ಪ್ರಶ್ನೆಗಳು ೧. ಗುಜರಾತಿ ಲೇಖಕ ಪನ್ನಾಲಾಲ್ ಪಟೇಲವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿದೆ? ೨. ಎಡಕಲ್ಲು ಗುಡ್ಡದ ಮೇಲೆ ಕಾದಂಬರಿಯ ಕರ್ತೃ ಯಾರು? ೩. ಮೀರಾಬಾಯಿ ಯಾವ ಸಂತತಿಯ ರಾಣಿ? ೪. ಕರ್ನಾಟಕದಲ್ಲಿ ದೊಡ್ಡ ವಿದ್ಯುತ್ ಯೋಜನೆ ಹೊಂದಿರುವ ನದಿ ಯಾವುದು? ೫. ಮೇಘಾಲಯ ರಾಜ್ಯದ ಪ್ರಾದೇಶಿಕ ಭಾಷೆ ಯಾವುದು? ೬. ಕಾವೇರಿ ನದಿ ಸೃಷ್ಟಿಸಿರುವ ಎರಡು ಪ್ರಮುಖ ಜಲಪಾತಗಳು ಯಾವುವು? ೭. ರಕ್ಕಸತಂಗಡಿಯ ಯುದ್ಧ ನಡೆದ ವರ್ಷ ಯಾವುದು? ೮. ಮೂರು ಹಂತದ ಪಂಚಾಯತ್ […]
ಪ್ರಶ್ನೆಗಳು: ೧. ಭಾರತದ ಅತಿದೊಡ್ಡ ಸಾರ್ವಜನಿಕ ಹಾಗೂ ಪ್ರಪಂಚದಲ್ಲೇ ಅತೀ ಹೆಚ್ಚು ಶಾಖೆಗಳನ್ನು ಒಳಗೊಂಡ ಬ್ಯಾಂಕ್ ಯಾವುದು? ೨. ಕೊಯ್ನಾ ಅಣೆಕಟ್ಟು ಯಾವ ರಾಜ್ಯದಲ್ಲಿದೆ? ೩. ಸತ್ಯ ಶೋಧಕ ಸಮಾಜವನ್ನು ಯಾರು ಸ್ಥಾಪಿಸಿದರು? ೪. ಚೆಸ್ ಗ್ರ್ಯಾಂಡ್ ಮಾಸ್ಟರ ಪದವಿ ಪಡೆದ ಬಾರತದ ಮೊದಲ ಆಟಗಾರ ಯಾರು? ೫. ಮೊದಲ ಬಾರಿಗೆ ಭಾರತದಲ್ಲಿ ಸಿಮೆಂಟಿನ ಉತ್ಪಾದನೆ ಪ್ರಾರಂಭವಾದ ಸ್ಥಳ ಯಾವುದು? ೬. ಹೆಚ್ಚು ಕಾರ್ಖಾನೆಗಳನ್ನು ಹೊಂದಿರುವ ರಾಜ್ಯ ಯಾವುದು? ೭. ಬಿಜಾಪುರದ ಗೋಲಗುಮ್ಮಟ ಪ್ರಪಂಚದಲ್ಲಿ ಎಷ್ಟನೇಯ ದೊಡ್ಡ […]
ಪ್ರಶ್ನೆಗಳು: ೧. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗ ಯಾರು? ೨. ಕೆ.ಎಸ್.ಎಸ್.ಐ.ಡಿಸಿ (KSSIDC)ನ ವಿಸ್ತೃತ ರೂಪವೇನು? ೩. ಕಬುಕಿ ನೃತ್ಯ ಶೈಲಿ ಯಾವ ದೇಶದ್ದಾಗಿದೆ? ೪. ಜೀತ ಪದ್ಧತಿಯ ನಿರ್ಮೂಲನಕ್ಕಾಗಿ ೧೯೭೬ರಲ್ಲಿ ಜಾರಿಗೊಳಿಸಲಾದ ಶಾಸನ ಯಾವುದು? ೫. ಕನ್ನಡ ಕವಯತ್ರಿ ಸಂಚಿ ಹೊನ್ನಮ್ಮ ಯಾರ ಆಸ್ಥಾನದಲ್ಲಿದ್ದಳು? ೬. ಭಾರತದ ಮೊಟ್ಟಮೊದಲ ಮೀನುಗಾರಿಕೆಯ ಕಾಲೇಜನ್ನು ಕರ್ನಾಟಕದಲ್ಲಿ ಎಲ್ಲಿ ಸ್ಥಾಪಿಸಲಾಯಿತು? ೭. ಆರ್ಯುವೇದದ ಪಿತಾಮಹ ಯಾರು? ೮. ವಿಜಯನಗರದ ವಾಟರ್ ಲೂ ಎಂದು ಕರೆಯಲ್ಪಡುವ ಸ್ಥಳ ಯಾವುದು? […]