https://www.youtube.com/watch?v=y9PBe1-JakQ&feature=youtu.be
Related Articles
ಬದುಕಲ್ಲಿ ಸ್ಪಷ್ಟತೆ ಇರಲಿ, ಪಡೆಯುವ ಉತ್ತರದಲ್ಲೂ ಏಳುವ ಪ್ರಶ್ನೆಗಳಲ್ಲೂ: ಮಧುಕರ್ ಬಳ್ಕೂರ್
ಅವನು : “ನನಗೂ ಬರೀಬೇಕು ಅಂತಾ ತುಂಬಾ ಆಸೆ ಸರ್. ಆದರೆ ಏನ್ಮಾಡೋದು? ಕೆಲಸದ ಒತ್ತಡ, ಬ್ಯುಸಿ. ಟೈಮೆ ಸಿಗಲ್ಲ ನೋಡಿ. ಡ್ಯೂಟಿ ಮುಗಿಸಿ ಮನೆಗ್ ಬಂದ್ ಮೇಲಂತೂ ಅದು ಇದು ಅಂತಲೆ ಆಗೊಗುತ್ತೆ. ಇನ್ನೆಲ್ಲಿ ಸರ್ ಬರೆಯೋದು..?” ಅವರು : “ಓ ಹೌದಾ, ಮನೆಗೆ ಬಂದ್ ಮೇಲೆ ಬಹಳ ಕೆಲ್ಸ ಇರುತ್ತೆ ಅನ್ನಿ ..?” ಅವನು : ” ಹಾಗೆನಿಲ್ಲ, ಡ್ಯೂಟಿ ಮಾಡಿ ದೇಹ ದಣಿದಿರತ್ತೆ ನೋಡಿ. ಹಾಸಿಗೆಗೆ ಹೋಗಿ ಒಂದ್ ಅರ್ಧ ಗಂಟೆ ಮಲಗಿರ್ತಿನಿ. […]
ಉತ್ತರಕರ್ನಾಟಕ ಉದಯೋನ್ಮುಖ ಪ್ರತಿಭೆ ಪೂರ್ಣಿಮಾ ದೇಶಪಾಂಡೆ: ಗುಂಡೇನಟ್ಟಿ ಮಧುಕರ
ಬೆಳಗಾವಿ ಭಾಗ್ಯನಗರದಲ್ಲಿ ವಾಸಿಸುತ್ತಿರುವ ಪೂರ್ಣಿಮಾ ದೇಶಪಾಂಡೆ ಇವಳಿಗೆ ಮೊದಲಿನಿಂದಲೂ ಒಂದೇ ಆಸೆ. ತಾನು ಚಲನಚಿತ್ರ ನಿರ್ದೇಶಕಿಯಾಗಬೇಕೆಂಬುದು. ಇದು ಹೇಗೆ ಅವಳ ಮನಸ್ಸಿನಲ್ಲಿ ಮೊಳಕೆಯೊಡೆಯಿತೋ ಗೊತ್ತಿಲ್ಲ. ಆದರೂ ಅವಳದು ಒಂದೇ ಆಸೆ ನಿರ್ದೇಶಕಿಯಾಗಬೇಕೆಂದು. ಅದರಂತೆ ಅವರ ತಂದೆ ತಾಯಿ ಇಬ್ಬರೂ ಸಹಕರಿಸಿದರು. ಮಗಳ ಮನಸ್ಸಿನ ವಿರುದ್ಧ ಹೋಗಬಾರದೆಂದು ಅವಳಲ್ಲಿರುವ ಪ್ರತಿಭೆಗೆ ನೀರೆರೆಯಲು ಮುಂದಾದರು. ಎಲ್ಲ ಪಾಲಕರೂ ತಮ್ಮ ಮಕ್ಕಳು ಇಂಜನಿಯರರು ಇಲ್ಲವೇ ಡಾಕ್ಟರರಾಗಬೇಕು. ಇವೆರಡನ್ನು ಬಿಟ್ಟು ಬೇರೆ ಜಗತ್ತೇ ಇಲ್ಲವೆಂದು ವರ್ತಿಸುತ್ತಿರುವ ಇಂದಿನ ಜಗತ್ತಿನಲ್ಲಿ. ಪೂರ್ಣಿಮಾಳ […]
ಸಂಸ್ಕೃತಿ: ನೇಮಿನಾಥ ತಪಕೀರೆ
ಪುರಾತನ ಇತಿಹಾಸ, ಅನನ್ಯವಾದ ಭೌಗೋಳಿಕ ರಚನೆ, ವೈವಿಧ್ಯಮಯವಾದ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು, ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆಯ ರಾಷ್ಟ್ರಗಳ ಪ್ರಭಾವಗಳು ಇವೆಲ್ಲ ಒಟ್ಟುಗೂಡೆ ಭಾರತೀಯ ಸಂಸ್ಕೃತಿಯನ್ನು ಅನನ್ಯವಾಗಿಸಿವೆ. ಸಿಂಧು ಕಣಿವೆಯ ನಾಗರಿಕತೆ ಅಥವಾ ಅದಕ್ಕೂ ಪೂರ್ವದಲ್ಲಿಯೇ ಆರಂಭಗೊಂಡ ಭಾರತೀಯ ಭವ್ಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಶಾಧಾರಣ ವಿಕಸನವನ್ನು ಕಂಡಿತು. ಸದನಂತರದಲ್ಲಿ ಬೌದ್ಧ, ಜೈನಧರ್ಮಗಳ ಉನ್ನತಿ ಮತ್ತು ಅವನತಿ, ಮುಸ್ಲಿಂ ಆಳ್ವಿಕೆ, ಯುರೋಪಿಯನ್ನರ ವಸಾಹತು ಆಳ್ವಿಕೆ ಈ ಸಂಸ್ಕೃತಿಯ ವಿಕಸನಕ್ಕೆ ಇನ್ನಷ್ಟು ಇಂಬು ನೀಡಿತು. ವೈವಿಧ್ಯಮಯವಾಗಿಸಿತು. […]