Related Articles
ಜೀವನವೊಂದು ಮುರಳಿ- ಸುಖ ಸಂತೋಷ ತರಲಿ: ಎಂ.ಎನ್.ಸುಂದರ ರಾಜ್
ದೀಪಾವಳಿ ಅಂದರೆ ಸಾಕು, ಮಕ್ಕಳು ಪುಳಕಿತಗೊಳ್ಳುತ್ತಾರೆ, ಹಿರಿಯರು ಸಂಭ್ರಮಿಸುತ್ತಾರೆ. ಏಕೆಂದರೆ, ಇದೊಂದು ಬೆಳಕಿನ ಹಬ್ಬ, ಅಜ್ಞಾನವೆಂಬ ಕತ್ತಲನ್ನು ಪರಿಹರಿಸಿ, ಜ್ಞಾನದ ಬೆಳಕನ್ನು ನೀಡುವ ದಿವ್ಯ ಸಂದೇಶವೇ ದೀಪಾವಳಿ. ಈ ಹಬ್ಬದ ವಿಶೇಷತೆಯೇನು ಎಂಬುದನ್ನು ತಿಳಿಯುವುದು ಅವಶ್ಯಕ. ಶ್ರೀ ರಾಂಜಿ ಜೈನ್ ಎಂಬ ಆಧ್ಯಾತ್ಮಿಕ ಗುರುಗಳು ದೀಪಾವಲಿಯ ಸಂದರ್ಭದಲ್ಲಿ ಒಂದೆಡೆ ಮಾತನಾಡುತ್ತಾ ನಮ್ಮ ಜೀವನ ಹೇಗಿರಬೇಕು ಎಂಬುದನ್ನು ಅತ್ಯಂತ ಸೊಗಸಾಗಿ ವಿವರಿಸಿದ್ದಾರೆ. ಜೀವನ ಹೂವಿನ ಹಾಸಿಗೆಯಲ್ಲ, ಅದೊಂದು ಸಮಸ್ಯೆಯ ಗೂಡು ಎಂದು ಹೇಳುವುದನ್ನು ಕೇಳಿದ್ದೇವೆ. ಆದರೆ ಜೀವನದ ಎಲ್ಲ […]
ಮಹಿಳಾ ಸಬಲೀಕರಣದತ್ತ…!: ನಸ್ರೀನ್. ಮೈ. ಕಾಖಂಡಕಿ
ದೇಶದ ಅಭಿವೃದ್ಧಿ ಸಾಧನೆಯಲ್ಲಿ ಮಹಿಳಾ ಸಶಕ್ತೀಕರಣದಷ್ಟು ಪರಿಣಾಮಕಾರಿ ಸಾಧನ ಮತ್ತೊಂದಿಲ್ಲ. ಮಹಿಳೆಯರ ಸಾಮಥ್ರ್ಯವನ್ನು ಇದಕ್ಕಿಂತ ಸರಿಯಾಗಿ ಬಣ್ಣಿಸುವ ಹೇಳಿಕೆ ಬೇರೊಂದಿಲ್ಲ ಎನ್ನಬಹುದು. ಇದು ಸಾಂಪ್ರದಾಯಿಕ ಕ್ಷೇತ್ರವಾಗಿರಲಿ ಅಥವಾ ಆಧುನಿಕ ರಂಗವಿರಲಿ, ಮಹಿಳೆ ತನ್ನ ಛಾಪು ಮೂಡಿಸದ ಕ್ಷೇತ್ರವೇ ಇಲ್ಲ. ಮಕ್ಕಳನ್ನು ಹೆತ್ತು, ಹೊತ್ತು ಭವಿಷ್ಯದ ಭವ್ಯ ನಾಗರಿಕರನ್ನಾಗಿ ರೂಪಿಸುವ ಮಹತ್ವದ ಪ್ರಾಥಮಿಕ ಜವಾಬ್ದಾರಿ ಯಾವಾಗಲೂ ಅಮ್ಮನದೇ ಆಗಿದೆ. ನಾರಿ, ಮಗಳು, ಅಕ್ಕ, ತಂಗಿ, ಹೆಂಡತಿಯಾಗಿಯೂ ಪುರುಷರ ಬೆನ್ನೆಲುಬಾಗಿದ್ದಾಳೆ. ಆಧುನಿಕ ರಂಗದಲ್ಲಿ ಪ್ರಶಿಕ್ಷಕರಾಗಿ, ಪ್ರಬಂಧಕರಾಗಿ, ರಾಜಕೀಯ ಧುರೀಣೆಯಾಗಿ ಪ್ರಮುಖ […]
ಅವಕಾಶಗಳು ಬಾಗಿಲು ಬಡಿದಾಗ: ಎಸ್, ಎಸ್, ಭರಮನಾಯ್ಕರ
ಯಾರು ಬದುಕೆಂಬ ಫಲವತ್ತಾದ ನೆಲದಲ್ಲಿ, ಸಾಮರ್ಥ್ಯ ಎಂಬ ಪೈರನ್ನು ನೆಟ್ಟು, ಅದನ್ನು ಆಸಕ್ತಿಯೆಂಬ ಗೊಬ್ಬರ ಮತ್ತು ಶ್ರದ್ಧೆ ಎಂಬ ನೀರನ್ನು ಹಾಕಿ ಬೆಳೆಸುತ್ತಾರೋ ಅವರು ಸಂಪತ್ತು, ಸೌಭಾಗ್ಯ, ಸುಖ, ಸಂತೋಷ ಎಂಬ ಇಳುವರಿಗಳನ್ನು ಅಧಿಕ ಪ್ರಮಾಣದಲ್ಲಿ ಪಡೆಯಬಹುದಾಗಿರುತ್ತದೆ. ವ್ಯಕ್ತಿಯು ತನ್ನಲ್ಲಿ ಸುಪ್ತವಾಗಿ ಹುದುಗಿರುವ ಶಕ್ತಿ ಸಾಮಥ್ರ್ಯಗಳನ್ನು ಗೊತ್ತು ಮಾಡಿಕೊಂಡು ಭಾಷಾಕಲಿಕೆ ಹಾಗೂ ಅಭಿವ್ಯಕ್ತಿಯಲ್ಲಿ ಅಗತ್ಯವಾದ ಶಿಕ್ಷಣ ತರಬೇತಿ ಹಾಗೂ ಸತತ ಅಭ್ಯಾಸದ ಮೂಲಕ ತಾನು ಅದನ್ನು ಗರಿಷ್ಟ ಪ್ರಮಾಣದಲ್ಲಿ ಅಭಿವ್ಯಕ್ತಿಪಡಿಸಲು ಸಮರ್ಥನಾಗಿ/ಳಾಗಿ ಸಾಧನೆ ಮಾಡಬೇಕು. ತನ್ನಲ್ಲಿಯೇ ಅಗಾಧ […]
ಮೊದಲನೆಯ ಚಿತ್ರ, ಶಾಲಾ ದಿನಗಳನ್ನು ನೆನಪಿಸಿತು. ಎರಡನೆಯ ಚಿತ್ರದ ಮಾತು ನಗು ತರಿಸಿತು. ಮೂರನೆಯ ಚಿತ್ರ, ತಲೆ ತುರಿಸುವಂತೆ ಮಾಡಿತು.
ಬಹಳ ಚೆನ್ನಾಗಿವೆ ಚಿತ್ರದ ಮಾತುಗಳು.