ಪ್ರಶ್ನೆಗಳು: ೧. ಇತ್ತೀಚಿಗೆ ನರೇಂದ್ರ ಮೋದಿಯವರು ಉದ್ಘಾಟಿಸಿದ ಭಾರತದ ಬೃಹತ್ ಫುಡ್ ಪಾರ್ಕ್ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ? ೨. ಇತ್ತೀಚಿಗೆ ತಮಿಳುನಾಡಿನ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದವರು ಯಾರು? ೩. ರೊಸಾರಿಯೋ ಚರ್ಚ್ ಕರ್ನಾಟಕದಲ್ಲಿ ಎಲ್ಲಿದೆ? ೪. ವಿಜಯ ವಿಠಲ ಇದು ಯಾರ ಅಂಕಿತನಾಮವಾಗಿದೆ? ೫. ಶಾಂತಿ ಸ್ವರೂಪ ಭಟ್ನಾಗರ್ ಪ್ರಶಸ್ತಿಗಳನ್ನು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವುದು? ೬. ಸನಾದಿ ಅಪ್ಪಣ್ಣ ಕಾದಂಬರಿಯನ್ನು ಬರೆದವರು ಯಾರು? ೭. ಮಾನವನ ದೇಹದಲ್ಲಿ ಮೂತ್ರಜನಕಾಂಗದ ಮೇಲೆ ಇರುವ ಗ್ರಂಥಿಯ […]
ಪ್ರಶ್ನೆಗಳು: ೧. ಬಿರ್ಲಾ ಟೆಕ್ನಾಲಾಜಿಕಲ್ ಹಾಗೂ ಇಂಡಸ್ಟ್ರೀಯಲ್ ಮ್ಯೂಸಿಯಂ ಎಲ್ಲಿದೆ? ೨. ಕೆಂಪು ತ್ರಿಕೋನ ಇದು ಯಾವುದರ ಸಂಕೇತವಾಗಿದೆ? ೩. ಬಿಹಾರದ ಗಾಂಧಿ ಎಂದು ಕರೆಯಲ್ಪಡುವ ವ್ಯಕ್ತಿ ಯಾರು? ೪. ಪಂಡರಾಪುರ ಪ್ರಸಿದ್ಧ ಯಾತ್ರಾ ಸ್ಥಳ ಯಾವ ರಾಜ್ಯದಲ್ಲಿದೆ? ೫. ಶಂಕರದೇವ ಪ್ರಶಸ್ತಿಯನ್ನು ಭಾರತದ ಯಾವ ರಾಜ್ಯ ಸರ್ಕಾರ ಪ್ರತಿಷ್ಟಾಪಿಸಿರುವ ಪ್ರಶಸ್ತಿಯಾಗಿದೆ? ೬. ಭೂ ಮೇಲ್ಮೈನ ಅತ್ಯಂತ ಕೆಳ ಬಿಂದು ಯಾವುದು? ೭. ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆ ಮಾಡಿದವರು ಯಾರು? ೮. ಕಕ್ಷೆಯಲ್ಲಿ ಬಂದ ಮೊದಲ […]
೧. ಕನ್ನಡದ ಮೊದಲ ರಾಷ್ಟ್ರಕವಿ ಯಾರು? ೨. ಕರ್ನಾಟಕಕ್ಕೆ ಕಾಫಿ ಬೀಜ ತಂದವರು ಯಾರು? ೩. ಸಂಸತ್ತಿನಲ್ಲಿ ಮೊದಲು ಕನ್ನಡ ಮಾತನಾಡಿದ ಕರ್ನಾಟಕದ ಸಂಸದ ಯಾರು? ೪. ಕರ್ನಾಟಕದ ಮೊದಲ ಉಪ ಮುಖ್ಯಮಂತ್ರಿ ಯಾರು? ೫. ಕರ್ನಾಟಕದಲ್ಲಿ ಮೊದಲ ಸ್ವತಂತ್ರ ಘೋಶಿಸಿಕೊಂಡ ಗ್ರಾಮ ಯಾವುದು? ೬. ಸಾವಿರ ಹಾಡುಗಳ ಸರದಾರ ಯಾರು? ೭. ಕರ್ನಾಟಕದ ಗಾಂಧಿ ಎಂದು ಯಾರನ್ನು ಕರೆಯುತ್ತಾರೆ? ೮. ವಿಜ್ಞಾನವನ್ನು ಜನಪ್ರಿಯಗೊಳಿಸುವ ಕೆಲಸಕ್ಕಾಗಿ ಮೊಟ್ಟ ಮೊದಲ ರಾಷ್ಟ್ರೀಯ ಪುರಸ್ಕಾರವನ್ನು ಪಡೆದ ಸಂಸ್ಥೆ ಯಾವುದು? ೯. […]