Related Articles
ಮಕ್ಕಳನ್ನು ಕೇವಲ ಮುದ್ದುಮಾಡಿ ಬೆಳೆಸಬೇಡಿ ಮೌಲ್ಯಗಳನ್ನೂ ಬೆಳೆಸಿ: ಶ್ರೀ ಜಗದೀಶ ಸಂ.ಗೊರೋಬಾಳ
ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು ಎಂಬ ಮಾತು ಸತ್ಯವಾದರೂ ಇಂದಿನ ಮಕ್ಕಳಿಗೆ ನಾವು ಅವರಿಗೆ ಮುಂದೆ ಬೇಕಾಗುವುದನ್ನು ಕೊಡಬೇಕು ಅಲ್ವಾ? ಕೇವಲ ಸಸಿನಟ್ಟು ಅದರ ಫಲಕ್ಕೆ ಆಸೆಪಟ್ಟರೆ ಹೇಗೆ? ಅದನ್ನು ದಿನಂಪ್ರತಿ ನೀರು ಗೊಬ್ಬರ ಹಾಕಿ ಪೋಷಿಸಿದಾಗ ಮುಂದೊಮ್ಮೆ ಅದರಿಂದ ಫಲ ನಿರೀಕ್ಷಿಸಬಹುದು. ಹಾಗೆಯೇ ನಮ್ಮ ಶಾಲಾ ಮಕ್ಕಳನ್ನು ಬೆಳೆಸಬೇಕಿದೆ. ಮಕ್ಕಳ ಬಗ್ಗೆ ಹಲವು ಶಿಕ್ಷಕರ ಅಭಿಪ್ರಾಯಗಳು ಹೀಗಿರಲೂಬಹುದು : “ಇಂದಿನ ಮಕ್ಕಳಿಗೆ ಹಿರಿಯರೆಂದರೆ ಗೌರವವೇ ಇಲ್ಲ”, “ನನ್ನ ಕ್ಲಾಸ್ ಮಕ್ಕಳು ಹಾಳಾಗಿವೆ!”, “ನಾನು ಎಷ್ಟ್ ಅರಚಿದರೂ […]
ತಿಳುವಳಿಕೆ ವ್ಯರ್ಥ ಕಸರತ್ತಾಗದಿರಲಿ: ನರಸಿಂಹಮೂರ್ತಿ ಎಂ.ಎಲ್, ಮಾಡಪ್ಪಲ್ಲಿ
ನಾವೆಲ್ಲರೂ ಜಾಣರೇ ತಿಳುವಳಿಕೆಗಳಿಗೆ ಬರವಿಲ್ಲ . ಆದರೆ ಬದುಕುಗಳೇ ಬರದೆಡೆಗೆ ದಾಪುಗಾಲಿಡುತ್ತಿವೆ. ಅಂತರ್ಗ್ರಹ ಪರ್ಯಟನೆ ಮಾಡುತ್ತಿರುವ ನಾವುಗಳು ಜೀವಿಸುತ್ತಿರುವ ಗ್ರಹವನ್ನು ಪೀಡಿಸಿ ಪಿಪ್ಪೆ ಮಾಡುತ್ತಿದ್ದೇವೆ. ಪ್ರಪಂಚದ ನೋವು ನಲಿವುಗಳನ್ನು ದೊಡ್ಡ ಮಟ್ಟದಲ್ಲಿ ಚರ್ಚೆಗಳು ಮಾಡುತ್ತಾ ನಮ್ಮ ಅಕ್ಕಪಕ್ಕದ ಸಮಸ್ಯೆಗಳನ್ನೆ ಗಾಳಿಗೆ ತೂರುತ್ತೇವೆ. ಯಾವುದೇ ಕೆಲಸ ಮಾಡಲೀ ವೈಯಕ್ತಿಕ ಲಾಭವನ್ನೆ ನಿರೀಕ್ಷಿಸಿ ಮುನ್ಹ್ನೆಜ್ಜೆ ಹಾಕುತ್ತವೆ. ಇತ್ತೀಚೇಗೆ ತನುಮನಗಳನ್ನು ಮುಡಿಪಾಗಿಟ್ಟು ಸೇವೆಯ ಹೆಸರನ್ನು ವ್ಯಾಪಕವಾಗಿ ಬಳಸುತ್ತಾ ನ್ಯಾಯ, ಸತ್ಯಗಳ ಪರವಾದ ಕೆಲಸಕಾರ್ಯಗಳನ್ನು ಕೈಗೊಳ್ಳುತ್ತೇವೆ. ಅದರ ಹಿಂದೆ ಮಾತ್ರ ಸ್ವಹಿತವೂ ಕಡ್ಡಾಯವಾಗಿರುತ್ತದೆ. […]
ಟ್ರೇನ್ ಪ್ರಯಾಣ: ಆಶಾಜಗದೀಶ್
ನನಗೆ ಪ್ರಯಾಣವೆಂದರೆ ಬಹಳ ಇಷ್ಟ. ಬಸ್ ಟ್ರೇನ್ ಕಾರ್ ಬೈಕ್… ಯಾವ್ದಾದ್ರೂ ಸರಿ ಹತ್ತಿ ಹೊರಟುಬಿಟ್ಟರೆ ಮುಗೀತು. ಯಾಕೆ ಅಂತ ಗೊತ್ತಿಲ್ಲ. ಅದರೆ ನನಗೆ ಬೀಸುವ ಗಾಳಿ ಅಂದ್ರೆ ಇಷ್ಟ, ತೊಟ್ಟಿಲ ಹಾಗೆ ತೂಗುವ ವಾಹನ ಇಷ್ಟ, ಪ್ರಯಾಣದ ನಿದ್ದೆ ಇಷ್ಟ, ನಾನಾ ಥರದ ಜನಗಳನ್ನು ನೋಡುವುದು ಇಷ್ಟ, ಹಿಂದಕ್ಕೆ ಜೋರಾಗಿ ಓಡುವ ಮರಗಳು ಇಷ್ಟ, ನಾನಾ ಥರದ ಪರಿಸರದ ಚಿತ್ರಣವನ್ನು ಕಣ್ತುಂಬಿಕೊಳ್ಳುವುದು ಇಷ್ಟ….. ಹೀಗೆ ಇಷ್ಟಗಳ ಸಾಲೇ ಇದೆ. ಅದರೊಂದಿಗೆ ಅಪರೂಪದ ಅನುಭವಗಳೂ ಸಿಗುತ್ತವೆ. ಇಂತಹ […]