ಪ್ರಶ್ನೆಗಳು ೧. ಚಂದ್ರನ ಮೇಲೆ ಪ್ರಥಮವಾಗಿ ತಲುಪಿದ ಮಾನವನಾರು? ೨. ಭಾರತಕ್ಕೆ ಸ್ವಾತಂತ್ರ ಬಂದಾಗ ಗಾಂಧೀಜಿಯವರು ಎಲ್ಲಿದ್ದರು? ೩. ಇಂಟರ್ನೆಟ್ಟನ್ನು ಮೊದಲಿಗೆ ಎಲ್ಲಿ ಬಳಸಲಾಯಿತು? ೪. ಸ್ವತಂತ್ರ ಭಾರತದ ಮೊಟ್ಟ ಮೊದಲ ವಿವಿದ್ದೋದ್ದೇಶ ನದಿ ಕಣಿವೆ ಯೋಜನೆ ಯಾವುದು? ೫. ಶಂಕರಾಚಾರ್ಯರು ಯಾವ ರಾಜ್ಯದಲ್ಲಿ ಜನಿಸಿದರು? ೬. ಭಾಗ್ಯಲಕ್ಷ್ಮಿ ಯೋಜನೆ ಎಂದರೇನು? ೭. ರಾಕ್ಷಸ ಪ್ರವೃತ್ತಿಯ ಅಂಗೂಲಿಮಾಲನ ಮನಪರಿವರ್ತನೆ ಮಾಡಿದವರು ಯಾರು? ೮. ನಮ್ಮ ರಾಜ್ಯದಲ್ಲಿ ಕರಡಿಗಳಿಗೆ ಸ್ಥಾಪಿಸಿರುವ ರಕ್ಷಣಾಧಾಮ ಎಲ್ಲಿದೆ? ೯. ವಾತಾವರಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ […]
ಗಣಿತವನ್ನು ಎಷ್ಟೊಂದು ಎಂಜಾಯ್ ಮಾಡಬಹುದು ಎಂಬುದಕ್ಕೆ ಈ ವಿಡಿಯೋ ನೋಡಿ. ಇದರಲ್ಲಿ ಒಂದೇ ವಿಧಾನದಿಂದ ಹಲವು ರೀತಿಯ ಗಣಿತದ ಸಮಸ್ಯೆಗಳನ್ನು ಹೇಗೆ ಬಿಡಿಸಬಹುದು ಎಂಬುದನ್ನು ತೋರಿಸಿದ್ದೇನೆ ಅದೂ ಕೂಡ 100% ಸರಿಯಾಗಿ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸಾಗಬೇಕೆಂದರೆ ಇಂಥ ಸುಲಭ, ತ್ವರಿತ ವಿಧಾನಗಳು ಅವಶ್ಯಕ. ನನ್ನ ಚಾನೆಲ್ ಇರುವುದೇ ನಿಮ್ಮನ್ನು ಯಶಸ್ಸಿನತ್ತ ಒಯ್ಯುವುದಕ್ಕಾಗಿ. ಇನ್ನೂ ಇಂಥ ಹಲವಾರು ಅದ್ಭುತ ವಿಧಾನ, ತಂತ್ರಗಳನ್ನು ಮುಂದಿನ ವಿಡಿಯೋಗಳಲ್ಲಿ ಕಾಣಬಹುದು. ನೀವು ಊಹಿಸದಷ್ಟು ಸುಲಭ ವಿಧಾನಗಳಿವು. ವಿಡಿಯೋ ನೋಡಿ, ಆನಂದಿಸಿ, ಇಷ್ಟವಾದರೆ ಚಂದಾದಾರರಾಗಿ, […]
ಪ್ರಶ್ನೆಗಳು: 1. ಗಾಂಧಿ ಶಾಂತಿ ಪುರಸ್ಕಾರ ಪಡೆದ ಪ್ರಥಮ ಭಾರತೀಯ ಯಾರು? 2. ಬಾಬು ಕೃಷ್ಣಮೂರ್ತಿ ಇದು ಯಾರ ಕಾವ್ಯ ನಾಮವಾಗಿದೆ? 3. ಕನ್ನಡದ ದಾಸಯ್ಯ ಎಂದು ಯಾವ ಕವಿಯನ್ನು ಕರೆಯುತ್ತಾರೆ? 4. ಶಿವಾಜಿಯ ರಾಜ್ಯದ ರಾಜಧಾನಿ ಯಾವುದಾಗಿತ್ತು? 5. ಭಾರತೀಯ ಜೇನು ಸಂಶೋಧನಾ ಸಂಸ್ಥೆ ಎಲ್ಲಿದೆ? 6. ಅಂಬರ ಅರಮನೆ ಎಲ್ಲಿದೆ? 7. ಉಕ್ಕು ತಯಾರಿಕೆಯಲ್ಲಿ ಬಳಸುವ ಮುಖ್ಯ ಲೋಹ ಯಾವುದು? 8. 1986ರಲ್ಲಿ ಬೆಂಗಳೂರಿನಲ್ಲಿ ಸಾರ್ಕ್ ಸಮ್ಮೇಳನ ನಡೆದಾಗ ಭಾರತದ ಪ್ರಧಾನಿ ಯಾರಾಗಿದ್ದರು? 9. […]