Related Articles
ಸಾಮಾನ್ಯ ಜ್ಞಾನ (ವಾರ 53): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಈಗಿನ ಅಧ್ಯಕ್ಷರು ಯಾರು? ೨. ಹಚ್ಚೇವು ಕನ್ನಡದ ದೀಪ ಗೀತೆಯನ್ನು ಬರೆದವರು ಯಾರು? ೩. ಹೇಮಾವತಿ ನದಿಯ ಉಗಮ ಸ್ಥಳ ಯಾವುದು? ೪. ಭಾರತ ಸರಕಾರದಿಂದ ತೈಲ ಮತ್ತು ಅನಿಲ ಆಯೋಗವನ್ನು ಸ್ಥಾಪಿಸಲಾದ ವರ್ಷ ಯಾವುದು? ೫. ಗಡಿಯಾರ ರಿಪೇರಿ ಮಾಡುವಾಗ ಬಳಸುವ ಮಸೂರ ಯಾವುದು? ೬. ಸೀತಾತನಯ ಇದು ಯಾರ ಕಾವ್ಯನಾಮ? ೭. ಮರುಭೂಮಿ ಹಡಗು ಎಂದು ಯಾವ ಪ್ರಾಣಿಯನ್ನು ಕರೆಯುತ್ತಾರೆ? ೮. ಮಜ್ಜಿಗೆಯಲ್ಲಿ ಇರುವ ಆಮ್ಲ […]
ಸಾಮಾನ್ಯ ಜ್ಞಾನ (ವಾರ 76): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ಪರ್ಪಂಚ್ ಇರೋತನಕ ಕನ್ನಡ ಪದಗೋಳನುಗ್ಗಿ ಎಂದು ನುಡಿದವರು ಯಾರು? 2. ಐ.ಐ.ಟಿ (IIT) ಯ ವಿಸ್ತೃತ ರೂಪವೇನು? 3. ಸ್ನಿಗ್ಧತೆಯನ್ನು ಅಳತೆ ಮಾಡುವ ಸಾಧನ ಯಾವುದು? 4. ನಾಲ್ ಸರೋವರ ಪಕ್ಷಿಧಾಮ ಎಲ್ಲಿದೆ? 5. ಬಾವೂಲ್ ಇದು ಯಾವ ರಾಜ್ಯಕ್ಕೆ ಸಂಬಂಧಿಸಿದ ನೃತ್ಯ ಕಲೆಯಾಗಿದೆ? 6. 2011 ರ ಪ್ರಾಥಮಿಕ ಜನಗಣತಿ ಅಂಕಿ ಸಂಖ್ಯೆಗಳ ಪ್ರಕಾರ ಕರ್ನಾಟಕದ ಸಾಕ್ಷಾರತಾ ಪ್ರಮಾಣ ಎಷ್ಟು? 7. ಕರ್ನಾಟಕದ ವಾಯುವ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ ಎಲ್ಲಿದೆ? […]
ಸಾಮಾನ್ಯ ಜ್ಞಾನ (ವಾರ 89): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು 1. ಶಾಸ್ತ್ರೀಯ ಸಂಗೀತದ ಹಾಡುಗಾರಿಕೆಯಲ್ಲಿ ಅತಿಪುರಾತನ ಶೈಲಿ ಯಾವುದು? 2. ಆರ್.ಐ.ಟಿ.ಇ.ಎಸ್ (RITES)ನ ವಿಸ್ತೃತ ರೂಪವೇನು? 3. ಗಣಿತದ ಬಗ್ಗೆ ಮೊದಲು ಅಚ್ಚಾದ ಕೃತಿ ಯಾವುದು? 4. ತ್ರಿಪದಿಯ ಲಕ್ಷಣವನ್ನು ಮೊಟ್ಟ ಮೊದಲಿಗೆ ಹೇಳಿದವರು ಯಾರು? 5. ಕನ್ನಡದ ಪ್ರಥಮ ಮಹಿಳಾ ನಿರ್ಮಾಪಕಿ ಯಾರು? 6. ಗೆಲಿಲಿಯೋನ ಮೊದಲ ವೈಜ್ಞಾನಿಕ ಸಂಶೋಧನೆ ಯಾವುದು? 7. ಅಡಿಗೆ ಗ್ಯಾಸ್ನಲ್ಲಿರುವ ಅನಿಲ ಯಾವುದು? 8. ಫಾಹಿಯಾನನು ಭಾರತಕ್ಕೆ ಯಾರ ಕಾಲದಲ್ಲಿ ಭೇಟಿ ನೀಡಿದನು? 9. ರಿಕೆಟ್ಸ್ ಕಾಯಿಲೆ ಯಾವ […]