ದಿನಾಂಕ 8-6-2015 ಸೋಮವಾರದಂದು ಕಾಖಂಡಕಿಯಲ್ಲಿ ಕಾರಹುಣ್ಣಿಮೆಯ ಸಂಭ್ರಮ. ತನ್ನಿಮಿತ್ಯ ಈ ಲೇಖನ. ಕರಿ ಆಡಿಸು…ಶೌರ್ಯ ಪ್ರದರ್ಶಿಸು…!! ಹೂಂಕರಿಸುವ ಎತ್ತು, ಮುಂಗಾಲುಗಳಿಂದ ಮಣ್ಣನ್ನು ಹಿಂದಕ್ಕೆ ಚಿಮ್ಮುತ್ತಾ ಎದುರಿಗೆ ನಿಂತವನನ್ನು ಕೆಂಗಣ್ಣಿನಿಂದ ನೋಡುತ್ತ ನಿಂತಿದೆ. ಎತ್ತಿನ ಮುಂದೆ ನಿಂತವನು ‘ಬಾ ಇರಿ. . ! ನೋಡೋಣ’ ಎನ್ನುವಂತೆ ಸವಾಲೆಸೆದು ಕಾದಿದ್ದಾನೆ. ಸುತ್ತಲೂ ಸಾವಿರಾರು ಜನ ನೋಡುತ್ತ ಸಾಕ್ಷಿಯಾಗಿದ್ದಾರೆ. ಇದು ಕಾಖಂಡಕಿಯ ಗ್ರಾಮದಲ್ಲಿ ನಡೆಯುವ ವಿಶಿಷ್ಟ ಕಾರಹುಣ್ಣಿಮೆಯ ದೃಷ್ಯ. ರಾಜ್ಯಾದ್ಯಂತ ಕಾರಹುಣ್ಣಿಮೆಯ ಸಂಭ್ರಮ ನಡೆದರೆ, ಅವತ್ತು ಈ ಊರಲ್ಲಿ ಕಾರಹುಣ್ಣಿಮೆಯ ಆಚರಣೆ […]
ಕನ್ನಡದ ಬರಹಗಳನ್ನು ಹಂಚಿ ಹರಡಿ
ತ್ರಿವರ್ಣ ಗಣಪ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ಧ್ವಜದ ಬಣ್ಣದಿಂದ ಕಂಗೊಳಿಸುತ್ತಿರುವ ಎಸ್ ಎಫ್ ಹುಸೇನಿಯವರ ಗಣೇಶ ಕಲಾಕೃತಿಗಳ ಪ್ರದರ್ಶನ ಮೈಸೂರಿನಲ್ಲಿ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ನಂತರ ಸಾಲುಸಾಲು ಹಬ್ಬಗಳು ಆರಂಭವಾಗುತ್ತವೆ. ಇನ್ನೇನು ಕೆಲವೇ ದಿನಗಳಲ್ಲಿ ಗೌರಿ – ಗಣೇಶ ಹಬ್ಬವೂ ಬರಲಿದೆ. ಸ್ವಾತಂತ್ರ್ಯವೆನ್ನುವುದು ನಮ್ಮ ಸುತ್ತಲಿನ ಪರಿಸರ ರಕ್ಷಣೆಯ ಹೊಣೆಗಾರಿಕೆಯೊಂದಿಗೆ ಬರುತ್ತದೆ ಎನ್ನುತ್ತಾರೆ ಕಲಾವಿದ ಹುಸೇನಿ. ‘ಮುಂಬರಲಿರುವ ಗೌರಿ – ಗಣೇಶ ಹಬ್ಬದಲ್ಲಿ ರಾಸಾಯನಿಕ ಹಾಗೂ ಹಾನಿಕಾರಕ ಪದಾರ್ಥಗಳಿಂದ ಮುಕ್ತವಾದ ಗಣೇಶ ನಮ್ಮ ಮನೆಗಳನ್ನು ಪ್ರವೇಶಿಸಲಿ’ […]
ಕನ್ನಡದ ಬರಹಗಳನ್ನು ಹಂಚಿ ಹರಡಿ
ಉತ್ತರ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ, ಮೈಸೂರು, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಾವಣಗೆರೆ ಹೀಗೆ ಕರ್ನಾಟಕದ ವಿವಿಧ ಭಾಗಗಳಿಂದ, ವಿವಿಧ ರೀತಿಯ ಸಂಸ್ಕøತಿ, ಸಾಮಾಜಿಕ ಹಿನ್ನಲೆಯನ್ನು ಹೊತ್ತು ಬಂದಿರುವ ನಮ್ಮ ತೆನೆ ಗುಂಪಿನಲ್ಲಿ, ಕೌರವರ ಜೊತೆ ಪಾಂಡವರು ಪಗಡೆಯಾಟದಲ್ಲಿ ಸೋತಾಗ ದ್ರೌಪದಿ ಬೆತ್ತಲಾಗಿದ್ಲು, ಪ್ರಸ್ತುತ ಕತ್ತಲಲ್ಲೂ, ಬೆಳಕಲ್ಲೂ ದೇವದಾಸಿ ವ್ಯವಸ್ಥೆಯಲ್ಲಿ, ಲೈಂಗಿಕ ಕಾರ್ಯಕರ್ತೆಯರಾಗಿ, ಬೇರೆ ಬೇರೆ ಕಾರಣಗಳಿಂದ, ಅನಿವಾರ್ಯತೆಗಳಿಂದ, ಬೆತ್ತಲಾದ ವ್ಯವಸ್ಥೆಯಿಂದ ಬಂದವರು, ನಮ್ಮ ಜೀವನದಲ್ಲಿ ಇನ್ಯಾರೋ ಬಂದು ನಿರ್ಧಾರದ ಅಧಿಕಾರ ಚಲಾಯಿಸುವ ವ್ಯವಸ್ಥೆಯನ್ನು […]
ಕನ್ನಡದ ಬರಹಗಳನ್ನು ಹಂಚಿ ಹರಡಿ
Excellent art.