Related Articles
ಚೌತಿಯ ಚಂದ್ರ ಎನಗೆ ಅಪವಾದ ತಂದ: ಲಕ್ಷ್ಮೀಶ ಜೆ. ಹೆಗಡೆ
ಈ ಘಟನೆ ನಡೆದಿದ್ದು ಸುಮಾರು ಹತ್ತು ವರ್ಷಗಳ ಹಿಂದೆ. ಆಗ ನಾನು ಐದನೇ ತರಗತಿಯಲ್ಲಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದೆ. ಏಪ್ರಿಲ್, ಮೇ ತಿಂಗಳಿನ ಬೇಸಿಗೆ ರಜೆಯಲ್ಲಿ ಮಗ ಕಂಪ್ಯೂಟರ್ ಕಲಿಯಲಿ ಎಂದು ನನ್ನಪ್ಪ ನನ್ನನ್ನು ಒಂದು ಕಂಪ್ಯೂಟರ್ ಕೋಚಿಂಗ್ ಸೆಂಟರ್ ಗೆ ಸೇರಿಸಿದರು. ಜೊತೆಗೆ ನನಗಿಂತ ಒಂದು ವರ್ಷ ದೊಡ್ಡವನಾಗಿದ್ದ ನನ್ನೊಬ್ಬ ಮಿತ್ರನೂ […]
ಈಗ ಹಂಪಿಯೆಂದರೇ ?: ಬಿ. ಎಲ್. ಆನಂದ ಆರ್ಯ
ಹಂಪಿಯೆಂದು ಹೆಸರು ಕೇಳಿದ ಕೂಡಲೆ ನೆನಪಾಗೋದು ; ಅಲ್ಲಿನ ಶಿಲ್ಪ-ಕೆತ್ತನೆಗಳು, ಬೆಟ್ಟ-ಗುಡ್ಡಗಳು, ದೇವಾಲಯಗಳು. ಇತ್ತೀಚಿಗೆ ನಾವು ಕಾಣುವ ಹಂಪಿಯ ಪರಿಚಯಿಸಲು ಪ್ರಯತ್ನಿಸುವೆ. ಹಂಪಿಯು ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ಹೀಗಾಗಿ ಸುಮಾರು 30 ಚದರ ಕೀ. ಮೀ. ನಷ್ಟು ಈಗಲೂ ವ್ಯಾಪಕವಾದ ಗುಡಿಗುಂಡಾರ, ಶಿಲ್ಪಕೆತ್ತನೆ, ಪುಷ್ಕರಣಿ, ಕೋಟೆಗಳ ಮಾರ್ದನಿಯಿದೆ. ಹಾಗೆಯೇ ಕನ್ನಡದಷ್ಟೆ ಇಂಗ್ಲೀಷ್ ಮಾತಾಡುವ ಹಾಗೂ ಪಾಶ್ಚತ್ಯ, ಭಾರತೀಯ ಸಂಸ್ಕೃತಿಗಳ ಮಹಾಸಂಗಮತಾಣವಾಗಿ ಮಾರ್ಪಟ್ಟಿದೆ. ಪ್ರವಾಸಿಗರ ಪ್ರಭಾವದಿಂದ ಅಲ್ಲಿನ ಜನರು ಕೃಷಿಯ ಹೊರತುಪಡಿಸಿ ವ್ಯಾಪಾರವಹಿವಾಟು ನಡೆಸಿ ನಿಶ್ಚಿಂತರಾಗಿ ಹೊಟ್ಟೆ […]
ತಿರಂಗಾ ಧ್ವಜದ ರೂವಾರಿ ಪಿಂಗಳಿ ವೆಂಕಯ್ಯ: ನಾರಾಯಣ ಬಾಬಾನಗರ
ಏರುತಿಹುದು. . ಹಾರುತಿಹುದು ನೋಡು ನಮ್ಮ ಬಾವುಟಾ!! ಪುಟಾಣಿಗಳೇ, ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ನೀವು ಉಂಡಿರಬಹುದು. ಝೇಂಡಾ ಊಂಚಾ ರಹೇ ಹಮಾರಾ…ದಂತಹ ಹಾಡುಗಳನ್ನು ಹಾಡಿ, ಹೆಮ್ಮೆ ಗೌರವದಿಂದ ತಲೆ ಎತ್ತಿ, ನಮ್ಮ ದೇಶದ ಬಾವುಟಕ್ಕೆ ವಂದನೆ ಸಲ್ಲಿಸುತ್ತೀರಿ. ಬಾನಂಗಳದಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣಗಳಿಂದ ಕೂಡಿದ ಧ್ವಜ ಪಟ. . ಪಟನೆ ಹಾರಾಡುತ್ತಿದ್ದರೆ ನಮ್ಮ ಕಣ್ಣಿಗೆ ಹಬ್ಬ. ನಮ್ಮ ಭಾರತದ ಬಾವುಟ ನಮಗೆಷ್ಟು ಆಪ್ತವಾದದ್ದು, ಆಪ್ಯಾಯಮಾನವಾದದ್ದು ಎಂದನಿಸುತ್ತದಲ್ಲವೇ? ಬಾವುಟದ ಚಿತ್ರ ಬಿಡಿಸಿ ಹೆಮ್ಮೆಯಿಂದ ನೀವು ಬೀಗಿರಲೂ ಸಾಕು. ನೀವು […]