Related Articles
ಮಕ್ಕಳ ಆರೈಕೆ ಹೆತ್ತವರಿಗೊಂದು ಸವಾಲೇ ಸರಿ: ಸಿಂಧು ಭಾರ್ಗವ್
ಒಂದೇ ಬಳ್ಳಿಯ ಎರಡು ಸುಮಗಳ ನೋಡಲು ಎಲ್ಲರಿಗೂ ಇಷ್ಟ. ಅಂದರೆ ದಂಪತಿಗಳಿಗೆ ಮುದ್ದು ಮುದ್ದಾದ ಎರಡು ಮಕ್ಕಳು ಮನೆ ತುಂಬಾ ಓಡಾಡಿಕೊಂಡಿದ್ದರೆ ನೋಡಲು ಬಲುಸೊಗಸು. ಕೆಲವರು ಉದ್ಯೋಗ,ಬಡ್ತಿ ಮೇಲೆ ಬಡ್ತಿ ,ಲಕ್ಷ ಲಕ್ಷ ಸಂಬಳ , ಆಸ್ತಿ ಮಾಡಿಕೊಳ್ಳುವುದು ಎಂಬ ಆಸೆಯ ಪಾಶಕ್ಕೆ ಸಿಲುಕಿ ಒಂದು ಮಗುವನ್ನು ಹೆರಲು ಕೂಡ ಮನಸ್ಸು ಮಾಡುವುದಿಲ್ಲ. ಇನ್ನೂ ಕೆಲವರು “ಅಯ್ಯೋ.. ಈಗಿನ ಖರ್ಚು ದುಬಾರಿ ಜೀವನಕ್ಕೆ ಒಂದೇ ಮಗು ಸಾಕಪ್ಪ… ಎರಡೆರಡು ಮಕ್ಕಳನ್ನು ಯಾರು ನೋಡಿಕೊಳ್ತಾರೆ…”ಎಂದು ರಾಗ ಎಳೆಯುತ್ತಾರೆ. ಒಂದು […]
ರವಿವಾರದ ಸಂತೆ: ವೆಂಕಟೇಶ ಚಾಗಿ
ಇತ್ತೀಚಿನ ವರ್ಷಗಳಲ್ಲಿ ಸಂತೆಗೆ ಹೋಗುವುದೇ ತೀರ ಕಡಿಮೆ ಆಗಿದೆ. ದಿನಬೆಳಗಾದರೆ ತಾಜಾ ತಾಜಾ ತರಕಾರಿಗಳನ್ನು ತರಕಾರಿ ತಮ್ಮಣ್ಣ ತನ್ನ ತಳ್ಳುವ ಗಾಡಿಯಲ್ಲಿ ಮನೆ ಮುಂದೆ ತಂದು ನಿಲ್ಲಿಸ್ತಾನೆ. ಇನ್ನು ಕಿರಾಣಿ ಸಾಮಾನು ಬೇಕಾದ್ರೆ ರಸ್ತೆಯ ಕೊನೆಯಲ್ಲಿ ಇರುವ ಕಿರಾಣಿ ಅಂಗಡಿಯಲ್ಲಿ ಬೇಕಾದಾಗ ತಂದು ಬಿಡುತ್ತೇವೆ. ಡ್ಯೂಟಿಗೆ ಹೋದಾಗ ಹೆಂಡತಿ ಪೋನ್ ಮಾಡಿ “ರೀ , ವಾಟ್ಸ್ಯಾಪ್ ಲಿ ಲಿಸ್ಟ್ ಹಾಕಿದೀನಿ. ಕೆಲಸ ಮುಗಿಸಿ ಬರುವಾಗ ಅದರಲ್ಲಿನ ಸಾಮಾನೆಲ್ಲಾ ತಂದು ಬಿಡಿ.” ಎಂದು ಆದೇಶ ಮಾಡಿಬಿಡುತ್ತಾಳೆ. ಮನೆ ಯಜಮಾನಿ […]
ಕೀರ್ತಿಶೇಷರಾಗಲು ದಾರಿ: ರಾಘವೇಂದ್ರ ಈ. ಹೊರಬೈಲು
ಭಾರತವು ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ದೇಶ. ಇವುಗಳಿಂದಾಗಿಯೇ ಪ್ರಪಂಚದಲ್ಲಿ ಒಂದು ವಿಭಿನ್ನ, ವಿಶಿಷ್ಟ ದೇಶವಾಗಿ ಗುರುತಿಸಿಕೊಂಡಿದೆ. ಆಚರಣೆ-ಸಂಪ್ರದಾಯಗಳ ಹೆಸರಿನಲ್ಲಿ ಕೆಲವೇ ಕೆಲವು ಹೀನ ಮತ್ತು ಅಸಹ್ಯಕರವಾದ ಮೂಢನಂಬಿಕೆಗಳಿವೆ. ಉದಾಹರಣೆಗೆ ಯಾರೋ ತಿಂದು ಬಿಟ್ಟಿರುವ ಎಂಜಲು ಎಲೆಗಳ ಮೇಲೆ ಉರುಳು ಸೇವೆ ಮಾಡಿದರೆ ರೋಗ-ರುಜಿನಗಳು ಕಡಿಮೆಯಾಗುತ್ತವೆ ಎಂಬ ನಂಬಿಕೆ ಇರುವ ‘ಮಡೆ ಸ್ನಾನ’ ಮುಂತಾದವು. ಅವುಗಳನ್ನು ಹೊರತುಪಡಿಸಿ ನೋಡಿದರೆ ನಮ್ಮ ದೇಶದ್ದು ಮಹಾನ್ ಶ್ರೀಮಂತ ಸಂಸ್ಕೃತಿ. ಇಂಥ ಸಂಸ್ಕೃತಿಯ ಜೊತೆಗೆ “ಸತ್ತ ಮೇಲೆ ಅಂಗಾಂಗಗಳ ದಾನ” ಎಂಬುದು […]