ಒಂದು ತಾಲ್ಲೋಕಿನಿಂದ ಮತ್ತೊಂದು ತಾಲ್ಲೋಕಿನ ಒಂದು ಕಾಲೇಜಿನಲ್ಲಿ ನಾನು ಉಪನ್ಯಾಸಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನಾ ಕೆ ಎಸ್ ಆರ್ ಟಿ ಸಿ ಬಸ್ನಲ್ಲಿ ಹೋಗಿ ಬರುವುದು ಮಾಮೂಲಿಯಾಗಿತ್ತು. ಸಮಯಕ್ಕೆ ಅರ್ಧಘಂಟೆ ಮುಂಚೆ ನಾನು ಬಸ್ಸ್ಟ್ಯಾಂಡ್ ನಿಂದ ಇಳಿದು ಕಾಲೇಜಿಗೆ ನಡೆದುಕೊಂಡೆ ಹೋಗುತ್ತಿದ್ದೆ. ನನ್ನ ಕೈಯಲ್ಲಿ ಟೀಫಿನ್ ಬಾಕ್ಸ್, ವಾಟರ್ ಬಾಟಲ್ ಅವುಗಳನ್ನು ಹೊತ್ತಿರೋ ಒಂದು ಬ್ಯಾಗ್ ಆ ಬ್ಯಾಗ್ ನನ್ನ ಕೈಯಲ್ಲಿ. ಆ ಬ್ಯಾಗ್ ಹಿಡಿದುಕೊಂಡು ನಾನು ಕಾಲೇಜಿಗೆ ಬರುವಾಗ, ಹೋಗುವಾಗ ನನ್ನ ವಾಕಿಂಗ್ ಸ್ಟೈಲ್ […]
ಕನ್ನಡದ ಬರಹಗಳನ್ನು ಹಂಚಿ ಹರಡಿ
"ಜಗತ್ಚೇತನದೆದುರು, ನಾನು ನನ್ನದು ಎಂಬ ಅಹಂ ಭಾವಕ್ಕಿಂತ, ನೀನು ನಿನ್ನದು ನಿನ್ನದೇ ಎಂಬ ಸಮರ್ಪಣಾ ಮನೋಭಾವ ಮಿಗಿಲು. ಸಕಲ ಜೀವ-ಸಂಕುಲಗಳನ್ನು ನಿಯಮಬದ್ದವಾಗಿ, ನಿಖರವಾಗಿ, ಆಯಾಯ ಪಾತ್ರಗಳನ್ನು ಸಮರ್ಪಕವಾಗಿ ನಿರ್ವವಹಿಸುವಂತೆ ಮಾಡುವ ವ್ಯವಸ್ಥಾಪಕ-ಕಾಣದ ಕೈಯೊಂದು ಇರಲೇಬೇಕು" ಎಂದು ಎಷ್ಟೋ ಸಂದರ್ಭಗಳಲ್ಲಿ ನಮ್ಮೆಲ್ಲರ ಮನಸ್ಸಿಗೆ ಅನ್ನಿಸಿರುತ್ತದೆ. ಆ ಕಾಣದ ಕೈ ಕೆಲವೊಮ್ಮೆ ವರಕೊಡುವ ಕೈಯಾಗಿಯೂ, ಬುದ್ಧಿ ಕಲಿಸುವ ಕೈಯಾಗಿಯೂ, ದಾರಿ ತೋರುವ ಕೈಯಾಗಿಯೂ ನಮ್ಮ ಅನುಭವಕ್ಕೆ ಬಂದಿರುವುದು. ಜೀವಸಂಕುಲದಲ್ಲಿನ ಬುದ್ಧಿ ಜೀವಿ ಮಾನವಕುಲವೊಂದು ತನ್ನ ಉಪಕುಲಗಳು-ಧರ್ಮಗಳ ನೆಲೆಗಳಲ್ಲಿ ಆ ಕೈಯನ್ನು 'ದೇವ'ನೆಂದು:ಕೃಷ್ಣ, ಏಸು, ಬುದ್ಧ, ಜಿನ, ಅಲ್ಲಾ ಎಂದು ಅವರವರಂತೆ ಕರೆದಿರುವುದುಂಟು. […]
ಕನ್ನಡದ ಬರಹಗಳನ್ನು ಹಂಚಿ ಹರಡಿ
ದೇಶದ ಅಭಿವೃದ್ಧಿ ಸಾಧನೆಯಲ್ಲಿ ಮಹಿಳಾ ಸಶಕ್ತೀಕರಣದಷ್ಟು ಪರಿಣಾಮಕಾರಿ ಸಾಧನ ಮತ್ತೊಂದಿಲ್ಲ. ಮಹಿಳೆಯರ ಸಾಮಥ್ರ್ಯವನ್ನು ಇದಕ್ಕಿಂತ ಸರಿಯಾಗಿ ಬಣ್ಣಿಸುವ ಹೇಳಿಕೆ ಬೇರೊಂದಿಲ್ಲ ಎನ್ನಬಹುದು. ಇದು ಸಾಂಪ್ರದಾಯಿಕ ಕ್ಷೇತ್ರವಾಗಿರಲಿ ಅಥವಾ ಆಧುನಿಕ ರಂಗವಿರಲಿ, ಮಹಿಳೆ ತನ್ನ ಛಾಪು ಮೂಡಿಸದ ಕ್ಷೇತ್ರವೇ ಇಲ್ಲ. ಮಕ್ಕಳನ್ನು ಹೆತ್ತು, ಹೊತ್ತು ಭವಿಷ್ಯದ ಭವ್ಯ ನಾಗರಿಕರನ್ನಾಗಿ ರೂಪಿಸುವ ಮಹತ್ವದ ಪ್ರಾಥಮಿಕ ಜವಾಬ್ದಾರಿ ಯಾವಾಗಲೂ ಅಮ್ಮನದೇ ಆಗಿದೆ. ನಾರಿ, ಮಗಳು, ಅಕ್ಕ, ತಂಗಿ, ಹೆಂಡತಿಯಾಗಿಯೂ ಪುರುಷರ ಬೆನ್ನೆಲುಬಾಗಿದ್ದಾಳೆ. ಆಧುನಿಕ ರಂಗದಲ್ಲಿ ಪ್ರಶಿಕ್ಷಕರಾಗಿ, ಪ್ರಬಂಧಕರಾಗಿ, ರಾಜಕೀಯ ಧುರೀಣೆಯಾಗಿ ಪ್ರಮುಖ […]
ಕನ್ನಡದ ಬರಹಗಳನ್ನು ಹಂಚಿ ಹರಡಿ