Related Articles
ಮಕ್ಕಳನ್ನು ಕೇವಲ ಮುದ್ದುಮಾಡಿ ಬೆಳೆಸಬೇಡಿ ಮೌಲ್ಯಗಳನ್ನೂ ಬೆಳೆಸಿ: ಶ್ರೀ ಜಗದೀಶ ಸಂ.ಗೊರೋಬಾಳ
ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು ಎಂಬ ಮಾತು ಸತ್ಯವಾದರೂ ಇಂದಿನ ಮಕ್ಕಳಿಗೆ ನಾವು ಅವರಿಗೆ ಮುಂದೆ ಬೇಕಾಗುವುದನ್ನು ಕೊಡಬೇಕು ಅಲ್ವಾ? ಕೇವಲ ಸಸಿನಟ್ಟು ಅದರ ಫಲಕ್ಕೆ ಆಸೆಪಟ್ಟರೆ ಹೇಗೆ? ಅದನ್ನು ದಿನಂಪ್ರತಿ ನೀರು ಗೊಬ್ಬರ ಹಾಕಿ ಪೋಷಿಸಿದಾಗ ಮುಂದೊಮ್ಮೆ ಅದರಿಂದ ಫಲ ನಿರೀಕ್ಷಿಸಬಹುದು. ಹಾಗೆಯೇ ನಮ್ಮ ಶಾಲಾ ಮಕ್ಕಳನ್ನು ಬೆಳೆಸಬೇಕಿದೆ. ಮಕ್ಕಳ ಬಗ್ಗೆ ಹಲವು ಶಿಕ್ಷಕರ ಅಭಿಪ್ರಾಯಗಳು ಹೀಗಿರಲೂಬಹುದು : “ಇಂದಿನ ಮಕ್ಕಳಿಗೆ ಹಿರಿಯರೆಂದರೆ ಗೌರವವೇ ಇಲ್ಲ”, “ನನ್ನ ಕ್ಲಾಸ್ ಮಕ್ಕಳು ಹಾಳಾಗಿವೆ!”, “ನಾನು ಎಷ್ಟ್ ಅರಚಿದರೂ […]
ಅಡುಗೆಯ ಅವಾಂತರಗಳು: ಸ್ಮಿತಾ ಅಮೃತರಾಜ್
ಅಡುಗೆ ಮಾಡುವುದರಲ್ಲಿ ನಮ್ಮ ಗೃಹಿಣಿಯರು ಎಷ್ಟೇ ಪಳಗಿದರೂ, ಪರಿಣಿತಿಯನ್ನು ಪಡೆದುಕೊಂಡರೂ ಕೆಲವೊಮ್ಮೆ ಗಡಿಬಿಡಿಯಲ್ಲಿ ಅಡುಗೆ ತಯಾರು ಮಾಡುವಾಗ ಎಡವಟ್ಟಾಗಿ ಪಾಕವೇ ಬದಲಾಗಿ ಹೊಸ ರುಚಿಯೇ ಉದ್ಭವಗೊಳ್ಳುವಂತಹ ಪರಿಸ್ಥಿತಿಗಳು ಬಂದೊದಗಿ ಬಿಡುತ್ತದೆ. ಬಹುಷ; ಇದಕ್ಕೆ ಯಾವ ಮನೆಯಾಕೆಯೂ ಹೊರತಾಗಿಲ್ಲ ಅನ್ನಿಸುತ್ತೆ. ಮೊದ ಮೊದಲೆಲ್ಲಾ ತೀರಾ ಸಾಂಪ್ರದಾಯಿಕ ಅಡುಗೆಗಳು. ಹಾಗಾಗಿ ಇಂತಿಂತ ಖಾದ್ಯಕ್ಕೆ ಇಂತಿಂತದೇ ರುಚಿ ದಕ್ಕುತ್ತದೆ ಅಂತ ಕರಾರುವಕ್ಕಾಗಿ ಹೇಳಿ ಬಿಡಬಹುದಾಗಿತ್ತು. ಅಡುಗೆ ಮಾಡುವಾಗ ಸಾಕಷ್ಟು ಏಕಾಗ್ರತೆಯನ್ನು ಮೈಗೂಡಿಸಿ ಕೊಳ್ಳಬೇಕಾಗಿತ್ತು. ಮನಸ್ಸು ಕೊಂಚ ವಿಚಲಿತವಾಗಿ ಹಾಕುವ ಸಾಮಾಗ್ರಿ ತುಸು […]
ಜೀವನವೊಂದು ಮುರಳಿ- ಸುಖ ಸಂತೋಷ ತರಲಿ: ಎಂ.ಎನ್.ಸುಂದರ ರಾಜ್
ದೀಪಾವಳಿ ಅಂದರೆ ಸಾಕು, ಮಕ್ಕಳು ಪುಳಕಿತಗೊಳ್ಳುತ್ತಾರೆ, ಹಿರಿಯರು ಸಂಭ್ರಮಿಸುತ್ತಾರೆ. ಏಕೆಂದರೆ, ಇದೊಂದು ಬೆಳಕಿನ ಹಬ್ಬ, ಅಜ್ಞಾನವೆಂಬ ಕತ್ತಲನ್ನು ಪರಿಹರಿಸಿ, ಜ್ಞಾನದ ಬೆಳಕನ್ನು ನೀಡುವ ದಿವ್ಯ ಸಂದೇಶವೇ ದೀಪಾವಳಿ. ಈ ಹಬ್ಬದ ವಿಶೇಷತೆಯೇನು ಎಂಬುದನ್ನು ತಿಳಿಯುವುದು ಅವಶ್ಯಕ. ಶ್ರೀ ರಾಂಜಿ ಜೈನ್ ಎಂಬ ಆಧ್ಯಾತ್ಮಿಕ ಗುರುಗಳು ದೀಪಾವಲಿಯ ಸಂದರ್ಭದಲ್ಲಿ ಒಂದೆಡೆ ಮಾತನಾಡುತ್ತಾ ನಮ್ಮ ಜೀವನ ಹೇಗಿರಬೇಕು ಎಂಬುದನ್ನು ಅತ್ಯಂತ ಸೊಗಸಾಗಿ ವಿವರಿಸಿದ್ದಾರೆ. ಜೀವನ ಹೂವಿನ ಹಾಸಿಗೆಯಲ್ಲ, ಅದೊಂದು ಸಮಸ್ಯೆಯ ಗೂಡು ಎಂದು ಹೇಳುವುದನ್ನು ಕೇಳಿದ್ದೇವೆ. ಆದರೆ ಜೀವನದ ಎಲ್ಲ […]
ಮೊದಲನೆಯ ಚಿತ್ರ, ಶಾಲಾ ದಿನಗಳನ್ನು ನೆನಪಿಸಿತು. ಎರಡನೆಯ ಚಿತ್ರದ ಮಾತು ನಗು ತರಿಸಿತು. ಮೂರನೆಯ ಚಿತ್ರ, ತಲೆ ತುರಿಸುವಂತೆ ಮಾಡಿತು.
ಬಹಳ ಚೆನ್ನಾಗಿವೆ ಚಿತ್ರದ ಮಾತುಗಳು.