ಧಾರವಾಡದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಛಯದಲ್ಲಿ ಜನೆವರಿ 29, ರವಿವಾರ ಬೆಳಗ್ಗೆ 10.30ಕ್ಕೆ ಟಿ.ಎಸ್.ಗೊರವರ ಅವರ "ರೊಟ್ಟಿ ಮುಟಗಿ" ಕಾದಂಬರಿ ಲೋಕಾರ್ಪಣೆ.
Related Articles
“ಮರೆಯಾದ ಜೀವಾ”: ಪಿ ಕೆ…? ನವಲಗುಂದ
ಹಂಗೆ ಸುಮ್ಮನೆ ಕೆಲಸವಿರಲಿಲ್ಲ ಹರಟೆ ಹೊಡೆಯುತ್ತಾ ಕುಂತಿದ್ದೆ ಆ ಕಡೆ ನನ್ನ ಆತ್ಮೀಯ ಮಿತ್ರನ ಕರೆ ಬಂತು. ಆ ಕಡೆಯಿಂದ ಎಲ್ಲಿದ್ದೀಯಾ? ನಾನು. ಮಾರ್ಕೆಟ್ ನಲ್ಲಿ . ಹಾಗಾದರೆ ಸರ್ಕಾರಿ ಆಸ್ಪತ್ರೆಗೆ ಬಾ. ಯಾಕೋ.? ಬಾರೋ ಮಾರಾಯ ಆಯ್ತು ಬಂದೆ. ಗೆಳೆಯನ ಬೈಕು ತೆಗೆದುಕೊಂಡು ಹೊರಟೆ ಆದರೆ ಮನಸ್ಸುನಲ್ಲಿ ಏನೋ ತಳಮಳ ಏನಾಗಿರಬೇಕು? ಅನ್ನುವ ವಿಚಾರದಲ್ಲಿಯೇ ಆಸ್ಪತ್ರೆ ಹತ್ತಿರವೇ ಬಂದೆ ಗೆಳೆಯ ಮುಖದಲ್ಲಿ ಕೊಂಚು ನೋವು ಕೊಂಚು ಸಂತಸ . ಇತ್ತ ತಂದೆಯಾಗುವ ಸಂತಸ ಒಂದಾದರೆ ಇತ್ತ […]
ಇಂದಿನ ಫಲಿತಾಂಶವೇ ಕೊನೆಯಲ್ಲಾ: ಮಲ್ಲೇಶ ಮುಕ್ಕಣ್ಣವರ
ಅವತ್ತು ನನ್ನ ಹತ್ತನೇ ತರಗತಿಯ ಫಲಿತಾಂಶ ಬಂದ ದಿನ. ಒಂದು ಕಡೆ ಬರುವ ಫಲಿತಾಂಶದ ಕುರಿತು ಇನ್ನಿಲ್ಲದ ಆತಂಕ. ಮತ್ತೊಂದೆಡೆ ಸ್ಕೂಲ್ ಲೈಪ್ಗೆ ಬೈ ಹೇಳಿ ಕಾಲೇಜ ಮೆಟ್ಟಿಲು ಏರುವ ಸಂತಸ. ಈ ಯಾವ ಭಾವಕ್ಕೂ ಸ್ಪಂದಿಸಿದೆ ಕೈ ಕಾಲುಗಳು ಅತ್ತಿಂದಿತ್ತ ತೂರಾಡುತ್ತಿದ್ದರೆ. ಮನದ ತುಂಬಾ ಅದ್ಯಾವದು ಭಯ ಆವರಿಸಿತ್ತು. ಅದೇ ಹೆದರಿಕೆಯಲ್ಲಿ ಫಲಿತಾಂಶವನ್ನು ನೋಡಿದೆ. ಅಷ್ಟೊಂದು ಹೇಳಿಕೊಳ್ಳುವ ಮಾಕ್ರ್ಸ ಪಡಿಯದೆಯಿದ್ದರು. ನನ್ನ ಪ್ರಯತ್ನಕ್ಕೆ ತಕ್ಕದಾದದ ಅಂಕಗಳು ಸಿಕ್ಕಿದ್ದವು. ಇದರ ಜೊತೆ ಫಸ್ಟ್ ಕ್ಲಾಸ್ ಎನ್ನುವ ಸಮಾಧಾನ […]
ಮಾನವ ಜನುಮ ಕನ್ನಡ ವಿಡಿಯೋ
https://www.youtube.com/watch?v=y9PBe1-JakQ&feature=youtu.be ಕನ್ನಡದ ಬರಹಗಳನ್ನು ಹಂಚಿ ಹರಡಿ