Related Articles
ಬದಲಾದ ಬದುಕು: ಜ್ಯೋತಿ ಬಾಳಿಗ
ದಿನವಿಡೀ ಒಂಟಿ ಪಿಶಾಚಿಯಂತೆ ಮನೆಯಲ್ಲೇ ಇರುತ್ತಿದ್ದ ಕೀರ್ತಿಗೆ ಈ ಲಾಕ್ಡೌನ್ ಪಿರಿಯಡ್ ನಲ್ಲಿ ಗಂಡ ,ಮಕ್ಕಳು ಮನೇಲಿ ಇರೋದು ಒಂದು ರೀತಿಯ ಸಂತಸಕೂಡ ಕೊಟ್ಟಿದೆ. ಎಲ್ಲರೂ ಒಟ್ಟಿಗೆ ಬೆಳಗಿನ ತಿಂಡಿ ತಿನ್ನೋದು, ಒಟ್ಟಿಗೆ ಮಾತಾಡುತ್ತಾ ಊಟ ಮಾಡೋದು, ಒಬ್ಬರಿಗೊಬ್ಬರು ತಮಾಷೆ ಮಾಡಿಕೊಂಡು ಸಂಜೆಯ ಸಮಯ ಕಳೆಯೋದು, ಜೀವನಕ್ಕಾಗಿ ಗಂಡನ ವರ್ಕ್ ಫ್ರಂ ಹೋಂ ಕೆಲಸ ಇವೆಲ್ಲವೂ ಎಷ್ಟೋ ವರ್ಷಗಳ ನಂತರ ಕೀರ್ತಿಗೆ ನೆಮ್ಮದಿಯ ಜೀವನ ನೀಡಿದೆ. ಇದು ಕೀರ್ತಿಯ ಕಥೆ ದಿನಾ ಬೆಳಿಗ್ಗೆ ಬೇಗ ಎದ್ದು ಗಡಿಬಿಡಿಯಲ್ಲಿ […]
ಖುಷಿಗಳನ್ನ ಕಂಪೇರ್ ಮಾಡಬಾರದು: ಭಾರ್ಗವಿ ಜೋಶಿ
ಏನು ಮಾಡೋದು ಬದುಕಿನಲ್ಲಿ ಖುಷಿಗಿಂತ ಜಾಸ್ತಿ ನೋವು, ಕಷ್ಟಗಳೇ ಇವೆ. ಯಾರಾದ್ರೂ ಒಬ್ಬರಾದ್ರೂ ಪೂರ್ತಿ ಖುಷಿ ಇಂದ ಇರೋ ವ್ಯಕ್ತಿ ಇದ್ದಾರಾ? ಅನ್ನೋ ಪ್ರಶ್ನೆ ನಮ್ನನ್ನು ಕಾಡತ್ತೆ, ಆದ್ರೂ ಜಗತ್ತಲ್ಲಿ ಇರೋ ಎಲ್ರಿಗಿಂತಲೂ ಹೆಚ್ಚಿನ ಕಷ್ಟ ನಮಗೆ ಅಂತ ನಾವೆಲ್ಲ ಅಂದುಕೊಳ್ತೀವಿ. ಯಾಕೆಂದರೆ ನಮ್ಮ ಮುಂದೆ ಇರೋ ಖುಶಿಗಳನ್ನು ಅನುಭವಿಸೋ ಕಲೆ ನಮಗೆ ಗೊತ್ತಿರೋದಿಲ್ಲ. ಅದೇ ಸಮಸ್ಯೆ. ಆ ಕ್ಷಣವನ್ನು ಹಾಗೆ ಅನುಭವಿಸಿ ಬಿಡಬೇಕು. ಕಳೆದುಹೋದ ದಿನಗಳನ್ನು ಮೆಲುಕು ಹಾಕಬೇಕು, ಆದ್ರೆ ಕಂಪೇರೆ ಮಾಡಬಾರದು. ಚಿಕ್ಕವರಿದ್ದಾಗ ಎಷ್ಟು […]
ಏಪ್ರಿಲ್ ಫೂಲ್ ಅಲ್ಲ ಏಪ್ರಿಲ್ ಕೂಲ್: ಎಂ.ಎಚ್.ಮೊಕಾಶಿ
ಏಪ್ರಿಲ್ ಒಂದು ಮೂರ್ಖರ ದಿನ ಈ ಮೂರ್ಖತನದ ಲೆಕ್ಕ ಒಂದು ದಿನಕ್ಕೆ ಮುಗಿದು ಹೋಗುವ ಹಾಗಿದ್ದರೆ ಎಷ್ಟೊಂದು ಚೆನ್ನಾಗಿರುತ್ತಿತು. ಆದರೆ ಹಾಗಿಲ್ಲ ಅದು ನಿತ್ಯೋತ್ಸವ. ಅದನ್ನು ನಿದರ್ಶಿಸಲು ಮತ್ತು ನಮ್ಮನ್ನು ಆತ್ಮವಿಮರ್ಶೆಗೆ ಒಡ್ಡಿಕೊಳ್ಳಲು ಮೂರ್ಖರ ದಿನದಂದು ಆರಂಭವಾಗುವ ಈ ತಿಂಗಳು ಸಕಾಲ ಎನ್ನಬಹುದು. ಇಡೀ ತಿಂಗಳು ನಾವು ಮೂರ್ಖರಾಗುವ ನಾನಾ ರೀತಿಗಳ ಬಗ್ಗೆ ಅರ್ಥಮಾಡಿಕೊಳ್ಳುವ ಸಮಯ. ಏಪ್ರಿಲ್ ಒಂದರಂದು ಕೆಲವರ ಕಾಲೆಳೆದು ಮೂರ್ಖರನ್ನಾಗಿ ಮಾಡಲು, ಕಾಲೆಳೆಸಿಕೊಂಡು ಮೂರ್ಖರಾದ ದಿನ. ನೀವೂ ಕೂಡ ಎಷ್ಟೋ ದಿನದಿಂದ ಯಾರನ್ನೋ ಬಕ್ರಾ […]