super… like it