ತಾಳ್ಮೆ, ಆದ್ದರಿಂದ ತಾಳ್ಮೆಯ ಬಗ್ಗೆ ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿಟ್ಟುಕೊಳ್ಳುವ ಮೊದಲ ವಿಷಯವೆಂದರೆ ಫಲಿತಾಂಶಕ್ಕಾಗಿ ಅಸಹಾಯಕತೆಯಿಂದ ಕಾಯುವುದು. ಆದರೆ ತಾಳ್ಮೆ ಎನ್ನುವುದು ನಾವು ಕೊನೆಯಲ್ಲಿ ನಿರೀಕ್ಷಿಸಿದ ಫಲಿತಾಂಶದ ಮೇಲೆ ಕೆಲಸ ಮಾಡುವ ಒಂದು ಕಲೆ ಎಂದು ಹೇಳಲು ಬಯಸುತ್ತೇನೆ. ನಾವು ಯಾವುದೇ ಹೊಸ ಸವಾಲನ್ನು ಕೈಗೆತ್ತಿಕೊಂಡಾಗ, ಹೆಚ್ಚಿನ ಬಾರಿ ನಾವು ನಮ್ಮ ಕೆಲಸವನ್ನು ಇತರರೊಂದಿಗೆ ಹೋಲಿಸಲು ಪ್ರಾರಂಭಿಸುತ್ತೇವೆ ಮತ್ತು ಇತರರಂತೆಯೇ ಕೆಲಸವನ್ನು ಪೂರೈಸಲು ಮತ್ತು ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಕೊನೆಗೊಳ್ಳಲು ನಮ್ಮೊಳಗೆ ಒತ್ತಡದ ವಾತಾವರಣವನ್ನು ಸ್ಥಾಪಿಸುತ್ತೇವೆ. ಇಲ್ಲಿ ನಾವು […]
ಕೆಲವು ನಿಜಕ್ಕೂ ಅದ್ಭುತವಾದ ದೃಷ್ಟಾಂತಗಳಿವೆ. ಬಹುಶಃ ಇವು ಪೀಳಿಗೆಯಿಂದ ಪೀಳಿಗೆಗೆ ಮೌಖಿಕವಾಗಿ ಹಸ್ತಾಂತರಗೊಂಡಿರಬಹುದೆಂದು ಭಾವಿಸುತ್ತೇನೆ. ಮನುಕುಲದ ಒಟ್ಟಾರೆ ವಿವೇಕವನ್ನು ಒಳಗೊಂಡಿರುವ ಈ ದೃಷ್ಟಾಂತಗಳಿಗೆ ಜನರನ್ನು ಸ್ಫೂರ್ತಿಸಿಂಚನದಲ್ಲಿ ತೋಯಿಸಿ ಧನಾತ್ಮಕವಾಗಿ ಪ್ರಚೋದಿಸುವ ಅಗಾಧವಾದ ಶಕ್ತಿಯಿರುವುದು ಸುಳ್ಳಲ್ಲ. ಈ ಅಂಕಣದ ಮೂಲಕ ಅಂತಹ ಒಂದೆರಡು ದೃಷ್ಟಾಂತಗಳನ್ನು ಕನ್ನಡದ ಓದುಗರೊಂದಿಗೆ ಹಂಚಿಕೊಳ್ಳಲು ಸಂತಸವಾಗಿದೆ. ಇಲ್ಲಿ ಚರ್ಚಿಸಲಾಗಿರುವ ಪರಿಕಲ್ಪನೆಗಳು ವಿಶೇಷವಾಗಿ ನಮ್ಮ ಯುವ ಜನತೆಗೆ, ತಮ್ಮ ವೃತ್ತಿಜೀವನದ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲು ಮಾರ್ಗದರ್ಶನ ಮಾಡುವ ದಾರಿದೀಪವಾಗಬಹುದು. ಭಾರತದಲ್ಲಿ ಕೋತಿಗಳನ್ನು ಹಿಡಿಯುವ ಸ್ವಾರಸ್ಯಕರವಾದ ಪ್ರಾಚೀನ […]
“ನಿಮಗೇಕೆ ಕೊಡಬೇಕು ಕಪ್ಪ. ನೀವೇನು ನಮ್ಮ ನೆಂಟರೋ ಬಂಧುಗಳೋ. ನಮ್ಮ ಭೂಮಿಯನ್ನು ಉತ್ತಿ ಬಿತ್ತಿ ಬೆಳೆದವರೋ. ನಿಮಗೇಕೆ ಕೊಡಬೇಕು ಕಪ್ಪ. ” ಎಂಬ ಈ ಸಾಲುಗಳನ್ನು ಬಿ. ಸರೋಜಾದೇವಿ ಹೇಲುವ ಕಿತ್ತೂರು ಚನ್ನಮ್ಮ ಚಲನಚಿತ್ರದ ಈ ಸಂಭಾಷಣೆ ಇಂದಿಗೂ ಕಿತ್ತೂರು ಚನ್ನಮ್ಮ ಚಲನಚಿತ್ರ ವೀಕ್ಷಿಸಿದವರಿಗೆ ರೋಮಾಂಚನೆ ಉಂಟು ಮಾಡುತ್ತವೆ ಅಲ್ಲವೇ. ? ದೇಶಭಕ್ತಿಯ ಕಿಚ್ಚನ್ನು ಹಚ್ಚುವ ಸಾಲುಗಳ ಕತೆಯಾಧಾರಿತ ಕಿತ್ತೂರು ಚನ್ನಮ್ಮ ಚಲನಚಿತ್ರವಾಗಲು ಒಂದು ವ್ಯಕ್ತಿಯ ಶಕ್ತಿ ಬಹಳ ಶ್ರಮಿಸಿದ್ದು. ಕಿತ್ತೂರ ಚನ್ನಮ್ಮ ಚಲನಚಿತ್ರ ನಿರ್ದೇಶಕ ಬಿ. […]