Related Articles
ನನ್ನ ಪಾಲಿನ ಮತ್ತೊಂದು ಮಾತೃರೂಪ: ಎಂ.ಎಲ್.ನರಸಿಂಹಮೂರ್ತಿ
ಪ್ರತಿ ಹಬ್ಬಕ್ಕೂ ನಮ್ಮ ಹೊಸ್ತಿಲಲ್ಲಿ ಕೂತು ಅವರ ಹೊಸ್ತಿಲ ಕಡೆ ನೋಡುವುದು ರೂಢಿಯಾಗಿಬಿಟ್ಟಿತ್ತು ನಾನು ಸಹಜವಾಗಿವೇ ತೊದಲು ನುಡಿಗಳನ್ನು ಆರಂಭಿಸಿದಾಗನಿಂದ ಇಲ್ಲಿಯ ವರೆಗೆ ಸೋಮು ಒಮ್ಮೊಮ್ಮೆ ಮಾತ್ರಕ್ಕೆ ನರಸಿಂಹ ಎಂದು ತಾಯ ಪ್ರೀತಿ ಹಂಚಿ ತಾಯಿಯಷ್ಟೆ ಅಕ್ಕರೆಯಿಂದ ನೋಡುಕೊಳ್ಳುವ ಮತ್ತೊಂದು ಮಾತೃಹೃದಯ ನಮ್ಮೂರಲ್ಲಿ ಇದಾರೆ. ನನಗೆ ಎರಡು ವರ್ಷ ವಯಸ್ಸಾಗಿದ್ದಾಗ ಬಾಲ ವ್ಯಾಧಿಯಿಂದಾಗಿ ಸತ್ತು ಹೋಗುತ್ತಿದ್ದನಂತೆ. ಆಗ ನಮ್ಮ ಅಪ್ಪ ಅಮ್ಮ, ಅಜ್ಜ ಅಜ್ಜಿ ಹೇಳಿದ ಜಾಗ, ಕೇಳಿದ ವೈದ್ಯರ ಬಳಿಗೆ , ಸೂಚಿಸಿದ ಮಂತ್ರಗಾರರ ಬಳಿಗೆ […]
ನಿಮ್ಮ ಗಮನಕ್ಕೆ
ಪ್ರಕಟಣೆ 1 ಜ್ಞಾನಡಮರು ಪ್ರಕಾಶನವು ದ್ವಿತೀಯ ವರ್ಷ ಪೂರೈಸಿದ ಸವಿನೆನಪಿಗಾಗಿ ಸಹಕಾರ ತತ್ವದಡಿಯಲ್ಲಿ ರಾಜ್ಯಮಟ್ಟದ ಚೌಪದಿಗಳ ಅಪೂರ್ವ ಸಂಕಲನ ಹೊರತರಲು ಚಿಂತನೆ ನಡೆಸಿದ್ದು, ಆಸಕ್ತ ಹಿರಿಯ-ಕಿರಿಯ ಕವಿಗಳು ಸ್ವರಚಿತ ೬ ಚೌಪದಿಗಳನ್ನು ಮೊಗೇರಿ ಶೇಖರ ದೇವಾಡಿಗ ಸಂಪಾದಕರು ಜ್ಞಾನಡಮರು ಪ್ರಕಾಶನ, ಮೊಗೇರಿ ಕೆರ್ಗಾಲ್ (ಅಂಚೆ) ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ-೫೭೬೨೧೯ ಮೊ: ೯೯೧೬೧೮೦೪೯೫ ಈ ವಿಳಾಸಕ್ಕೆ ಮಾರ್ಚ್ ೨೮ ೨೦೧೫ ರೊಳಗೆ ೨ ಸ್ವವಿಳಾಸ ಬರೆದ ಅಂಚೆ ಲಕೋಟೆಯನ್ನು ಲಗತ್ತಿಸಿ ಕಳುಹಿಸಲು ಕೋರಲಾಗಿದೆ. ಇ-ಅಂಚೆ ಮೂಲಕ ಕಳುಹಿಸುವವರು […]
ಗೆಳೆಯನಿದ್ದರೆ ಕರ್ಣನಂತಿರಬೇಕು: ಸಿದ್ದುಯಾದವ್ ಚಿರಿಬಿ
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಸುನಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಮಹಾಭಾರತದ ಮಹಾನ್ ಗ್ರಂಥದಲ್ಲಿ ತನ್ನವರಿಂದಲೆ ಆತಾಷೆ, ಅವಮಾನ, ಕಿಳಿರಿಮೇಗಳ ಚಕ್ರಯೋಹದೊಳಗೆ ಸಿಲುಕಿ ಬಳಲಿ ಬೆಂದ ಆತಭಾಗ್ಯದಾತ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಧಾನಶೋರ, ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ […]