ಕಾಲು ಬಾಯಿ ರೋಗ ಕುರಿತು ಒಂದು ಕಿರು ಚಿತ್ರ ತಪ್ಪದೇ ವೀಕ್ಷಿಸಿ…
Related Articles
3rd ಕ್ಲಾಸ್ ಕನ್ನಡ ಸಿನಿಮಾ ಫೆ. 7ಕ್ಕೆ ಬಿಡುಗಡೆ: ವೀರಣ್ಣ ಮಂಠಾಳಕರ್
ನಟ, ನಿರ್ಮಾಪಕ ನಮ್ ಜಗದೀಶ ಅಭಿನಯದ ಹಣೆ ಬರಹಕ್ಕೆ ಹೊಣೆ ಯಾರು? ಅಡಿ ಬರಹದ 3rd ಕ್ಲಾಸ್ ಕನ್ನಡ ಸಿನಿಮಾ ಫೆ. 7ಕ್ಕೆ ಬಿಡುಗಡೆಯಾಗಲಿದೆ. ಸಿನಿಮಾ ಎಂದರೆ ಇಂದಿನ ಯುವಪೀಳಿಗೆಗೆ ತುಂಬಾ ಅಚ್ಚುಮೆಚ್ಚು. ಅಂಥದರಲ್ಲಿ ಇತ್ತೀಚಿಗೆ ಹಲವು ಪ್ರತಿಭಾವಂತರು ಕನ್ನಡ ಚಿತ್ರರಂಗದಲ್ಲಿ ಪಾದಾರ್ಪಣೆ ಮಾಡುತ್ತಲೇ ತಮ್ಮ ಭವಿಷಕ್ಕೆ ತಾವೇ ಮುನ್ನುಡಿಯನ್ನು ಬರೆದುಕೊಳ್ಳುತಿದ್ದಾರೆ. ಆ ಒಂದು ದಾರಿಯಲ್ಲಿ ಸಾಗುತ್ತಿರುವ ನಮ್ ಜಗದೀಶ ಅವರು 3rd ಕ್ಲಾಸ್ (ಹಣೆ ಬರಹಕ್ಕೆ ಹೊಣೆ ಯಾರು?) ಎಂಬ ಅಡಿ ಬರಹದ ಹೊಚ್ಚ ಹೊಸ […]
ಪಂಜು ಪ್ರೇಮ ಪತ್ರ ಸ್ಪರ್ಧೆ 2021
ಪಂಜು ಅಂತರ್ಜಾಲ ವಾರಪತ್ರಿಕೆ ವತಿಯಿಂದ 2021 ರ ಪ್ರೇಮ ಪತ್ರ ಸ್ಪರ್ಧೆಗೆ ನಿಮ್ಮ ಪ್ರೇಮ ಪತ್ರಗಳನ್ನು ಆಹ್ವಾನಿಸಲಾಗಿದೆ. ನಿಯಮಗಳು: ಪ್ರೇಮ ಪತ್ರ ನಿಮ್ಮ ಸ್ವಂತ ಬರಹವಾಗಿರಬೇಕು ಕನಿಷ್ಟ 500 ಪದಗಳ ಬರಹವಾಗಿರಬೇಕು ಫೇಸ್ ಬುಕ್ ಮತ್ತು ಬ್ಲಾಗ್ ಸೇರಿದಂತೆ ಬೇರೆಲ್ಲೂ ಪ್ರಕಟವಾಗಿರಬಾರದು. ನಿಮ್ಮ ಬರಹವನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ಪಂಜು ಪ್ರೇಮ ಪತ್ರ ಸ್ಪರ್ಧೆ” ಎಂದು ತಿಳಿಸಲು ಮರೆಯದಿರಿ. ಮಿಂಚಂಚೆಯಲ್ಲಿ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ನಿಮ್ಮ ಕಿರು ಪರಿಚಯ […]
ಕು.ಸ.ಮಧುಸೂದನ ರಂಗೇನಹಳ್ಳಿ ಅವರ ‘ದುರಿತಕಾಲದ ದನಿ’ ಕವನಸಂಕಲನ ಬಿಡುಗಡೆ ಸಮಾರಂಭ
ದಿನಾಂಕ: 02-09-2018ರ ಬಾನುವಾರ ಕು.ಸ.ಮಧುಸೂದನ ರಂಗೇನಹಳ್ಳಿ ಅವರ ‘ದುರಿತಕಾಲದ ದನಿ’ಕವನಸಂಕಲನವನ್ನು ಅನ್ವೇಷಣೆ ಪತ್ರಿಕೆಯ ಸಂಪಾದಕರಾದ ಶ್ರೀ ಆರ್.ಜಿ.ಹಳ್ಳಿ ನಾಗರಾಜ್ ಲೋಕಾರ್ಪಣೆಗೊಳಿಸಲಿದ್ದಾರೆ. ಕೃತಿಯನ್ನು ಕುರಿತು ಖ್ಯಾತ ವಿಮರ್ಶಕರಾದ ಶ್ರೀ ಡಾ. ಪ್ರಕಾಶ್ ಹಲಗೇರಿ, ಕನ್ನಡ ಪ್ರಾದ್ಯಾಪಕರು, ಕುವೆಂಪು ವಿ.ವಿ.ಯ ಸ್ನಾತಕೋತ್ತರ ಕೇಂದ್ರ, ದಾವಣಗೆರೆ, ಅವರು ಮಾತಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಖ್ಯಾತ ಕವಿಯಿತ್ರಿ ಶ್ರೀಮತಿ ಡಾ.ಹೆಚ್.ಎಲ್.ಪುಷ್ಪಾ ರವರು( ಪ್ರಾಚಾರ್ಯರು, ಸರಕಾರಿ ಪದವಿ ಪೂರ್ವ ಕಾಲೇಜು, ಬೆಂಗಳೂರು) ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅದ್ಯಕ್ಷತೆಯನ್ನು ಡಾ. ವೃಷಭೇದ್ರಪ್ಪ, ನಿದೇಶಕರು, ಬಾಪೂಜಿ ಇಂಜಿಯರಿಂಗ ಕಾಲೇಜು, ದಾವಣಗೆರೆ […]