Related Articles
ಹೇ ಮಾನವ ನಮ್ಮನ್ನೂ ಬದುಕಲು ಬಿಡಿ: ಮಂಜುಳಾ ಶೆಟ್ಟಿಗಾರ್
ಮುಂಜಾನೆ ಬೇಗನೆ ಎದ್ದೆ ಕಾರಣ ಬಯಕೆಯ ಹಸಿವು. ಗರ್ಬಿಣಿಯಾಗಿದ್ದರಿಂದ ತುಂಬಾ ಆಯಾಸ ಹಾಗಾಗಿ ಹಿಂದಿನ ದಿನ ರಾತ್ರಿಯಾಗುವುದರೊಳಗೆ ಸಿಕ್ಕಿದ್ದನ್ನು ತಿಂದು ಬೇಗನೆ ಮಲಗಿದ್ದೆ. ಅದೇ ಕಾರಣ ಇಂದು ಸೂರ್ಯನ ರಶ್ಮಿ ಸೊಕುವುದಕ್ಕಿಂತ ಮೊದಲೇ ಹಸಿವು ನನ್ನ ಬಡಿದೆಬ್ಬಿಸಿತು. ಸರಿ ಏನಾದರೂ ತಿಂದು ಹೊಟ್ಟೆ ತುಂಬಿಸಿಕೊಳ್ಳಬೇಕು, ನನಗಲ್ಲದಿದ್ದರು ನನ್ನ ಉದರದಲಿ ಬೆಳೆಯುತ್ತಿರುವ ನನ್ನ ಕನಸಿನ ಕೂಸಿಗೆ ಎಂದು ದೌಡಾಯಿಸಿ ಎದ್ದೆ. ಗರ್ಭಿಣಿಯ ಆಯಾಸ ಕಾಡುತಿತ್ತು. ಆಯಾಸ ಎಂದು ಕೂತವಳಿಗೆ ಮತ್ತೇ ಹಸಿವು ಹೊಟ್ಟೆಯಲ್ಲಿ ಚುರ್ ಎಂದು ಎಚ್ಚರಿಸಿತು. ತಡಮಾಡದೆ ಎದ್ದು […]
ಉಗುಳುವುದೂ ಒಂದು ಕಲೆ ; ಬೇಡವಾದ ಅಗುಳನು: ಸುಂದರಿ ಡಿ.
ಉಗುಳುವುದು ಎಂದೊಡನೇ ಬಾಯಿಯ ಮುಖೇನ ಬೇಡವಾದ ಎಂಜಲನು ಹೊರಹಾಕುವ ಕ್ರಿಯೆ ಎಂದೇ ಗ್ರಹಿಸುವ ನಾವು ಉಗುಳುವ ಕ್ರಿಯೆಯನ್ನು ಸೀಮಿತಾರ್ಥದಲ್ಲಿ ಬಳಸುತ್ತಿದ್ದೇವೆ ಎನಿಸುತ್ತದೆ. ಏಕೆಂದರೆ ಬೇರೆಯವರನ್ನು ಬೈಯ್ಯುವ, ನಮಗೆ ಬೇಡವಾದವರನ್ನು ಬಿಡುವ ಕ್ರಿಯೆಯನ್ನೂ ಈ ಪರಿಭಾಷೆಯಲೇ ಕರೆಯುವುದು ರೂಢಿ. ಆದರೆ ಬೇಡವಾದುದನು ಹೊರ ಹಾಕುವ ಕ್ರಿಯೆಯನ್ನೇ ಉಗುಳುವುದು ಎಂದು ಗ್ರಹಿಸಬೇಕಾಗುತ್ತದೆ ಎಂದು ನನಗನಿಸುತ್ತದೆ. ಇದೊಂದು ನುಡಿಗಟ್ಟೆಂಬುದನು ತಕ್ಷಣಕೆ ನಾವು ಮರೆತಿರುತ್ತೇವೆ. ಜೀವರಾಶಿಯಲಿ ಈ ಸಂಗತಿ ಕ್ಷಣ ಕ್ಷಣವೂ ಜರುಗುತ್ತಲೇ ಇರುತ್ತದೆ. ನಮ್ಮ ದೇಹದ ಪ್ರತಿಯೊಂದು, ಪ್ರತಿಯೊಂದೂ ಅಂಗೋಪಾಂಗಗಳೂ ಕೂಡಾ […]
ನಿಮ್ಮ ಗಮನಕ್ಕೆ
ಬ್ಲೂ ವೇವ್ಸ್ : ನಿಕ್ಷೇಪ- 2014 : ಯುವ ಬರಹಗಾರರಿಂದ ಕನ್ನಡ ಬರಹಗಳಿಗೆ ಆಹ್ವಾನ ಕನ್ನಡ ಯುವ ಬರಹಗಾರರ ಸಾಮಾಜಿಕ ಜಾಲತಾಣದ ಸಾಹಿತ್ಯ ವೇದಿಕೆ ಬ್ಲೂ ವೇವ್ಸ್ (ನೀಲಿ ಅಲೆಗಳು) ಫೇಸ್ಬುಕ್ ಪೇಜ್ ಬಳಗದ ವತಿಯಿಂದ ಕನ್ನಡದ ಯುವ ಬರಹಗಾರರನ್ನು ಗುರುತಿಸುವ ಮತ್ತು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಿಕ್ಷೇಪ – 2014 (ನವ ಚಿಂತನೆಗಳ ಅಗೆತ) ಎಂಬ ಸ್ಪರ್ಧೆಯಡಿ ಏಳು ಪ್ರಸಕ್ತ ವಿದ್ಯಮಾನಗಳ ಕುರಿತು ಲೇಖನಗಳನ್ನು ಆಹ್ವಾನಿಸಲಾಗಿದೆ. ಪ್ರಜ್ಞಾವಂತ ಸೃಜನಶೀಲ ಯುವ ಬರಹಗಾರರು ಇದರಲ್ಲಿ ಪಾಲ್ಗೊಳ್ಳಬಹುದು. ವಿಷಯಗಳು ಇಂತಿವೆ. […]