Related Articles
ರಾಧಾಕೃಷ್ಣ: ಆರಾ
“ನೀನೆ ನನ್ನಯ ಪ್ರಾಣ ನೀನೆ ತ್ರಾಣ. ನೀನೆ ಆಸರೆ ನೀನೇನೆ ನನ್ನ ಜೀವನ.. ಸನಿಹವೆ ನೀ ಇರದಿರಲು… ಹುಡುಕಿದೆ ನನ್ನ ಮನವನ್ನೆ!. ಕಣ್ಣೆದುರು ನೀನಿರದೆ, ಕಾಣದೆ ಹೋದೆ ನನ್ನೆ ನಾ ರಾಧೆ. ನಿನ್ನ ಬಿಟ್ಟು ಹೇಗೆ ಇರಲಿ ನಾನು ಒಬ್ಬಳೆ……” ಪ್ರಸ್ತುತ ಕೊರೋನಾ ಸಂಕಷ್ಟದಲ್ಲಿ ಹಿರಿಯ-ಕಿರಿಯ ಭೇದಭಾವವಿಲ್ಲದೆ ಎಲ್ಲರ ಮನಸೂರೆಗೊಂಡಿರುವ ಧಾರಾವಾಹಿ ರಾಧಾಕೃಷ್ಣ. ರಾಧಾಕೃಷ್ಣರ ಅಮರ ಪ್ರೇಮಕಥೆಯ ಸಾರಾಂಶವನ್ನೊಳಗೊಂಡಿದೆ. ಇದಾಗಲೇ ಹಿಂದಿಯಲ್ಲಿ 450 ಕ್ಕೂ ಅಧಿಕ ಎಪಿಸೋಡ್ ಗಳನ್ನು ದಾಟಿ ನೋಡುಗರ ಮನಗೆದ್ದಿದೆ. ಕನ್ನಡದಲ್ಲಿ 100ಕ್ಕೂ ಅಧಿಕ […]
ಬದುಕ್ ಸಾಯ್ರಿ: ಪ್ರವೀಣ್ ಎಸ್ ಕುಲಕರ್ಣಿ
ಥತ್ತೇರಿಕೆ…!ಮತ್ತೆ ಫೇಲಾಗ್ ಬಿಟ್ನಾ. . ಚೆನ್ನಾಗೆ ಬರೆದಿದ್ನಲ್ಲ. . ಯಾಕೋ ಈ ದೇವರದು ಅತಿಯಾಯ್ತು. . ನನ್ನ ಸುಖವಾಗಿ ಬದುಕಲು ಬಿಡಲೇಬಾರದು ಅಂತ ಇದ್ರೆ ಯಾಕ್ ಹುಟ್ಟಿಸಿದ್ನೋ, ಮನೆಗೆ ಹೋಗಿ ಏನು ಮುಖ ತೋರಿಸೋದು. . . ಏನು. . . ?ಮತ್ತೆ ಲಾಸಾ. . . ಸರ್ಯಾಗ್ ನೋಡಿ ಹೇಳೋ, ಈ ಸಲಾ ಹೆಚ್ಚು ಕಮ್ಮಿ ಆದ್ರೆ ನಾನಷ್ಟೇ ಅಲ್ಲಾ ಅಪ್ಪ ಅಮ್ಮ ಹೆಂಡ್ತಿ ಮಕ್ಕಳು ಎಲ್ರೂ ಸೇರಿ ನೇಣು ಹಾಕ್ಕೋಬೇಕಾಗುತ್ತೆ. . […]
ನಮ್ಮ ಜಿಲ್ಲೆಯ ಗಜಲ್ ಕಾರರು…(ಕೊನೆಯ ಭಾಗ): ವೇಣು ಜಾಲಿಬೆಂಚಿ
ಮತ್ತೋರ್ವ ಭರವಸೆಯ ಗಜಲ್ ಬರಹಗಾರರು ಶ್ರೀ ಪ್ರಕಾಶ ಬುದ್ದಿನ್ನಿಯವರು… ಅವರು ಬರೆದ ಗಜಲ್ ನ ಸಾಲು ಹೀಗಿದೆ… ” ನೀ ಬರುವೆಯೆಂದು ಕಾದೆ ನೀನು ಬರಲಿಲ್ಲ ದೀಪ ಹಚ್ಚಿಟ್ಟ ರಾತ್ರಿನನ್ನೆದೆಯ ಬಾನಿನಲ್ಲಿ ನೀನು ಚಿತ್ತಾರವಾಗಲಿಲ್ಲ ದೀಪ ಹಚ್ಚಿಟ್ಟ ರಾತ್ರಿ “ ಎಂತಹ ಮನೋಜ್ಞವಾದ ಸಾಲು… ರಾತ್ರಿ ಎಂಬುದೇ ಪ್ರೀತಿಯ ಸಲ್ಲಾಪಕ್ಕೆ ಕರೆಯುವ ವೇದಿಕೆ. . . ಅದರಲ್ಲೂ ದೀಪ ಹಚ್ಚಿಟ್ಟುಕೊಂಡು ಪ್ರಿಯತಮೆಯ ಬರುವಿಕೆಗಾಗಿ ಕಾಯುತ್ತಿರುವ ಪ್ರಿಯಕರ. ಆದರೆ ಎಷ್ಟು ಕಾದರೂ ಅವಳು ಬಂದಳಾ? ನಿರಾಶೆಯನ್ನೇ ಉಳಿಸಿತೆಂದು ಮುಂದಿನ […]