ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಮೈಸೂರು ಸರ್ಕಾರಿ ಪ್ರೌಢಶಾಲಾ, ಕುಕ್ಕರಹಳ್ಳಿ ಮೈಸೂರು ಸರ್ವೋದಯ ದಿನಾಚರಣೆ ಉಪನ್ಯಾಸ ಮತ್ತು ನಾಟಕ ಪ್ರದರ್ಶನ ನಮ್ಮೊಂದಿಗೆ ಶ್ರೀ ಎಂ.ಕೆ.ಬೋರೇಗೌಡ ನಿವೃತ್ತ ಮುಖ್ಯ ಶಿಕ್ಷಕರು ಶ್ರೀ ಎನ್.ಎಸ್.ಗೋಪಿನಾಥ್ ಮಾಜಿ ಸಿಂಡಿಕೇಟ್ ಸದಸ್ಯರು,ಮೈಸೂರು ವಿಶ್ವವಿದ್ಯಾಲಯ ಮಕ್ಕಳು ಅಭಿನಯಿಸುವ ಜಾನಪದ ಕಥನ ಪುಣ್ಯಕೋಟಿ ಪರಿಕಲ್ಪನೆ ಮತ್ತು ವಿನ್ಯಾಸ :ಜೀವನ್ ಹೆಗ್ಗೋಡು ವಸ್ತ್ರ ವಿನ್ಯಾಸ : ಶೀಲಾ.ಎಸ್ ಪರಿಕರ ಮತ್ತು ಪ್ರಸಾಧನ : ಮಂಜು ಕಾಚಕ್ಕಿ ನಿರ್ದೇಶನ : ದೀಪಕ್ ಮೈಸೂರು ದಿನಾಂಕ : 30.01.16 […]
ಯಾವುದೇ ಕೃತಿಯೊಂದನ್ನು ಓದುವಾಗಲೂ ನನ್ನನ್ನು ಬಹುವಾಗಿ ಸೆಳೆಯೋದು ಆ ಕೃತಿಯಲ್ಲಿ ಚಿತ್ರಿತವಾಗುವ ಸ್ತ್ರೀ ಪಾತ್ರಗಳ ಪರಿಭಾವನೆಗಳು.ಈ ನಿಟ್ಟಿನಲ್ಲಿ “ಹಾಡ್ಲಹಳ್ಳಿ ನಾಗರಾಜ್” ಸರ್ ಅವರ “ನಿಲುವಂಗಿಯ ಕನಸು ” ಕಾದಂಬರಿಯಲ್ಲಿಯೂ ನನ್ನ ಗಮನ ಸೆಳೆದ ಪ್ರಮುಖ ಸ್ತ್ರೀ ಪಾತ್ರಗಳು ಎರಡು, ಒಂದು”ಅವ್ವ” ನದು ಮತ್ತೊಂದು “ಸೀತೆ” ಯದು.ಇವರಿಬ್ಬರೂ ಇಡೀ ಕಾದಂಬರಿಯಲ್ಲಿ ಹಸಿರಿನೊಂದಿಗೆ ಜೀವ ಬೆಸೆದು ಮಾತನಾಡುವ ಸ್ತ್ರೀ ತತ್ವದ ಸಂಕೇತಗಳಾಗೇ ನನಗೆ ಕಂಡು ಬರುತ್ತಾರೆ. ಕೃಷಿ ಎಂದ ತಕ್ಷಣ ಅದ್ಯಾಕೋ ನನಗೆ ರೈತ ಪುರುಷನ ಚಿತ್ರ ಕಣ್ಮುಂದೆ ಬರೋದೇ […]
ಇತ್ತೀಚಿನ ದಿನಗಳಲ್ಲಿ ನಾನು ನೋಡಿದ ಕೆಲವು ಸಿನಿಮಾಗಳಲ್ಲಿ ನನ್ನನ್ನು ಅತ್ಯಂತ ಕಾಡಿದ ಸಿನಿಮಾವೆಂದರೆ ಮರಾಠಿಯ ನಟರಂಗ್’ ಚಿತ್ರ. ಸಿನಿಮಾವನ್ನು ಕಳೆದ ಒಂದು ವಾರದಲ್ಲೇ ನಾಲ್ಕೈದು ಬಾರಿ ನೋಡಿಬಿಟ್ಟೆ. ಚಿತ್ರದ ಒಂದೊಂದು ಸನ್ನಿವೇಶಗಳು, ನಾಯಕನ ಅಭಿನಯ, ಸಂಗೀತವು ನೋಡುಗರನ್ನು ಸೆಳೆದುಕೊಂಡು ನೋಡಿಸಿಕೊಂಡು ಹೋಗುತ್ತದೆ. ಅದ್ಭುತ ಹಾಗೂ ಮನಸ್ಸಿಗೆ ತುಂಬಾ ನಾಟುವಂತಹ, ಬದುಕಿಗೆ ತುಂಬಾ ಹತ್ತಿರವಾದಂತಹ ಸಿನಿಮಾ ಅಂತ ಹೇಳಬಹುದು. ಇಡೀ ಸಿನಿಮಾ ನೋಡಿದ ಮೇಲೆ ಯಾರಿಗೇ ಆಗಲಿ ಒಂದು ಅಮೂರ್ತವಾದಂತಹ ಅನುಭವ ನಿಮ್ಮನ್ನು ಕಾಡದೇ ಬಿಡದು. ‘ನಟರಂಗ್’ ಚಿತ್ರದಲ್ಲಿ […]
ಕನ್ನಡದ ಬರಹಗಳನ್ನು ಹಂಚಿ ಹರಡಿ
4 thoughts on “ಕಾಗದ ಕತ್ತರಿ ಕಲೆಯಲ್ಲಿ ಗಣಪ: ಕಲಾವಿದ ಮೈಸೂರು ಹುಸೇನಿ”
ತುಂಬಾ ಚೆನ್ನಾಗಿವೆ. ಗಣೇಶ ಹಬ್ಬದಂದು ಇಂತಹ ಸುಂದರ ಕೃತಿಗಳನ್ನು ನೀಡಿದ ನಿಮಗೆ ಧನ್ಯವಾದಗಳು.
ತಾಳ್ಮೆ ಬಯಸುವ ಕಲೆಯು ಕಲೆಗಾರನ ಕೈಯಲ್ಲಿ ಅರಳುವುದನ್ನು ನೋಡುವುದು ಪೂರ್ವ ಜನ್ಮದ ಸುಕೃತವೇ ಸರಿ. ಹುಸೇನಿಯವರಿಗೆ ಅಭಿನಂಧನೆಗಳು ! ಅವರನ್ನು ಪರಿಚಯಿಸಿದ ಪಂಜು ಮಿತ್ರರಿಗೆ ಧನ್ಯವಾದಗಳು ! ಶುಭದಿನ
ತುಂಬಾ ಚೆನ್ನಾಗಿವೆ. ಗಣೇಶ ಹಬ್ಬದಂದು ಇಂತಹ ಸುಂದರ ಕೃತಿಗಳನ್ನು ನೀಡಿದ ನಿಮಗೆ ಧನ್ಯವಾದಗಳು.
ತಾಳ್ಮೆ ಬಯಸುವ ಕಲೆಯು ಕಲೆಗಾರನ ಕೈಯಲ್ಲಿ ಅರಳುವುದನ್ನು ನೋಡುವುದು ಪೂರ್ವ ಜನ್ಮದ ಸುಕೃತವೇ ಸರಿ. ಹುಸೇನಿಯವರಿಗೆ ಅಭಿನಂಧನೆಗಳು ! ಅವರನ್ನು ಪರಿಚಯಿಸಿದ ಪಂಜು ಮಿತ್ರರಿಗೆ ಧನ್ಯವಾದಗಳು ! ಶುಭದಿನ
Brilliant!
ಬಹಳ ಸುಂದರ ಚಿತ್ರಗಳು
ಕತ್ತರಿಯ ಹಿಡಿಕೆಗೆ ಸಿಕ್ಕಿದ
ಕಾಗದ
ಶಿಲ್ಪಿಯ ಕರದಲ್ಲಿ
ಕಲೆಯಾಗಿ ಅರಳಿಸುವುದು
ಸೂಕ್ಷ್ಮವಾದ ಕುಸುರಿ ಕೆತ್ತನೆಗಳನ್ನು
ಕೆತ್ತುವುದಕ್ಕಿಂತ ಕ್ಲಿಷ್ಟವಾದುದು
ಇದು
ಸಾಮಾನ್ಯದ ವಿಷಯವಲ್ಲ