Related Articles
ಸ್ವಾತಂತ್ರ್ಯೋತ್ಸವದ ಪಾವನ ದಿನ: ಹೊಳಲ್ಕೆರೆ ಲಕ್ಷ್ಮಿವೆಂಕಟೇಶ್
ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಪಾವನ ದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ ! ಈ ಹಬ್ಬದ ಆಚರಣೆ ಕೇವಲ ಸಿಹಿ-ತಿಂಡಿ ತಿನ್ನಲು, ಇಲ್ಲವೇ ಮಜಾಮಾಡುತ್ತಾ ಕಾಲಹರಣ ಮಾಡುವುದಕ್ಕಲ್ಲ ಎನ್ನುವುದನ್ನು ನಾವು ಮೊದಲು ತಿಳಿಯಬೇಕು, ಮತ್ತು ಇತರರಿಗೆ ತಿಳಿಸಬೇಕು ಸಹಿತ ! ಬಾಲಗಂಗಾಧರ ತಿಳಕ್, ಗಾಂಧಿ, ನೆಹರು, ಪಟೇಲ್, ಬೋಸ್, ಮತ್ತು ಸಾವಿರಾರು ಜನ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತಮ್ಮ ತನುಮನ ಧನಗಳನ್ನು ಒತ್ತೆಯಿಟ್ಟು ನಮ್ಮ ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದಿದ್ದಾರೆ. ಆ ಎಲ್ಲಾ ಮಹನೀಯರು ಮಹಿಳೆಯರಿಗೆ ನಾವು ಶಿರಬಾಗಿ ನಮನ […]
ಕಳೆದು ಹೋಗುವ ಸುಖ (ಭಾಗ 1): ಡಾ. ಹೆಚ್ಚೆನ್ ಮಂಜುರಾಜ್
ಗುರುತಿಸಿಕೊಳ್ಳುವುದಕಿಂತ ಕಳೆದು ಹೋಗುವುದೇ ಈ ಅಖಂಡ ವಿಶ್ವದ ಮೂಲತತ್ತ್ವವಾಗಿದೆ ಅಥವಾ ಗುರುತಿಸಿಕೊಂಡ ಮೇಲೆ ಕಳೆದು ಹೋಗುವುದೇ ಸೃಷ್ಟಿಯ ನಿಯಮವಾಗಿದೆ. ಅದು ಆಕಾಶಕಾಯವೇ ಇರಲಿ, ಜೀವಸೃಷ್ಟಿಯೇ ಇರಲಿ, ಮಾನವ ನಿರ್ಮಿತ ತತ್ತ್ವಸಿದ್ಧಾಂತಗಳೇ ಇರಲಿ, ಪದವಿ-ಪ್ರತಿಷ್ಠೆ-ಹುದ್ದೆ-ಅಧಿಕಾರ-ಅಂತಸ್ತು-ಸಾಧನೆಗಳೇ ಇರಲಿ ಎಲ್ಲವೂ ಕಾಲ ಕ್ರಮೇಣ ಕಳೆದು ಹೋಗುತ್ತವೆ ಮತ್ತು ಹಾಗೆ ಕಳೆದು ಹೋಗಬೇಕು. ಹಳತು ನಶಿಸುತಾ, ಹೊಸತು ಹುಟ್ಟುತಿರಬೇಕು. ‘ನಿದ್ದೆಗೊಮ್ಮೆ ನಿತ್ಯ ಮರಣ; ಎದ್ದ ಸಲ ನವೀನ ಜನನ’ ಎಂದಿಲ್ಲವೇ ಕವಿನುಡಿ. ಅಂದರೆ ಅಸ್ತಿತ್ವವು ವ್ಯಕ್ತಿತ್ವವನ್ನು ಹೊಂದಿದ ಮೇಲೆ ಸಾವು ಶತಸಿದ್ಧ ; […]
ಅಳಿವಿನ ಅಂಚಿನಲ್ಲಿ ಮಾನವ ಕುಲ…? !: ಶಶಿಧರ ರುಳಿ
ರಸ್ತೆಯಲ್ಲಿ ಹೋಗುವಾಗ ಗಿಡದಲ್ಲಿಯ ಹೂವೊಂದು ಕಮರಿ ಹೋಗಿದ್ದು ಕಂಡಿತು. ಮುದುಡಿದ ಆ ತಾವರೆ ಕದಡಿದ ನನ್ನ ಮನಸ್ಸಿಗೆ ಸಾಕ್ಷಿಯಾಗಿ ನಿಂತಂತೆ ತೋರುತ್ತಿತ್ತು. ರಣ ಬಿಸಿಲಿನ ಹೊಡೆತಕ್ಕೆ ಬಾಡಿಹೋದ ಅದರ ಸುಂದರ ಪಕಳೆಗಳು ಯಾವುದೋ ಒಂದು ಕಾಲದಲ್ಲಿ ವೈಭವೋಪಿತ ಕಟ್ಟಡವಾಗಿದ್ದು ಈಗ ಬಿದ್ದುಹೋದ ಗೋಡೆಗಳು ಅದರ ಪಳಿಯುಳಕೆಯಂತೆ ಕಂಡವು. ಬೆಳಗಿನ ಜಾವ ಅರಳಿ ಸಂಜೆಯಾಗುತ್ತಿದ್ದಂತೆ ನಿಸ್ತೇಜವಾದ ಹೂವಿನ ಸುಂದರ ತನು, ಜೀವನದ ಕ್ಷಣಿಕತೆಯ ನೀತಿ ಹೇಳುತ್ತಿರುವಂತೆ ಅನಿಸಿತು. ಈ ಮೂಲಕ ಬದುಕಿನ ಪಯಣ ರಭಸದ ಯಾತ್ರೆ ಎಂಬ ಸತ್ಯವನ್ನು […]