Related Articles
ಮೂರು ಕವಿತೆಗಳು: ಜಯಶ್ರೀ ದೇಶಪಾಂಡೆ, ಶ್ರೀದೇವಿ ಕೆರೆಮನೆ, ರಮೇಶ್ ನೆಲ್ಲಿಸರ
ಪ್ಯಾರಾಡೈಸ್ ಲಾಸ್ಟ್….! ಜುಳುಜುಳು ಹರಿದ ಮಳೆಯ ತಿಳಿ ನೀರಲ್ಲಿಳಿದ ಹಳೇ ಪೇಪರಿನ ಹಡಗು, ಆ ದಂಡೆ ಈ ದಂಡೆ ವಾಲಿ ತೇಲಿ ಕೊನೆಗೆ ಹೊಡೆದ ಗೋತ, ಕಳಕೊಂಡ ಹಡಗಿನ ದ:ಖ ಮರೆಸಲು […]
ಪಂಜು ಕಾವ್ಯಧಾರೆ
ಇನ್ನಾದರೂ ತುಸು ಹೊತ್ತು ಖುಷಿಯಿಂದ ಉಳಿದುಬಿಡುತ್ತೇನೆ ಬದುಕಿಗೆ ಬೇಸರ ಬರುವಷ್ಟು .. ಈ ಬದುಕು ಸುರುವಿದ ಅಸಂಖ್ಯ ಅವಕಾಶಗಳ ಎಣಿಸುತ್ತಾ ಕೂತು ಕಳೆದಿದ್ದೇನೆ ಹೀಗೆ ಬಳಸಿಕೊಳ್ಳೋದ ಮರೆತು ಪ್ರತಿ ಖುಷಿಯ ಹಿಂದೊಂದು ಮುಗಿಯದ ಖಾಲಿತನವನ್ನು ಸುಮ್ಮನೇ ಉಳಿಸಿಕೊಂಡಿದ್ದೇನೆ ನನ್ನಂಥ ಕಡುಮೌನಿಯೂ ನಿನ್ನ ಮಾತಿಗೆ ಹಪಹಪಿಸಲು ಶುರುವಿಡುವ ಈ ಹೊತ್ತು ಇಲ್ಲೇ ಸ್ತಬ್ಧವಾಗಲಿ ಬಿಡು ಮಾತು ಮೀರಿದ ಘಳಿಗೆ ಎದುರಿಗಿದ್ದಾಗ … ಬೆರಳ್ಹಿಡಿದು ನಡೆಸಿದ ಕಾಲುಹಾದಿಯ ಬದುಕು ಜಾರಿಸಲು ಶುರುವಿಟ್ಟು ನಗುತಾ ನಿಂತ ಸಮಯ ಬೇಕೆನಿಸಿದೆ ನಿನ್ನ ಸಾಂಗತ್ಯ […]
ಪಂಜು ಕಾವ್ಯಧಾರೆ
ಎನಿತು ಇನಿದು… ಎನಿತು ಇನಿದು ಅಕ್ಷಿನೋಟ; ಇಕ್ಷು ಮಧು! ಸ್ಪರ್ಶಿಸಿದ ರೇಶಿಮೆ ಮೈ ಎಷ್ಟು ಮೆದು!! ಮಧುರ ದನಿ ಅಧರ ಗಿಣಿ ಬರುವವೀ ಜಾತಿ ಧರ್ಮ; ಘನಪದರು ಎದುರ ದಾಟಬೇಕು ಸೀಳಿ; ಕೊಡದೆ ಸದರ ಏಕೆ? ಅಂಜುವೆ; ಎದೆಗುಂದುವೆ ಬಂದಿಹ ನಾ ವ್ಯಾಧನೆ? ನಾ; ಕಾಯುವ ಯೋಧ! ನಾವು ಆವು ಜೊತೆಗಿಹರು ಹಾವು ನಿತ್ಯ ಕಾಣುವುದು ಸಾವು-ನೋವು ಈ ಬಾಳೇ; ಸಿಹಿ-ಕಹಿ-ಬೇವು! -ಅಯ್ಯಪ್ಪಕಂಬಾರ ಕೇಳು ನನ್ನೊಲವೇ …! ಒಲವೇ – ! […]