Related Articles
ತಾಳ್ಮೆ: ಶರಧಿನಿ
ತಾಳ್ಮೆ, ಆದ್ದರಿಂದ ತಾಳ್ಮೆಯ ಬಗ್ಗೆ ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿಟ್ಟುಕೊಳ್ಳುವ ಮೊದಲ ವಿಷಯವೆಂದರೆ ಫಲಿತಾಂಶಕ್ಕಾಗಿ ಅಸಹಾಯಕತೆಯಿಂದ ಕಾಯುವುದು. ಆದರೆ ತಾಳ್ಮೆ ಎನ್ನುವುದು ನಾವು ಕೊನೆಯಲ್ಲಿ ನಿರೀಕ್ಷಿಸಿದ ಫಲಿತಾಂಶದ ಮೇಲೆ ಕೆಲಸ ಮಾಡುವ ಒಂದು ಕಲೆ ಎಂದು ಹೇಳಲು ಬಯಸುತ್ತೇನೆ. ನಾವು ಯಾವುದೇ ಹೊಸ ಸವಾಲನ್ನು ಕೈಗೆತ್ತಿಕೊಂಡಾಗ, ಹೆಚ್ಚಿನ ಬಾರಿ ನಾವು ನಮ್ಮ ಕೆಲಸವನ್ನು ಇತರರೊಂದಿಗೆ ಹೋಲಿಸಲು ಪ್ರಾರಂಭಿಸುತ್ತೇವೆ ಮತ್ತು ಇತರರಂತೆಯೇ ಕೆಲಸವನ್ನು ಪೂರೈಸಲು ಮತ್ತು ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಕೊನೆಗೊಳ್ಳಲು ನಮ್ಮೊಳಗೆ ಒತ್ತಡದ ವಾತಾವರಣವನ್ನು ಸ್ಥಾಪಿಸುತ್ತೇವೆ. ಇಲ್ಲಿ ನಾವು […]
‘ಮಾತೆಂಬುದು ಜ್ಯೋತಿರ್ಲಿಂಗ’: ವಸುಂಧರಾ ಕದಲೂರು.
ನನ್ನ ಸ್ನೇಹಿತೆಯ ಸ್ನೇಹಿತೆ ಆಕೆ. ನನಗೂ ಒಂದೆರಡು ಬಾರಿಯ ಒಡನಾಟದಿಂದ ಪರಿಚಿತಳಾಗಿದ್ದಳು. ಕೆಲವು ದಿನಗಳ ಹಿಂದೆ ಒಂದು ಸಂಜೆ ನಾನು ಆಫೀಸು ಮುಗಿಸಿ ಮನೆಗೆ ಹೊರಡುವ ಸಮಯದಲ್ಲಿ ‘ಕಾಫಿ ಕುಡಿಯೋಣ ಎಲ್ಲಾದರೂ ಸಿಗಲು ಸಾಧ್ಯವಾ?’ ಎಂಬ ಮೆಸೇಜು ಮಾಡಿದ್ದಳು. ನಾನು ವರ್ಷಾರಂಭದಿಂದಲೇ ಚಹಾ- ಕಾಫಿ ಸೇವನೆ ಬಿಟ್ಟಿರುವುದಾಗಿ ಆಕೆಗೆ ಗೊತ್ತಿತ್ತು. ಆದರೂ ಬೇರೆ ಏನನ್ನೋ ಫೋನಿನಲ್ಲಿ ಹೇಳಿಕೊಳ್ಳಲಾರದ್ದಕ್ಕೆ ಕಾಫಿಯ ನೆವ ತೆಗೆದು ಮಾತನಾಡಲು ಕರೆದದ್ದಿರಬಹುದೆ? ಎಂಬುದು ನನಗೆ ಅರ್ಥವಾಗಿ, ’ಸರಿ, ಬರುವೆ. ಆದರೆ ‘ಕಾಫಿ ಡೇ‘ಗೆ ಹೋಗೋಣ. […]
ಎಲ್ಲರಂಥವನಲ್ಲ ನನ್ನಪ್ಪ! – ಬರಹಗಳ ಅಹ್ವಾನ
"ನಮ್ಮ ಅಪ್ಪ ನಮಗೆ ಹೀರೋ! ಅವನ ಹಾಗೆ ಮತ್ತೊಬ್ಬನಿಲ್ಲ!" ಅಂತ ನಿಮಗನ್ನಿಸಿದೆಯೇ? ಹಾಗಿದ್ದರೆ ಅದನ್ನು ವ್ಯಕ್ತಪಡಿಸುವ ಅವಕಾಶ ಇಲ್ಲಿದೆ…. ಅಪ್ಪಂದಿರ ಬಗ್ಗೆ ಪುಸ್ತಕ ಮಾಡುವ ಪ್ರಯತ್ನ ನಡೆದಿದೆ. ವಿಶ್ವದ ಎಲ್ಲ ಅಪ್ಪಂದಿರಿಗೆ ನಮ್ಮ ಪ್ರೀತಿಯ ಕೊಡುಗೆ ಇದು. ಅವರು ನಿಮಗೆ ಹೇಗೆ ಸ್ಪೂರ್ತಿ ಆದರು, ಅವರ ಬಗ್ಗೆ ನಿಮಗೇನಿಷ್ಟ, ಅವರ ಜೊತೆ ಕಳೆದ ಭಾವನಾತ್ಮಕ ಕ್ಷಣಗಳು, ಯಾವುದೋ ಒಂದು ಸಣ್ಣ ಜಗಳ, ಕಾಡುತ್ತಿರುವ ಪಾಪ ಪ್ರಜ್ಞೆ, ನಿಮ್ಮ ಕಣ್ಣಲ್ಲಿ ನೀರು ಹರಿಸಿದ ಅವರು ಪಟ್ಟ ಕಷ್ಟಗಳು… […]