Related Articles
ಕನ್ನಡದ ಕಣ್ಮಣಿ !: ಕೆ ಟಿ ಸೋಮಶೇಖರ ಹೊಳಲ್ಕೆರೆ.
ತಂದೆ ತಾಯಿಗೆ ತಮ್ಮ ಮಗ ಇಂಗ್ಲೀಷ್ ಮಾಧ್ಯಮದಲ್ಲಿ ಓದಿ ಇಂಗ್ಲೀಷ್ ಮಾತನಾಡುತ್ತಾ ದೊಡ್ಡ ಅಧಿಕಾರಿಯಾಗಿ ದೊಡ್ಡ ಪಟ್ಟಣದಲ್ಲಿ ದೊಡ್ಡ ಭಂಗಲೆಯಲ್ಲಿದ್ದು ಎಲ್ಲರ ಹತ್ತಿರ ಸೆಲ್ಯೂಟ್ ಹೊಡೆಸಿಕೊಳ್ಳುತ್ತಾ ಕಾರಲ್ಲಿ ಓಡಾಡಬೇಕಂತ ಕನಸು. ನನಸು ಮಾಡಿಕೊಳ್ಳಲು ಹಳ್ಳಿಯ ಕನ್ನಡ ಶಾಲೆ ಬಿಡಿಸಿ ಪೇಟೆ ಕಾನ್ವೆಂಟ್ ಶಾಲೆಗೆ ಸೇರಿಸುತ್ತಾರೆ. ಅವನಿಗೂ ಪೇಟೆ ಬಣ್ಣಬಣ್ಣದ ತಳುಕುಬಳುಕಿನ ಬದುಕು ಖುಷಿ! ಹೊಸ ಶಾಲೆ, ದೊಡ್ಡ ಸುಂದರ ಆಕರ್ಷಕ ಕಟ್ಟಡ , ಮನಸ್ಸೆಳೆಯುವ ವಾತಾವರಣ, ಶಿಸ್ತಾಗಿ ಬೆಳೆಸಿದ ಕೈತೋಟ, ಸ್ಮಾರ್ಟ್ ಕ್ಲಾಸ್ ಗಳು, ಸೈನ್ಸ್ ಲ್ಯಾಬು, […]
ಯುವ ಮನಸ್ಸಿಗೊಂದು ಕಿವಿಮಾತು: ವಸಂತ ಬಿ. ಈಶ್ವರಗೆರೆ.
ಯೌವನಾವಸ್ಥೆ ಪ್ರಾರಂಭದ ಪೂರ್ವದಲ್ಲೇ ವಿವಿಧ ಭಾವನೆಗಳು ಯುವ ಪೀಳಿಗೆಯ ಮನಸ್ಸಿನಲ್ಲಿ ಉದಯಿಸಿರುತ್ತವೆ, ಆದರೆ ಅವು ರೂಪ ಪಡೆದು ನಿಜವಾದ ಆಕಾರವನ್ನು ಪಡೆಯುವುದು ಬಣ್ಣದ ಬದುಕಿನ ಕಾಲೇಜು ಜೀವನಕ್ಕೆ ಕಾಲಿಟ್ಟ ಆನಂತರ. ಒಂದೊಂದು ರೀತಿಯಲ್ಲಿ ಅವರ ಚಿಂತನೆಯ ಆವಿಷ್ಕಾರದ ರೂಪ ಕೆಲವು ಅವಘಡಗಳು ಸಂಭವಿಸಿ ಉತ್ತಮ ರೀತಿಯ ಚಿಂತನೆಯನ್ನು ಮನಸ್ಸಿನಲ್ಲಿ ಮೂಡಿಸಬಹುದು. ಇಲ್ಲವೇ ಅವು ನಕಾರಾತ್ಮಕ ಚಿಂತನೆಯನ್ನು ಪಡೆದು ಸಮಾಜ ಘಾತುಕ ಚಟುವಟಿಕೆಯಲ್ಲಿ ತೊಡಗಲೂ ಪ್ರೇರೇಪಿಸ ಬಹುದು. ಯುವ ಮನಸ್ಸಿನ ಚಿಂತನೆಗಳು ಸಕಾರಾತ್ಮಕವಾಗಿದ್ದಾಗ ಅಂತಹ ವ್ಯಕ್ತಿಗಳಿಂದ ಸಮಾಜಕ್ಕೆ ಉತ್ತಮ ಮಹತ್ವ […]
ಬಿದ್ದಾಗಲೆಲ್ಲಾ ಎತ್ತಿ ಎಚ್ಚರಿಸಿದ ಅಪ್ಪನೆಂಬ ಧೀಮಂತ: ನಾಗರೇಖಾ ಗಾಂವಕರ
ನನ್ನ ಅಪ್ಪನ ಬಗ್ಗೆ ಬರೆಯಲೇನಿದೆ? ಬದುಕಿನ ಹಾಳೆಯಲ್ಲಿ ಮಕ್ಕಳ ಮುಖದಲ್ಲಿಯ ನಗುವಿಗೋಸ್ಕರ ತೇಯ್ದ ಜೀವನದ ಹಾದಿಯಲ್ಲಿ ಕಂಡುಂಡಿದ್ದು ಸಂಕಟಗಳೇ. ಅದೆಷ್ಟು ಆಪ್ತವಾಗಿತ್ತು ಕೆಲವೊಮ್ಮೆ ಅವರ ಮಾತು, ಪ್ರೀತಿ ತುಂಬಿದ ನೋಟ,ಬಾಲ್ಯದ ಬಿಂಬಗಳು ಜೀವ ರಸವೂಡುವ ಪ್ರತಿಮೆಗಳು. ತಂದೆ ತಾಯಿಯೆಂದರೆ ಭಯಮಿಶ್ರಿತ ಪ್ರೀತಿ. ಅಪ್ಪನೆದುರು ಎದೆ ಸೆಟೆಸಿ ಮಗುವಾಗಿದ್ದಾಗ ಹಠಮಾಡಿ ಕಾಡುತ್ತಿದ್ದ ಅದೇ ನಾನು ಕಿಶೋರಾವಸ್ಥೆಗೆ ಬಂದಂತೆ ಬಾಲ್ಯದ ಹುಡುಗಾಟ ಅಲ್ಪಸ್ವಲ್ಪವೇ ಕಣ್ಮರೆಯಾಗಿತ್ತು. ತಂದೆಯೆದುರು ತಲೆ ಎತ್ತಿ ಮಾತನಾಡಲು ಆಗದ ಸಂಕೋಚ ತಾನೆ ತಾನಾಗಿ ಹುಡುಗಿಯರಲ್ಲಿ ಮೂಡುತ್ತದೆ. ಅದಕ್ಕೂ […]